ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್ಸಿಗೆ ಕೈ ಕೊಡಲಿರುವ ಕರಾವಳಿ -ಮಲೆನಾಡು. ಅತಂತ್ರ ವಿಧಾನಸಭೆಯ ವರದಿ! ಜೆಡಿಎಸ್ ನೊಂದಿಗೆ ಸಂಘರ್ಷ ಮಾಡದಂತೆ ಸೂಚಿಸಿದ ಹೈಕಮಾಂಡ್!!

Twitter
Facebook
LinkedIn
WhatsApp
ಕಾಂಗ್ರೆಸ್ಸಿಗೆ ಕೈ ಕೊಡಲಿರುವ ಕರಾವಳಿ -ಮಲೆನಾಡು. ಅತಂತ್ರ ವಿಧಾನಸಭೆಯ ವರದಿ! ಜೆಡಿಎಸ್ ನೊಂದಿಗೆ ಸಂಘರ್ಷ ಮಾಡದಂತೆ ಸೂಚಿಸಿದ ಹೈಕಮಾಂಡ್!!

ಬೆಂಗಳೂರು: 2023 ಕ್ಕೆ ನಡೆಯಲಿರುವ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ವಿಧಾನಸಭಾ ಆಗುವ ಲಕ್ಷಣಗಳು ಗೋಚರಿಸಿವೆ ಎಂದು ಕಾಂಗ್ರೆಸ್ ಆಂತರಿಕ ಮೂಲದಿಂದ ಸಲ್ಲಿಕೆಯಾದ ವರದಿ ತಿಳಿಸಿದೆ.
ಕರಾವಳಿ ಹಾಗೂ ಮಲೆನಾಡು ಮತ್ತೊಮ್ಮೆ ಬಿಜೆಪಿಗೆ ವರವಾಗಲಿದ್ದು, ಅದು ಕಾಂಗ್ರೆಸ್ಸಿಗೆ ಕೈ ಕೊಡಲಿದೆ ಎಂದು ಆಂತರಿಕ ವರದಿ ಹೈಕಮಾಂಡಿಗೆ ವರದಿ ಮಾಡಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸಿನ ಚುನಾವಣಾ ತಜ್ಞರು ಸಲ್ಲಿಸಿರುವ ವರದಿಯ ನಂತರ ಎಚ್ಚೆತ್ತುಕೊಂಡಿರುವ ಹೈಕಮಾಂಡ್, ಜೆಡಿಎಸ್ ನೊಂದಿಗೆ ಸಂಘರ್ಷಕ್ಕೆ ಇಳಿಯದಂತೆ ಕಾಂಗ್ರೆಸ್ ರಾಜ್ಯ ಘಟಕಕ್ಕೆ ಸೂಚಿಸಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚ್ಯವಾಗಿ ಕಾಂಗ್ರೆಸ್ ರಾಜ್ಯ ಘಟಕಕ್ಕೆ ಈ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ. ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿ ಏನೇ ಕಷ್ಟವಾದರೂ 25 ರಿಂದ 30 ಸೀಟುಗಳನ್ನು ಪಡೆಯುವುದು ಪಕ್ಕ ಎಂದು ಸುನಿಲ್ ಕನಗೋಲು ತಂಡ ಅಭಿಪ್ರಾಯ ಪಟ್ಟಿದೆ ಎಂದು ವರದಿಯಾಗಿದೆ.

ಒಕ್ಕಲಿಗ ಮತಗಳು ಇನ್ನೂ ಜೆಡಿಎಸ್ಸಿನ ಬಳಿ ಇರುವ ಕಾರಣದಿಂದ ಜೆಡಿಎಸ್ ಅಸ್ತಿತ್ವ ಉಳಿಸಿಕೊಂಡಿದೆ. ಈ ಕಾರಣದಿಂದ ಅತಂತ್ರ ವಿಧಾನಸಭೆಯಾದರೆ ಜೆಡಿಎಸ್ ಬಿಜೆಪಿಯೊಂದಿಗೆ ಹೋಗಬಹುದು ಎಂಬ ಗುಮಾನಿ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿರುವ ಕಾರಣ ಹೈಕಮಾಂಡ್ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗುತ್ತಿದೆ.

ಕರಾವಳಿಯ ಹಾಗೂ ಮಲೆನಾಡಿನಲ್ಲಿ ಪಕ್ಷ ಸಂಘಟನೆ ನಿಷ್ಕ್ರಿಯವಾಗಿದ್ದು, ನಾಯಕರುಗಳು ಬಣ ರಾಜಕೀಯದಲ್ಲಿ ತೊಡಗಿಕೊಂಡಿರುವುದರಿಂದ ಮತ್ತೊಮ್ಮೆ ಕರಾವಳಿ ಹಾಗೂ ಮಲೆನಾಡು ಬಿಜೆಪಿ ಪಾಲಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತದೆ ಎಂದು ಕಾಂಗ್ರೆಸ್ ನ ಆಂತರಿಕ ವರದಿ ಹೈಕಮಾಂಡನ್ನು ಎಚ್ಚರಿಸಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಚುನಾವಣಾ ತಜ್ಞರ ಕೊರತೆ ಕಾಂಗ್ರೆಸಿಗೆ ದೊಡ್ಡ ತಲೆಬಿಸಿಯನ್ನೇ ತಂದುಕೊಟ್ಟಿದೆ. ಯಾವ ಕಾಂಗ್ರೆಸ್ನ ತಂತ್ರಗಳು ಇಲ್ಲಿ ಕೆಲಸ ಮಾಡದಿರುವುದು ಹಾಗೂ ಸರಿಯಾದ ಗ್ರೌಂಡ್ ರಿಪೋರ್ಟ್ ಗಳು ಕಾಂಗ್ರೆಸ್ಸಿಗೆ ಲಭ್ಯವಾಗದೆ ಇರುವುದು ಈ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ.
ಈ ವರದಿ ರಾಜ್ಯ ರಾಜಕೀಯದಲ್ಲಿ ಸಂಚಲನವನ್ನು ಉಂಟುಮಾಡಲಿದ್ದು, ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist