
ಎಸೆಸೆಲ್ಸಿಯಲ್ಲಿ ಡಿಸ್ಟಿಂಕ್ಸನ್ ಪಡೆದಿದ್ದ ವಿದ್ಯಾರ್ಥಿನಿ ಪಿಯುಸಿ ರಿಸಲ್ಟ್ ಗೆ ಮೊದಲೇ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ
ಕುನ್ನಿಕ್ಕೋಡ್: ಎಸೆಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿನಿಯೋರ್ವಳು ಪಿಯುಸಿಫಲಿತಾಂಶದ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕುನ್ನಿಕ್ಕೋಡ್ನಲ್ಲಿ ನಡೆದಿದೆ.
ಸಾನಿಗಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆಕೆಯ ತಾಯಿ ಅನಿತಾ ಮನ್ನಾರ್ನಲ್ಲಿ ಕೆಲಸ ಮಾಡುತ್ತಿದ್ದು, ವಾರಕ್ಕೊಮ್ಮೆ ಮನೆಗೆ ಬರುತ್ತಾರೆ. ತಂದೆ ಕಾರ್ಪೆಂಟರ್ ಆಗಿದ್ದು, ಮನೆಗೆ ಬರುವುದು ರಾತ್ರಿ 8 ಗಂಟೆಯಾಗುತ್ತದೆ.
ಬುಧವಾರ ರಾತ್ರಿ ಅನಿತಾ, ತಮ್ಮ ಮಗಳಿಗೆ ಕರೆ ಮಾಡಿದ್ದಾರೆ. ಆದರೆ, ಎಷ್ಟು ಬಾರಿ ಮಾಡಿದರೂ ಆಕೆ ಸ್ವೀಕರಿಸದಿದ್ದಾಗ, ನೆರೆಮನೆಯವರಿಗೆ ಫೋನ್ ಮಾಡಿ ವಿಚಾರಿಸಿದ್ದಾರೆ ನೆರೆ ಮನೆಯವರು ಬಂದು ನೋಡಿದಾಗ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಇನ್ನು ಮನೆಯಲ್ಲಿ ಡೆತ್ನೋಟ್ ಪತ್ತೆಯಾಗಿದೆ. ಪ್ರಥಮ ಪಿಯು ಪರೀಕ್ಷೆಯಲ್ಲಿ ಫೇಲಾಗುತ್ತೇನೆ ಎಂಬ ಭಯದಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸಾನಿಗಾ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾಳೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist