ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯ ಕಾರಣ ಯೆಲ್ಲೋ ಅಲರ್ಟ್ ಘೋಷಣೆ.

Twitter
Facebook
LinkedIn
WhatsApp
ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯ ಕಾರಣ ಯೆಲ್ಲೋ ಅಲರ್ಟ್ ಘೋಷಣೆ.

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ಜೂನ್ 11ರ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಜೂನ್ 10 ಮತ್ತು 11 ರಂದು ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 11 ಮತ್ತು 12 ರಂದು ಭಾರೀ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ದಿನಗಳಿಂದಲೂ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಸುರಿದಿದ್ದು, ಕರಾವಳಿ ಭಾಗಗಳಲ್ಲಿ ತಣ್ಣನೆಯ ವಾತಾವರಣ ಕಂಡು ಬಂದಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು