ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಧುನಿಕ ಉದ್ಯಮಿಗಳಿಗೆ ಮಾದರಿ ಉದ್ಯಮ ಜಗತ್ತಿನ ನಾಯಕ ರತನ್ ಟಾಟಾ.

Twitter
Facebook
LinkedIn
WhatsApp
ಆಧುನಿಕ ಉದ್ಯಮಿಗಳಿಗೆ ಮಾದರಿ ಉದ್ಯಮ ಜಗತ್ತಿನ ನಾಯಕ ರತನ್ ಟಾಟಾ.

ರತನ್ ಟಾಟಾ ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥರು. ಈ ದೇಶ ಕಂಡ ಉದ್ಯಮದ ದೊಡ್ಡನಾಯಕ. ಅಪೂರ್ವ ವ್ಯಕ್ತಿತ್ವ ಹೊಂದಿರುವ ರತನ್ ಟಾಟಾ ಅವರನ್ನು ಅವರ ತಂದೆ ನಾವಲ್ ಟಾಟಾ ದತ್ತು ಮಗನಾಗಿ ಸ್ವೀಕರಿಸಿದರು.

ಟಾಟಾ ಸಮೂಹ ಸಂಸ್ಥೆಯನ್ನು ಎತ್ತರಕ್ಕೆ ಬೆಳೆಸಿದ ಈ ದಿಗ್ಗಜ ಇಂದಿನ ಆಧುನಿಕ ಉದ್ಯಮಿಗಳಿಗೆ ಒಂದು ಮಾದರಿಯಾಗಿದ್ದಾರೆ. ಹಲವಾರು ಆಸಕ್ತಿಕರ ಅಂಶಗಳಿಗೆ ರತನ್ ಟಾಟಾ ಸಾಕ್ಷಿಯಾಗಿದ್ದಾರೆ.

ಅವುಗಳಲ್ಲಿ ಒಂದು ನಾಯಿಗಳ ಬಗ್ಗೆ ಅವರಿಗಿರುವ ಪ್ರೀತಿ. ನಾಯಿಗಳನ್ನು ಬಹುವಾಗಿ ಪ್ರೀತಿಸುವ ರತನ್ ಟಾಟಾ ಅವುಗಳ ಬಗ್ಗೆ ವಿಶೇಷ ಆರೈಕೆ ಮಾಡುತ್ತಾರೆ. ರತನ್ ಟಾಟಾ ಅವರ ಪ್ರಥಮ ಉದ್ಯೋಗ ಟಾಟಾ ಸ್ಟೀಲ್ ನ ಮುಖಾಂತರ ನಡೆಯಿತು.

ರತನ್ ಟಾಟಾ ಅವಧಿಯಲ್ಲಿ ಟಾಟಾ ಸಂಸ್ಥೆ ಐತಿಹಾಸಿಕ ವಾಗಿ ಇತರ ಕಂಪನಿಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇದು ಒಂದು ಇತಿಹಾಸದಲ್ಲಿ ದಾಖಲಾಗುವ ಸಂಗತಿ. ರತನ್ ಟಾಟಾ ತನ್ನ ಮಾತುಗಳಿಗೆ ಬದ್ಧರಾಗಿರುವ ವ್ಯಕ್ತಿ. ಇಂತಹ ಅಪೂರ್ವ ವ್ಯಕ್ತಿತ್ವದ ವ್ಯಕ್ತಿಯನ್ನು ನಾವು ಉದ್ಯಮ ಜಗತ್ತಿನಲ್ಲಿ ಕಾಣುವುದು ಬಹು ಅಪರೂಪ.

ರತನ್ ಟಾಟಾ ಹಳೆಯ ಕಾರುಗಳನ್ನು ಸಂಗ್ರಹಿಸುವ ಹವ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಸಂಗ್ರಹದಲ್ಲಿ ಹಲವಾರು ಹಳೆ ಕಾರುಗಳಿವೆ. ಇನ್ನೊಂದು ಆಸಕ್ತಿಕರ ಸಂಗತಿಯೆಂದರೆ ರತನ್ ಟಾಟಾ ಕೌಶಲ್ಯ ಯುತ ಪೈಲಟ್ ಆಗಿದ್ದರು.

ಹೊಸ ಉದ್ಯಮಗಳನ್ನು ಪ್ರೋತ್ಸಾಹಿಸಿ ಹಾಗೂ ಅದನ್ನು ಬೆಳೆಸುವ ಬಹುದೊಡ್ಡ ಗುಣ ರತನ್ ಟಾಟಾ ಅವರಿಗೆ ಇದೆ. ಅವರು ಹೊಸ ಉದ್ಯಮಿಗಳನ್ನು ಪ್ರೋತ್ಸಾಹಿಸಿದ್ದಾರೆ. ಬೆಳೆಸಿದ್ದಾರೆ.
ಭಾರತ ಕಂಡ ಶ್ರೇಷ್ಠ ಉದ್ಯಮ ನಾಯಕರಲ್ಲಿ ರತನ್ ಟಾಟಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಅಪ್ರತಿಮ ದೇಶಭಕ್ತ, ತನ್ನ ಕರ್ತವ್ಯಕ್ಕೆ ಸದಾ ಬದ್ಧರಾಗಿದ್ದ ರತನ್ ಟಾಟಾ ಈಗ ನಿವೃತ್ತಿಯ ಜೀವನವನ್ನು ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು