ಶುಕ್ರವಾರ, ಜೂನ್ 9, 2023
ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ-ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ - ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎರಡನೇ ಕೋವಿಡ್ ಅಲೆಗೆ ಬರೋಬ್ಬರಿ 594 ವೈದ್ಯರ ಸಾವು!!

Twitter
Facebook
LinkedIn
WhatsApp
ಎರಡನೇ ಕೋವಿಡ್  ಅಲೆಗೆ ಬರೋಬ್ಬರಿ 594 ವೈದ್ಯರ ಸಾವು!!

ನವದೆಹಲಿ: ಕೋವಿಡ್ ನ ಎರಡನೇ ಅಲೆಗೆ ದೇಶದಲ್ಲಿ ಬರೋಬರಿ 594 ವೈದ್ಯರ ಮೃತ್ಯು ಸಂಭವಿಸಿದೆಯೆಂದು ಅಖಿಲ ಭಾರತ ವೈದ್ಯಕೀಯ ಪರಿಷತ್ತು ಹೇಳಿದೆ.

ಈ ಸಾವಿನಲ್ಲಿ 107 ಮಂದಿ ದೆಹಲಿಗೆ ಸೇರಿದವರಾಗಿದ್ದಾರೆ. ಬಿಹಾರದಲ್ಲಿ 96, ಉತ್ತರಪ್ರದೇಶದಲ್ಲಿ 67, ರಾಜಸ್ಥಾನದಲ್ಲಿ 43, ಜಾರ್ಖಂಡ್ ಇರಲಿ 39 ಸಾವು ಸಂಭವಿಸಿದೆ ಎಂದು ಪರಿಷತ್ ಹೇಳಿದೆ.
ಇದೊಂದು ಆತಂಕಕಾರಿ ಸಂಗತಿ ಎಂದು ಅಭಿಪ್ರಾಯಪಟ್ಟಿರುವ ಪರಿಷತ್ತು ಪ್ರತಿಯೊಬ್ಬರಿಗೂ ಸಾಧ್ಯವಾದಷ್ಟು ಸಹಾಯವನ್ನು ಪರಿಷತ್ತು ಮಾಡಿದೆ ಎಂದು ಅಭಿಪ್ರಾಯಪಟ್ಟಿದೆ.
ಪರಿಷತ್ತು ಭಾರತೀಯ ವೈದ್ಯ ರ ದೊಡ್ಡ ಸಂಸ್ಥೆಯಾಗಿದ್ದು, ಬಹುತೇಕ ಎಲ್ಲಾ ವೈದ್ಯರನ್ನೂ ಒಳಗೊಳ್ಳುತ್ತದೆ. ಈ ನಡುವೆ ವೈದ್ಯರ ಮೇಲಿನ ಹಲ್ಲೆ ಗಳನ್ನು ಕೂಡ ಪರಿಷತ್ತು ಗಂಭೀರವಾಗಿ ಪರಿಗಣಿಸಿದ್ದು, ಸರ್ಕಾರದ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದೆ. ಬಾಬಾ ರಾಮದೇವ ಅವರ ತಪ್ಪು ಹೇಳಿಕೆಯನ್ನು ಪರಿಷತ್ತು ಖಂಡಿಸಿದ್ದು, ಈ ವಿವಾದ ಈಗ ಕೋರ್ಟ್ ಮೆಟ್ಟಿಲೇರಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು