ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅದ್ಭುತವಾದ ವನ ರಾಶಿಗಳ ಸಂಗಮ ಕೊಡಗಿನ ಕರಿಕೆ ಕಾಡುಗಳು!!

Twitter
Facebook
LinkedIn
WhatsApp
ಅದ್ಭುತವಾದ ವನ ರಾಶಿಗಳ ಸಂಗಮ ಕೊಡಗಿನ ಕರಿಕೆ ಕಾಡುಗಳು!!

ಕೊಡಗು ಪಶ್ಚಿಮ ಘಟ್ಟದಲ್ಲಿ ಬರುವ ಅಪೂರ್ವ ಜಿಲ್ಲೆ. ಈ ಕೊಡಗಿನ ಅಂಚಿನಲ್ಲಿ ಬರುವ ಕರಿಕೆ ಎಂಬ ಪ್ರದೇಶದಲ್ಲಿ ಬ್ರಹ್ಮಗಿರಿ ಪರ್ವತಗಳು ಹಾದುಹೋಗುತ್ತವೆ.

ಈ ಬ್ರಹ್ಮಗಿರಿ ಪರ್ವತಗಳು ಒಳಗೊಳ್ಳುವ ಕರಿಕೆ ಅರಣ್ಯ ವಿಶೇಷವಾದ ಮರ, ಸಸ್ಯಗಳಿಂದ ಕೂಡಿರುವ ಪ್ರದೇಶ. ಎಲ್ಲಿಯೂ ಕಾಣಸಿಗದ ಅಪೂರ್ವ ಅರಣ್ಯಗಳನ್ನು ಇಲ್ಲಿ ನಾವು ಕಾಣಬಹುದು. ಕೇರಳದ ಪಾಣತ್ತೂರು ಗಡಿಪ್ರದೇಶದಲ್ಲಿ ಹಾಗೂ ಕೊಡಗಿನ ಭಾಗಮಂಡಲದ ಪ್ರದೇಶದವರೆಗೆ ಈ ಕಾಡುಗಳು ವ್ಯಾಪಿಸಿವೆ.

ಈ ಕಾಡುಗಳಲ್ಲಿ ವಿಶಿಷ್ಟವಾದ ಮರಗಳು ಕಂಡುಬರುತ್ತವೆ. ಈ ರೀತಿ ಕಂಡುಬರುವ ಕಾಡುಗಳು ಬೇರೆ ಎಲ್ಲಿಯೂ ಕಂಡುಬರುವುದಿಲ್ಲ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.
ಈ ಕಾಡುಗಳಲ್ಲಿ  ಹೇರಳವಾಗಿ ಔಷಧಿ ಸಸ್ಯಗಳು ಕಂಡುಬರುತ್ತಿರುವುದು ಇನ್ನೊಂದು ವಿಶೇಷ. ಇಂತಹ ಅರಣ್ಯಗಳನ್ನು ಸಂರಕ್ಷಿಸ ಬೇಕಾಗಿದ್ದು ನಮ್ಮೆಲ್ಲರ ಕರ್ತವ್ಯವೂ ಹೌದು.

ನೇರವಾಗಿ ಬೆಳೆಯುವಂತಹ ವಿವಿಧ ಜಾತಿಯ ಮರಗಳು ಈ ಕಾಡುಗಳಲ್ಲಿ ಕಂಡು ಬರುತ್ತಿದೆ. ಅದೇ ರೀತಿ ಔಷಧದ ವಿವಿಧ ಜಾತಿಯ ಸಸ್ಯಗಳು ಕಂಡುಬರುತ್ತಿರುವುದು ಬೇರೆ ಯಾವ ಪ್ರದೇಶದಲ್ಲಿ ಕಾಣಲು ಸಾಧ್ಯವಿಲ್ಲ ಎನ್ನುತ್ತಾರೆ ತಜ್ಞರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು