ಶನಿವಾರ, ಜೂನ್ 29, 2024
ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!-ಉಜಿರೆ: ಭೀಕರ ರಸ್ತೆ ಅಪಘಾತ ; ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು..!-11-21% ಟಾರಿಪ್ ಹೆಚ್ಚಿಸಿದ ಏರ್ಟೆಲ್; ಜುಲೈ 3 ರಿಂದ ಯಾವ ಪ್ಲಾನ್ ಗೆ ಹೇಗಿದೆ ದರ.?-ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.!-ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್; ಕಾಂಗ್ರೆಸ್ ಗಂಭೀರ ಆರೋಪ-ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ-T20 World Cup: ಆಂಗ್ಲರ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಫೈನಲ್​ಗೇರಿದ ಭಾರತ.-ಬೆಳ್ತಂಗಡಿ: ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಸಾವು; ದಕ್ಷಿಣ ಕನ್ನಡದಲ್ಲಿ 2 ದಿನದಲ್ಲಿ 7 ಮಂದಿ ದುರ್ಮರಣ.!-ಕರಾವಳಿಯಾದ್ಯಂತ ಭಾರಿ ಮಳೆ ಹಿನ್ನೆಲೆ ನಾಳೆ ಜೂನ್ 28 ಶುಕ್ರವಾರದಂದು ಶಾಲಾ ಕಾಲೇಜಿಗೆ ರಜೆ ಘೋಷಣೆ..!-ಸಿದ್ದರಾಮಯ್ಯರವರ ಎದುರೆ CM ಸ್ಥಾನವನ್ನು ಡಿಕೆಶಿ ಗೆ ಬಿಟ್ಟುಬಿಡುವಂತೆ ಸ್ವಾಮೀಜಿ ಹೇಳಿಕೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕನ್ನಡದ ನಿರ್ದೇಶಕ, ನಟ ಸಯ್ಯದ್ ಅಶ್ರಫ್ ಹೃದಯಾಘಾತದಿಂದ ನಿಧನ

Twitter
Facebook
LinkedIn
WhatsApp
ಕನ್ನಡದ ನಿರ್ದೇಶಕ, ನಟ ಸಯ್ಯದ್ ಅಶ್ರಫ್ ಹೃದಯಾಘಾತದಿಂದ ನಿಧನ

ಕನ್ನಡ ಕಿರುತೆರೆ ನಿರ್ದೇಶಕ, ನಟ ಸಯ್ಯದ್ ಅಶ್ರಫ್ ಇಂದು ಬೆಳಗ್ಗೆ 3 ಗಂಟೆಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇವಲ 42ರ ವಯಸ್ಸಿನ ಸಯ್ಯದ್ ಕನ್ನಡ ಕಿರುತೆರೆಯಲ್ಲಿ ನಟರಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಅದರಲ್ಲೂ ಕನ್ನಡ ಕಿರುತೆರೆ ಜಗತ್ತಿಗೆ ಭಕ್ತಿ ಪ್ರಧಾನ ಮತ್ತು ಫ್ಯಾಂಟಿಸಿ ಧಾರಾವಾಹಿಗಳನ್ನು ಕೊಟ್ಟ ಹೆಗ್ಗಳಿಕೆ ಇವರದ್ದು.

ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಸಾವಿರಾರು ಕಂತುಗಳಲ್ಲಿ ಪ್ರಸಾರವಾಗಿರುವ ಧಾರಾವಾಹಿಗಳಿಗೆ ಇವರು ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಬಿ.ಸುರೇಶ ಅವರ ಸಾರಥ್ಯದಲ್ಲಿ ಮೂಡಿ ಬಂದ ಹಲವಾರು ಧಾರಾವಾಹಿಗಳಿಗೆ ಇವರದ್ದೇ ನಿರ್ದೇಶನವಿದೆ. ಮೀಡಿಯಾ ಹೌಸ್ ಸ್ಟುಡಿಯೋ ನಿರ್ಮಾಣದಲ್ಲಿ ಹತ್ತು ವರ್ಷಗಳ ಕಾಲ ಧಾರಾವಾಹಿಗಾಗಿ ದುಡಿದಿದ್ದಾರೆ.

ಸಯ್ಯದ್ ಅಶ್ರಫ್ ನಿಧನಕ್ಕೆ ಬಿ.ಸುರೇಶ, ಶೈಲಜಾ ನಾಗ್ ಹಾಗೂ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮಧ್ಯಾಹ್ನದವರೆಗೂ ಅಶ್ರಫ್ ಅವರ ಸ್ವಗೃಹದಲ್ಲಿ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ನಂತರ ಅಂತ್ಯ ಸಂಸ್ಕಾರ ಮಾಡುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಜಿರೆ: ಭೀಕರ ರಸ್ತೆ ಅಪಘಾತ ; ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು..!

ಉಜಿರೆ: ಭೀಕರ ರಸ್ತೆ ಅಪಘಾತ ; ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು..!

ಉಜಿರೆ: ಭೀಕರ ರಸ್ತೆ ಅಪಘಾತ ; ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು..! Twitter Facebook LinkedIn WhatsApp ಉಜಿರೆ: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ

ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.!

ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.!

ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.! Twitter Facebook LinkedIn WhatsApp ಉಡುಪಿ : ಖಾಸಗಿ ಬಸ್ ಚಾಲಕನೊಬ್ಬನಿಗೆ ಬಸ್ ಚಾಲನೆ ವೇಳೆ

ಅಂಕಣ