ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಫಿನಾಡು ಚಂದುಗೆ ಕಾಫಿ ನಾಡಲ್ಲಿ ಅಡ್ಡಗಟ್ಟಿ ನಿಂದನೆ

Twitter
Facebook
LinkedIn
WhatsApp
ಕಾಫಿನಾಡು ಚಂದುಗೆ ಕಾಫಿ ನಾಡಲ್ಲಿ ಅಡ್ಡಗಟ್ಟಿ ನಿಂದನೆ

ಸಾಮಾಜಿಕ ಜಾಲತಾಣ ಸೆನ್ಸೇಶನ್ ಕಾಫಿನಾಡು ಚಂದುವನ್ನು ತಿಳಿಯದ ಕರ್ನಾಟಕದ ನೆಟ್ಟಿಗರು ಕಡಿಮೆ. ಅತ್ಯಂತ ಕಡಿಮೆ ಅವಧಿಯಲ್ಲಿ ಬಹುದೊಡ್ಡ ಜನಪ್ರಿಯತೆಯನ್ನು ಕಾಪಿನಾಡು ಚಂದು ಪಡೆದುಕೊಂಡಿದ್ದಾರೆ.

ಕಾಪಿನಾಡು ಚಂದು ಅದೆಷ್ಟು ಜನಪ್ರಿಯರಾಗಿದ್ದಾರೆಂದರೆ ಅವರ ಆರಾಧ್ಯ ದೈವ ನಟ ಶಿವರಾಜ್ ಕುಮಾರ್ ಅವರ ಇನ್‌ಸ್ಟಾಗ್ರಾಂ ಫಾಲೋವರ್‌ಗಳಿಗಿಂತಲೂ ಹೆಚ್ಚಿನ ಸಂಖ್ಯೆಯ ಫಾಲೋವರ್‌ಗಳನ್ನು ಚಂದು ಹೊಂದಿದ್ದಾರೆ.

ಭಾರಿ ಸಂಖ್ಯೆಯ ಅಭಿಮಾನಿಗಳನ್ನು, ಜನಪ್ರಿಯತೆಯನ್ನು ಗಳಿಸಿರುವ ಕಾಪಿನಾಡು ಚಂದು ಇದರಿಂದ ಸಾಕಷ್ಟು ಕಿರಿ-ಕಿರಿ, ಅಸೂಯೆ ತುಂಬಿದ ನಿಂದನೆಗಳನ್ನೂ ಸಹ ಅನುಭವಿಸುತ್ತಿದ್ದಾರೆ.

ಇದೀಗ ಕಾಫಿನಾಡು ಚಂದು ಅವರ ವಿಡಿಯೋ ಒಂದು ವೈರಲ್ ಆಗಿದ್ದು, ವಿಡಿಯೋದಲ್ಲಿ ಕೆಲವರು ಕಾಫಿನಾಡು ಚಂದುಗೆ ಕಿರಿಕಿರಿ ಉಂಟುಮಾಡುತ್ತಿರುವ ದೃಶ್ಯವಿದೆ. ಜೀವನ ನಿರ್ವಹಣೆಗೆ ಆಟೋ ಓಡಿಸುತ್ತಿರುವ ಕಾಫಿನಾಡು ಚಂದುವನ್ನು ಅಡ್ಡಗಟ್ಟಿದ ಕೆಲವರು ಲೈವ್ ಹೋಗುವಂತೆ ಬಲವಂತ ಮಾಡಿದ್ದಾರೆ. ಆದರೆ ತಾನು ಈಗ ಕೆಲಸದಲ್ಲಿದ್ದು, ಸಂಜೆ ನಾಲ್ಕು ಗಂಟೆ ಮೇಲಷ್ಟೆ ಅದನ್ನೆಲ್ಲ ಮಾಡುವುದಾಗಿ ಹೇಳಿದ್ದಾರೆ.

ಕಾಫಿನಾಡು ಚಂದುವಿನ ಈ ಉತ್ತರದಿಂದ ಸಮಾಧಾನಗೊಳ್ಳದ ಅವರು ”ಏನೋ ನಿನಗೆ ಚಿಕ್ಕಮಗಳೂರಿನವರ್ಯಾರು ಬೇಡವೇನೊ?” ಎಂದಿದ್ದಾರೆ. ಅದಕ್ಕೆ ಕಾಫಿನಾಡು ಚಂದು, ”ನಾನೀಗ ಬಾಡಿಗೆ ಹೊಡೆಯಲು ಬಂದಿರೋದು. ನೀವ್ಯಾಕೆ ಹಾಡು ಮಾಡಿಕೊಡು ಎಂದು ಕೇಳಿದ್ದು? ಅದೆಲ್ಲ ಈಗ ಆಗಲ್ಲ ನಾಲ್ಕು ಗಂಟೆಗೆ ಎಂದು ಹೇಳಿರುವುದು” ಎಂದಿದ್ದಾರೆ. ಅದಕ್ಕೆ ಆ ಅಗಂತುಕ ಚಂದುವನ್ನು ಕೆಟ್ಟದಾಗಿ ನಿಂದಿಸಿ, ”ಅಪಾಯ್ಮೆಂಟ್ ತೆಗೆದುಕೊಂಡು ಬರಬೇಕೇನೋ ನಿನ್ನ ಹತ್ರ” ವಿಡಿಯೋದಲ್ಲಿ ಸೆರೆಯಾಗಿದೆ.

ಕಾಫಿನಾಡು ಚಂದು ಈ ಮೊದಲೇ ವಿಡಿಯೋ ಒಂದರಲ್ಲಿ, ತಾನು ಜೀವನ ನಿರ್ವಹಣೆಗೆ ಆಟೋ ಓಡಿಸುತ್ತಿರುವುದಾಗಿಯೂ, ಹಾಡು ಮಾಡುವುದು, ಬರ್ತ್‌ಡೇ ವಿಶ್ ಮಾಡುವುದು ನಾಲ್ಕು ಗಂಟೆಯ ಮೇಲೆ ಮಾತ್ರವೇ ಮಾಡುವುದಾಗಿ ಹೇಳಿದ್ದರು. ಆದರೆ ಕೆಲವರು ಬಲವಂತದಿಂದ ತಮಗೆ ಹಾಡು ಮಾಡುವಂತೆ, ತಮ್ಮ ಜೊತೆ ವಿಡಿಯೋ ಮಾಡುವಂತೆ ಕಾಫಿನಾಡು ಚಂದುವನ್ನು ಒತ್ತಾಯಿಸುತ್ತಿರುತ್ತಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist