ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇನ್ನೂ ಜಾರಿಯಾಗಿಲ್ಲ ಹಲವೆಡೆ ಜಲಜೀವನ್‌ ಯೋಜನೆ

Twitter
Facebook
LinkedIn
WhatsApp
mcms 1 1

ತುರುವೇಕೆರೆ: ತಾಲೂಕಿನ ಹಡವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇನ್ನೂ ಜಲಜೀವನ್‌ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಹಡವನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಧಾ ರಂಗಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು ತಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಲವಾರು ಗ್ರಾಮಗಳಿಗೆ ಜಲಜೀವನ್‌ ಯೋಜನೆಯಡಿ ಮನೆಮನೆಗೆ ಕೊಳಾಯಿ ಸಂಪರ್ಕ ಕೊಡುವ ಯೋಜನೆ ಮಂಜೂರಾಗಿದೆ. ಟೆಂಡರ್‌ ಪ್ರಕ್ರಿಯೆಯೂ ಮುಗಿದಿದೆ. ಆದರೆ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಪ್ರಕ್ರಿಯೆ ಮುಂದುವರೆದಿಲ್ಲ. ಪಂಚಾಯ್ತಿ ವ್ಯಾಪ್ತಿಗೆ ಬರುವ ಅಪ್ಪಸಂದ್ರ ಸೇರಿದಂತೆ ಹಲವಾರು ಗ್ರಾಮಗಳಿಗೆ ನೀರು ನೀಡಲು ಓವರ್‌ ಹೆಡ್‌ ಟ್ಯಾಂಕ್‌ನ ಅವಶ್ಯಕತೆ ಇದೆ. ಇದನ್ನು ನಿರ್ಮಿಸುವ ಸಲವಾಗಿ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ಸುಧಾರಂಗಸ್ವಾಮಿ ಹೇಳಿದರು.

ಹಡವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಅಪ್ಪಸಂದ್ರ ಸೇರಿದಂತೆ ಯಾವ ಗ್ರಾಮದಲ್ಲಿಯೂ ಜಲಜೀವನ್‌ ಯೋಜನೆ ಜಾರಿಗೊಂಡಿಲ್ಲ. ಆದರೆ ಕೆಲವರು ತಮ್ಮ ಮನೆಗೆ ಅಗತ್ಯವಿರುವ ಕೊಳಾಯಿ ಸಂಪರ್ಕಕ್ಕೆ ಪಂಚಾಯ್ತಿ ವತಿಯಿಂದ ಅನುಮತಿ ಪಡೆದು ಸಂಬಂಧಿಸಿದ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಅವರೇ ಸ್ವಂತ ಖರ್ಚಿನಲ್ಲಿ ಕೊಳಾಯಿಗೆ ತಗುಲುವ ವಸ್ತುಗಳ ವೆಚ್ಚವನ್ನು ಭರಿಸಬೇಕೆಂಬ ನಿಯಮವಿದೆ. ಆದರೆ ಕೆಲವರು ಮನೆಗೆ ನಲ್ಲಿ ಹಾಕಿಸಿಕೊಳ್ಳಲು ಶುಲ್ಕ ಕಟ್ಟಿರುವುದನ್ನು ಜಲಜೀವನ್‌ ಯೋಜನೆಯಡಿ ಕೊಳಾಯಿ ನಿರ್ಮಿಸಲು ಹಣ ಪಡೆದಿದ್ದಾರೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು

ಸುಧಾ ರಂಗಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಜಲಜೀವನ್‌ ಯೋಜನೆ ಅಪ್ಪಸಂದ್ರ ಗ್ರಾಮ ಸೇರಿದಂತೆ ಯಾವ ಗ್ರಾಮಗಳಿಗೂ ಜಾರಿಯಾಗದ ಹಿನ್ನೆಲೆಯಲ್ಲಿ ಗ್ರಾಮಪಂಚಾಯ್ತಿ ವತಿಯಿಂದ ನೀಡಲಾಗುತ್ತಿರುವ ಕುಡಿಯುವ ನೀರಿನ ಯೋಜನೆಗೆ ಮಾತ್ರ ಹಣ ಕಟ್ಟಿಸಿಕೊಳ್ಳಲಾಗುತ್ತಿದೆ. ಶೀಘ್ರದಲ್ಲೇ ಜಲಜೀವನ್‌ ಯೋಜನೆಯಿಂದಲೇ ಮನೆಮನೆಗೆ ಕೊಳಾಯಿ ಸಂಪರ್ಕ ನೀಡಲಾಗುವುದು ಎಂದು ಸುಧಾರಂಗಸ್ವಾಮಿ ಹೇಳಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ನರಸಪ್ಪ, ರಂಗಸ್ವಾಮಿ ಮತ್ತು ಧನಂಜಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist