ಬುಧವಾರ, ಜನವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಗಸ್ಟ್‌ನಲ್ಲಿ 1.12 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ!!

Twitter
Facebook
LinkedIn
WhatsApp
ಆಗಸ್ಟ್‌ನಲ್ಲಿ 1.12 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ!!

ನವದೆಹಲಿ : ಕೊರೊನಾ ಆರ್ಥಿಕ ಸಂಕಷ್ಟದ ನಡುವಲ್ಲೇ ಭಾರತ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹದಲ್ಲಿ ಹೊಸ ದಾಖಲೆಯನ್ನು ಬರೆದಿದ್ದು, ಅಗಸ್ಟ್‌ ತಿಂಗಳಲ್ಲಿ 1.12 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹ ಮಾಡಿದೆ. ವರ್ಷದ ಹಿಂದೆ ಇದೇ ತಿಂಗಳಲ್ಲಿ ಸಂಗ್ರಹಿಸಿದ್ದಕ್ಕಿಂತ ಜಿಎಸ್‌ಟಿಗಿಂತ ಈ ಬಾರಿ 30% ಹೆಚ್ಚಿನ ಮೊತ್ತ ಸರಕಾರದ ಬೊಕ್ಕಸ ತುಂಬಿದೆ.

ಸಂಗ್ರಹವಾದ 1.12 ಲಕ್ಷ ಕೋಟಿ ರೂಪಾಯಿಗಳಲ್ಲಿ ಕೇಂದ್ರ ಜಿಎಸ್‌ಟಿ 20,522 ಕೋಟಿ ರೂ.ಗಳಿದ್ದರೆ, ರಾಜ್ಯಗಳ ಪಾಲಿಗೆ 26,605 ಕೋಟಿ ರೂ.ಗಳು ಹಾಗೂ ಸಮಗ್ರ ಜಿಎಸ್‌ಟಿ 56,247 ಕೋಟಿ ರೂಪಾಯಿಗಳಾಗಿವೆ. ಇದರಲ್ಲಿ ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ 26,884 ಕೋಟಿ ರೂಪಾಯಿಗಳೂ ಸೇರಿವೆ. ಸೆಸ್ ರೂಪದಲ್ಲಿ 8,646 ಕೋಟಿ ರೂ.ಗಳು ಸಂಗ್ರಹವಾಗಿವೆ ಎಂದು ವಿತ್ತ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಜುಲೈ 2021ರಲ್ಲಿ ಜಿಎಸ್‌ಟಿಯ ಕಲೆಕ್ಷನ್ 1.16 ಲಕ್ಷ ಕೋಟಿ ರೂ. ಇತ್ತು. 2020ರ ಆಗಸ್ಟ್‌ನಲ್ಲಿ 86,449 ಕೋಟಿ ರೂ. ಗಳಷ್ಟಿದ್ದ ಜಿಎಸ್‌ಟಿ ಸಂಗ್ರಹ 2019ರ ಇದೇ ತಿಂಗಳಲ್ಲಿ 98,202 ಕೋಟಿ ರೂ. ಗಳಷ್ಟಿತ್ತು. ಸತತ ಒಂಬತ್ತು ತಿಂಗಳು ಲಕ್ಷ ಕೋಟಿಗೂ ಅಧಿಕ ಸಂಗ್ರಹ ಕಂಡ ಜಿಎಸ್‌ಟಿ ಕಲೆಕ್ಷನ್ ಜೂನ್ ತಿಂಗಳಲ್ಲಿ ಕೋವಿಡ್ ಎರಡನೇ ಅಲೆಯ ಕಾರಣ ಕುಸಿತ ಕಂಡಿತ್ತು.

ಆರ್ಥಿಕ ಪ್ರಗತಿಯೊಂದಿಗೆ, ತೆರಿಗೆ ವಂಚನೆ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ, ಅದರಲ್ಲೂ ನಕಲಿ ಬಿಲ್ ಸೃಷ್ಟಿಕರ್ತರ ಮೇಲೆ ತೀವ್ರವಾದ ಕ್ರಮಗಳಿಂದಾಗಿ ಜಿಎಸ್‌ಟಿ ಸಂಗ್ರಹದಲ್ಲಿ ವೃದ್ಧಿಯಾಗಿದೆ. ಬರುವ ತಿಂಗಳುಗಳಲ್ಲೂ ಸಹ ಜಿಎಸ್‌ಟಿ ಕಲೆಕ್ಷನ್ ಜೋರಾಗಿರುವ ನಿರೀಕ್ಷೆಯಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು