ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಕೋತಿಗಳ ಕಾಟ- ಕೈಯಲ್ಲಿರೋ ಬ್ಯಾಗನ್ನೂ ಬಿಡದೇ ಚೆಲ್ಲಾಟ

Twitter
Facebook
LinkedIn
WhatsApp
ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಕೋತಿಗಳ ಕಾಟ- ಕೈಯಲ್ಲಿರೋ ಬ್ಯಾಗನ್ನೂ ಬಿಡದೇ ಚೆಲ್ಲಾಟ

ಚಿಕ್ಕಬಳ್ಳಾಪುರ: ಅದು ವಿಶ್ವವಿಖ್ಯಾತ ನಂದಿಗಿರಿಧಾಮ (Nandi Hills). ವೀಕೆಂಡ್ ಬಂದ್ರೆ ಸಾಕು ಪ್ರವಾಸಿಗರೇ ದಂಡೇ ನಂದಿಗಿರಿಧಾಮಕ್ಕೆ ಹರಿದು ಬರುತ್ತೆ. ಇಂಥ ಗಿರಿಧಾಮದಲ್ಲಿ ಕೋತಿಗಳ ಉಪಟಳ ಮಿತಿಮೀರಿದ್ದು, ಪ್ರವಾಸಿ (Tourist) ಗರ ಮೇಲೆಯೇ ರೌಡಿಸಂ ಮಾಡ್ತಿವೆ. ಸದ್ಯ ಈ ಕೋತಿಗಳ ಕಾಟಕ್ಕೆ ಪ್ರವಾಸಿಗರು ಹೈರಾಣಾಗಿ ಹೋಗಿದ್ದು, ಮಂಕಿಗಳ ಹಾವಳಿಗೆ ಮುಕ್ತಿ ಕೊಡಿಸಿ ಅಂತಿದ್ದಾರೆ.

ಪ್ರವಾಸಿಗರ ಕೈಯಲ್ಲಿರೋ ಐಸ್ ಕ್ರೀಂ ಕಿತ್ತುಕೊಂಡು ಸವಿತಿರೋ ಕೋತಿಗಳು. ಮತ್ತೊಂದೆಡೆ ಪ್ರವಾಸಿಗರ ಬ್ಯಾಗ್‍ಗೆ ಹೊಂಚು ಹಾಕ್ತಿರೋ ಕೋತಿಗಳು. ಹೀಗೆ ಪ್ರವಾಸಿಗರ ಬೆನ್ನಿಗೆ ಬಿದ್ದು ಕೋತಿಗಳು ಉಪಟಳ ಕೊಡ್ತಿರೋದು ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ. ಹೌದು.. ನಂದಿಬೆಟ್ಟದಲ್ಲಿ ಕೋತಿಗಳದ್ದೇ ರಾಜ್ಯಭಾರ. ಎಲ್ಲೆಲ್ಲೂ ದಂಡು ದಂಡಾಗಿ ಕಾಣೋ ಕೋತಿ (Monkey) ಗಳು ಪ್ರವಾಸಿಗರಿಗೆ ಕೊಡಬಾರದ ಕಾಟ ಕೊಡ್ತಿವೆ. ಪ್ರವಾಸಿಗರು ನಂದಿಬೆಟ್ಟದಲ್ಲೂ ಏನೂ ತಿನ್ನಂಗಿಲ್ಲ. ಏನೇ ತಿಂಡಿ ತಿನಿಸು ಕೈಯಲ್ಲಿದ್ರೂ ಚಂಗನೆ ಎದುರಿಗೆ ಬರೋ ಕೋತಿಗಳು ಬಲವಂತವಾಗಿಯೇ ಕಿತ್ತುಕೊಂಡು ಹೋಗ್ತವೆ.

ಇಷ್ಟಲ್ಲದೇ ಪ್ರವಾಸಿಗರ ಮೇಲೆ ಮುಗಿಬಿಳೋ ಕೋತಿಗಳು ಕೈಯಲ್ಲಿರೋ ಐಸ್ ಕ್ರೀ. ಚಾಕ್ಲೇಟ್, ಬಿಸ್ಕೆಟ್ ಏನೇ ಆಗಲಿ ಬಿಡೋದಿಲ್ಲ. ಕೊಡಲಿಲ್ಲ ಅಂದ್ರೆ ಮೈಮೇಲೆ ಎರಗ್ತವೆ. ಕೈಯಲ್ಲಿ ಕವರ್, ಬ್ಯಾಗ್ ಏನೇ ಇಡ್ಕೊಂಡು ಹೋದ್ರೂ ಅದನ್ನೇ ಹಿಂಬಾಲಿಸ್ತವೆ. ಇದರಿಂದ ಯಾಕಪ್ಪ ಇಲ್ಲಿಗೆ ಬಂದ್ವಿ ಅನ್ನೋ ಬೇಸರ ಪ್ರವಾಸಿಗರಿಗೆ ಮೂಡ್ತಿದೆ.

ಆದ್ರೆ ಒಂದು ಕಡೆ ಕೋತಿಗಳು ತಿಂಡಿ ತಿನಿಸುಗಳಿಗಾಗಿ ದಾಳಿ ಮಾಡಿದ್ರೆ ಮತ್ತೊಂದೆಡೆ ವಾಹನಗಳ ಮೇಲೂ ಕೋತಿಗಳ ದಾಳಿ ಮಾಡಿ ಮಿರರ್ ಸೀಟು, ಗಾಜು ಸೇರಿ ಬಿಡಿ ಭಾಗಗಳನ್ನ ಹಾಳು ಮಾಡ್ತವೆ. ಇದರಿಂದ ನಂದಿಬೆಟ್ಟಕ್ಕೆ ಬರೋ ಪ್ರವಾಸಿಗರು ಕೋತಿಗಳ ಉಪಟಳದಿಂದ ಹೈರಾಣಾಗಿ ಹೋಗ್ತಿದ್ದು ಕೋತಿಗಳ ಕಾಟಕ್ಕೆ ಬ್ರೇಕ್ ಹಾಕುವಂತೆ ಮನವಿ ಮಾಡಿಕೊಳ್ತಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist