ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎಲ್ಲಾ ಕಡೆ ವಾಟ್ಸಪ್ ಸರ್ವರ್ ಡೌನ್. ಪರದಾಡಿದ ಗ್ರಾಹಕರು!!

Twitter
Facebook
LinkedIn
WhatsApp
ಎಲ್ಲಾ ಕಡೆ ವಾಟ್ಸಪ್ ಸರ್ವರ್ ಡೌನ್. ಪರದಾಡಿದ ಗ್ರಾಹಕರು!!

ಜಗತ್ತಿನಾದ್ಯಂತ ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ WhatsApp ಕೆಲಸ ಮಾಡುತ್ತಿಲ್ಲ. ಎಲ್ಲರೂ ಮೊದಲಿಗೆ ತಮ್ಮ ಮೊಬೈಲ್ ಇಂಟರ್‌ನೆಟ್ ಸಮಸ್ಯೆ ಇರಬಹುದು ಎಂದು ಐದಾರು ಬಾರಿ ಪ್ರೈಟ್ ಮೋಡ್‌ಗೆ ಹಾಕಿ, tcಸ್ವಿಚ್ ಆಫ್ ಸ್ವಿಚ್ ಆನ್ ಮಾಡಿ ಪ್ರಯತ್ನಿಸಿರುತ್ತೀರಿ. ನಂತರ ಬೇರೆ ಆಪ್‌ಗಳನ್ನು ತೆಗೆದು ಪರಿಶೀಲಿಸಿರುತ್ತೀರಿ. ಆಮೇಲೆ ಅಯ್ಯೋ WhatsApp ಏನೋ ಸಮಸ್ಯೆಯಿದೆ ಎಂದು ಗೂಗಲ್, ಫೇಸ್‌ಬುಕ್ ಅಥವಾ ಟ್ವಿಟ್ಟರ್ ಮೊರೆ ಹೋಗಿರುತ್ತೀರಿ ಅಲ್ಲವೇ. ಸಾಮಾನ್ಯವಾಗಿ ಎಲ್ಲರೂ ಮಾಡಿದ್ದು ಇದನ್ನೇ ವಾಟ್ಸ್ಆಪ್ ಕೆಲಸ ನಿಲ್ಲಿಸಿ ನಿಮಿಷದೊಳಗೆ ಸಾವಿರಾರು ಜನ ಟ್ವಿಟ್ಟರ್ ಮೊರೆ ಹೋಗಿದ್ದಾರೆ. ವಾಟ್ಸ್ಆಪ್ ವರ್ಕ್ ಆಗುತ್ತಿಲ್ಲ ಯಾಕೆ ಎಂದು ವಾಟ್ಸ್ಆಪ್ ಟ್ವಿಟ್ಟರ್ ಖಾತೆಯನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ. ಇದು ಕೇವಲ ಭಾರತದಲ್ಲಿನ ಸಮಸ್ಯೆಯಲ್ಲ. ವಾಟ್ಸ್‌ ಆಪ್ ಜಾಗತಿಕವಾಗಿ ತಾತ್ಕಾಲಿಕವಾಗಿ ಕೆಲಸ ನಿಲ್ಲಿಸಿತ್ತು.

ಸಾಮಾಜಿಕ ಜಾಲತಾಣದಲ್ಲಿ ಹಲವರು ಗ್ರಹಣದಿಂದ ವಾಟ್ಸ್ಆಪ್ ಕಾರ್ಯ ಸ್ಥಗಿತಗೊಂಡಿದೆ ಎಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ ಸೂರ್ಯ ಗ್ರಹಣ ಇನ್ನೂ ಆರಂಭವೇ ಆಗಿಲ್ಲ, ರಷ್ಯಾ, ಉಜ್ಜಿಕಿಸ್ತಾನ ಖಜಕ್‌ಸ್ತಾನದಲ್ಲಿ ಮಧ್ಯಾಹ್ನ ಮೂರು ಗಂಟೆಗೆ ಗ್ರಹಣ ಗೋಚರಿಸಲಿದೆ. ಭಾರತದಲ್ಲಿ ಸಂಜೆ ಐದರ ನಂತರವಷ್ಟೇ ಗ್ರಹಣವಾಗಲಿದೆ. ಗ್ರಹಣಕ್ಕೂ ವಾಟ್ಸ್‌ಆಪ್ ಡೌನ್ ಆಗುವುದಕ್ಕೂ ಯಾವುದೇ ಸಂಬಂದವಿಲ್ಲ. ಹಾಗೊಂದು ವೇಳೆ ಗ್ರಹಣದಿಂದ ವಾಟ್ಸ್‌ಆಪ್ ನಿಲ್ಲುವುದಾದರೆ, ಫೇಸ್‌ಬುಕ್, ಟ್ವಿಟ್ಟರ್ ಅಷ್ಟೇ ಏಕೆ ಮೊಬೈಲ್ ಅಂತರ್ಜಾಲ ಮತ್ತು ನೆಟ್‌ವರ್ಕ್ ಕೂಡ ಕಾರ್ಯ ನಿಲ್ಲಿಸಬೇಕು, ಟ್ವಿಟಿಗರ ಗ್ರಹಣದ ಕತೆಯಲ್ಲಿ ಯಾವುದೇ ಲಾಜಿಕ್ ಇಲ್ಲ.

ಸಾಮಾನ್ಯವಾಗಿ ವಾಟ್ಸ್ಆಪ್ ಅಥವಾ ಯಾವುದೇ ಒಂದು ಆಪ್ ವರ್ಕ್ ಆಗದಿದ್ದರೆ ಅದರ ಹಿಂದೆ ತಾಂತ್ರಿಕ ದೋಷವಿರುತ್ತದೆ. ಸರ್ವರ್ ಡೌನ್ ಆದರೆ ಅದನ್ನು ಮತ್ತೆ ಸರಿ ಮಾಡಲು ಸಾಕಷ್ಟು ಸಮಯ ಬೇಕಾಗುತ್ತದೆ, ಈ ಹಿಂದೆಯೂ ಒಮ್ಮೆ ವಾಟ್ಸ್ಆಪ್ ಕೆಲ ಕಾಲ ಕಾರ್ಯ ನಿಲ್ಲಿಸಿತ್ತು. ಆಗಲೂ ಇದೇ ರೀತಿಯ ತಾಂತ್ರಿಕ ದೋಷ ಸಮಸ್ಯೆಗೆ ಕಾರಣವಾಗಿತ್ತು. ಈ ಬಾರಿಯೂ ಇದೇ ರೀತಿಯ ಸರ್ವ‌ ಸಂಬಂಧಿತ ಸಮಸ್ಯೆ ಆಗಿರುವ ಸಾಧ್ಯತೆಯಿದೆ. ಆದರೆ ಈ ಬಗ್ಗೆ ವಾಟ್ಸ್ಆಪ್ ಇನ್ನೂ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ. ಸದ್ಯ ವಾಟ್ಸ್ಆಪ್ ಸರಿಯಾಗಿದ್ದು, ಬಳಕೆದಾರರು ನಿಟ್ಟುಸಿರು ಬಿಟ್ಟಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist