ಶುಕ್ರವಾರ, ಜೂನ್ 9, 2023
ಅಜ್ಜಿಯನ್ನು ಕೊಲೆ ಮಾಡಿ ಶವ ಸುಟ್ಟ ಪ್ರಕರಣ: ಮೊಮ್ಮಗನ ಬಂಧನ-ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ-ಬಾಬಾಬುಡನಗಿರಿಯಲ್ಲಿ ಶೌಚಾಲಯ ಸಮಸ್ಯೆ; ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ-ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೆಲವರು ನಮ್ಮಲ್ಲಿ ತಾಲಿಬಾನಿ ಸಂಸ್ಕೃತಿಯ ಮನಸ್ಥಿತಿ ಹೊಂದಿದ್ದರೆ ಅದನ್ನು ಸಹಿಸುವುದಿಲ್ಲ-ಶಾಸಕ ಭರತ್ ಶೆಟ್ಟಿ ಎಚ್ಚರಿಕೆ.

Twitter
Facebook
LinkedIn
WhatsApp
ಕೆಲವರು ನಮ್ಮಲ್ಲಿ ತಾಲಿಬಾನಿ ಸಂಸ್ಕೃತಿಯ  ಮನಸ್ಥಿತಿ ಹೊಂದಿದ್ದರೆ ಅದನ್ನು ಸಹಿಸುವುದಿಲ್ಲ-ಶಾಸಕ ಭರತ್ ಶೆಟ್ಟಿ ಎಚ್ಚರಿಕೆ.

ಮಂಗಳೂರು: ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಹಾನಿ ಮಾಡಿರುವ ಘಟನೆಯನ್ನು ಖಂಡಿಸಿರುವ ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿ ಉಗ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಕೆಲವರು ತಾಲಿಬಾನಿ ಮನಸ್ಥಿತಿಯನ್ನು ಹೊಂದಿದ್ದಾರೆ ನಾವದನ್ನು ಮತ ಹಾಕುತ್ತೇವೆ. ನಮಗೆ ಮಟ್ಟಹಾಕಲು ಹೇಗೆ ಎಂಬುದು ಗೊತ್ತಿದೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕೆಲವರು ರಾಷ್ಟ್ರ ವಿರೋಧ ಮನಸ್ಥಿತಿಯನ್ನು ಹೊಂದಿದ್ದಾರೆ. ಆ ಮನಸ್ಥಿತಿಯ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು