ಬುಧವಾರ, ಜನವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೆಂಪು ಬಾಳೆಹಣ್ಣಿನ ಉಪಯೋಗಗಳು ನಿಮಗೆ ಗೊತ್ತೆ?

Twitter
Facebook
LinkedIn
WhatsApp
ಕೆಂಪು ಬಾಳೆಹಣ್ಣಿನ ಉಪಯೋಗಗಳು ನಿಮಗೆ ಗೊತ್ತೆ?

ಭಾರತದಲ್ಲಿ ನಾವು ಹಳದಿ ಬಾಳೆಹಣ್ಣುಗಳನ್ನು ಹೆಚ್ಚಾಗಿ ಉಪಯೋಗಿಸುತ್ತೇವೆ. ಹಸಿರು ಬಾಳೆಹಣ್ಣುಗಳ ಉಪಯೋಗವೂ ಭಾರತದಲ್ಲಿದೆ. ಆದರೆ ಕೆಂಪು ಬಾಳೆ ಹಣ್ಣುಗಳ ಉಪಯೋಗ ಭಾರತದಲ್ಲಿ ಕಡಿಮೆ ಎನ್ನಬಹುದು. ಹೆಚ್ಚಾಗಿ ದಕ್ಷಿಣ ಏಷ್ಯಾ ಭಾಗದಲ್ಲಿ ಈ ಬಾಳೆಹಣ್ಣುಗಳು ಹೆಚ್ಚಾಗಿ ಕಂಡುಬರುತ್ತದೆ. ಈ ಕೆಂಪುಬಾಳೆ ಹಣ್ಣುಗಳಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 12, ಹಾಗೂ ಫೈಬರ್ ಅಂಶಗಳ ಹೆಚ್ಚಾಗಿ ಇರುತ್ತವೆ.
ಕೆಂಪು ಬಾಳೆಹಣ್ಣು ಗಳಿಂದ ರಕ್ತದ ಒತ್ತಡವನ್ನು ಕಡಿಮೆ ಮಾಡಬಹುದು. ಕಣ್ಣಿನ ಆರೋಗ್ಯಕ್ಕೆ ಕೆಂಪು ಬಾಳೆ ಹಣ್ಣುಗಳು ಬಹಳ ಉಪಯೋಗಕಾರಿಯಾಗಿದೆ. ಶ್ರೀಮಂತ ವಾದಂತಹ ಆಂಟಿಆಕ್ಸಿಡೆಂಟ್ ಗಳನ್ನು ಹೊಂದಿರುವ ಕೆಂಪು ಬಾಳೆ ಹಣ್ಣುಗಳು ಕೆಲವೊಂದು ವಿಪರೀತ ರೋಗಗಳು ಗುಣವಾಗಲಿ ಬಹಳಷ್ಟು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ವರ್ಧಿಸುವಲ್ಲಿ ಕೆಂಪು ಬಾಳೆಹಣ್ಣುಗಳು ಬಹಳಷ್ಟು ಸಹಾಯ ಮಾಡುತ್ತದೆ. ಮನುಷ್ಯನ ಜೀರ್ಣಶಕ್ತಿಯನ್ನು ಕೆಂಪು ಬಾಳೆಹಣ್ಣುಗಳು ಹೆಚ್ಚು ಮಾಡುತ್ತದೆ. ಬಹಳಷ್ಟು ಉತ್ತಮವಾದ ಫೈಬರ್ ಅಂಶಗಳಿಂದ ಕೂಡಿರುವ ಈ ಹಣ್ಣುಗಳು ದೇಹದಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚುವುದನ್ನು ನಡೆಯುತ್ತದೆ. ನಮ್ಮ ದಿನನಿತ್ಯದ ಆಹಾರ ಚಟುವಟಿಕೆಗಳಿಗೆ ಈ ಬಾಳೆಹಣ್ಣುಗಳನ್ನು ಸುಲಭವಾಗಿ ಉಪಯೋಗಿಸಬಹುದು. ವಿಟಮಿನ್ ಸಿ ಅಂಶಗಳನ್ನು ಇದು ಹೊಂದಿರುವುದರಿಂದ ರೋಗನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುವಲ್ಲಿ ಇದು ಬಹಳಷ್ಟು ಕೆಲಸ ಮಾಡುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು