ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅದ್ಭುತ ಮೈಮಾಟದ , ಗ್ಲಾಮರಸ್ ಚೆಲುವೆ ಕೀರ್ತಿ ಸನೂನ್.

Twitter
Facebook
LinkedIn
WhatsApp
ಅದ್ಭುತ ಮೈಮಾಟದ , ಗ್ಲಾಮರಸ್ ಚೆಲುವೆ ಕೀರ್ತಿ ಸನೂನ್.

ಹಿಂದಿ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ಅದ್ಭುತ ಮೈಮಾಟದ ಕೀರ್ತಿ ಸನೂನ್ ಉತ್ತಮ ಭರವಸೆ ಹುಟ್ಟಿಸಿದ ನಟಿ.

1990 ರಲ್ಲಿ ಜನಿಸಿದ ಈಕೆ ಮೊದಲು ಮಾಡೆಲ್ ಆಗಿ ವೃತ್ತಿಯನ್ನು ಆರಂಭಿಸಿದರು.

ಲುಕ್ ಚುಪ್ಪಿ ಸಿನಿಮಾದಲ್ಲಿ ನಟಿಸಿರುವ ಈಕೆ ತನ್ನ ಅದ್ಭುತ ನಟನಾ ಕೌಶಲ್ಯದಿಂದ ಜನರ ಮನಸ್ಸನ್ನು ಗೆದ್ದುಕೊಂಡಿದ್ದಾರೆ. ಈಕೆ ತಂದೆ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ.

ಸುಕುಮಾರ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ 2014ರಲ್ಲಿ ಪಾದರ್ಪಣೆ ಗೈದ ಈ ನಟಿ ನಂತರ ಹಿಂತಿರುಗಿ ನೋಡಲಿಲ್ಲ. ಹಲವಾರು ತೆಲುಗು ಸಿನಿಮಾಗಳಲ್ಲಿ ಕೀರ್ತಿ ನಟಿಸಿದ್ದಾರೆ.

ಅದ್ಭುತ ಮೈಮಾಟ ಹೊಂದಿರುವ ಕೀರ್ತಿ ಕಾರ್ತಿಕ್ ಆರ್ಯನ್, ಸುಶಾಂತ್ ಸಿಂಗ್ ಮುಂತಾದ ನಾಯಕ ನಟರೊಂದಿಗೆ ಅತ್ಯುತ್ತಮ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಮಾಡೆಲ್ ಆಗಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದ ಕೀರ್ತಿ ಆ ಕ್ಷೇತ್ರದಲ್ಲಿ ತನ್ನದೆಯಾದ ಛಾಪನ್ನು ಒತ್ತಿದ್ದಾರೆ. ಚಾಕ್ಲೆಟ್ ಆಕೆ ಇಷ್ಟವಾದ ವಸ್ತುವಾಗಿದ್ದು ರೇಖಾ, ಮಾಧುರಿ ದೀಕ್ಷಿತ್ , ಕಾಜಲ್ ಬಗ್ಗೆ ಅಭಿಮಾನವನ್ನು ಹೊಂದಿದ್ದಾರೆ.

ದುಬೈ ಮತ್ತು ಗೋವಾ ಆಕೆಯ ನೆಚ್ಚಿನ ಪ್ರವಾಸಿ ತಾಣಗಳಾಗಿವೆ. ಇಂಥ ಪ್ರತಿಭಾನ್ವಿತ ನಟಿ ಭವಿಷ್ಯದಲ್ಲಿ ಉತ್ತಮ ಸಿನಿಮಾ ಗಳಿಗಾಗಿ ಎದುರುನೋಡುತ್ತಿದ್ದಾರೆ

ಅದ್ಭುತ ಮೈಮಾಟದ , ಗ್ಲಾಮರಸ್ ಚೆಲುವೆ ಕೀರ್ತಿ ಸನೂನ್.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

images 16

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು