ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊಡಗಿನಲ್ಲಿ ವನ್ಯಮೃಗಗಳ ದಾಳಿಗೆ ಇನ್ನೆಷ್ಟು ಜನರ ಬಲಿಬೇಕು? ವೈಜ್ಞಾನಿಕ ತಳಹದಿಯ ಮೇಲೆ ನಾವು ಯಾಕೆ ಯೋಜನೆ ರೂಪಿಸಿಲ್ಲ? ಎಂದು ಪ್ರಶ್ನಿಸಿದ ಡಾ. ಮಂತರ್ ಗೌಡ

Twitter
Facebook
LinkedIn
WhatsApp
ಕೊಡಗಿನಲ್ಲಿ ವನ್ಯಮೃಗಗಳ ದಾಳಿಗೆ ಇನ್ನೆಷ್ಟು ಜನರ ಬಲಿಬೇಕು? ವೈಜ್ಞಾನಿಕ ತಳಹದಿಯ ಮೇಲೆ ನಾವು ಯಾಕೆ ಯೋಜನೆ ರೂಪಿಸಿಲ್ಲ? ಎಂದು ಪ್ರಶ್ನಿಸಿದ ಡಾ. ಮಂತರ್ ಗೌಡ

ಮಡಿಕೇರಿ: ಕಳೆದ ಒಂದು ವರ್ಷದಿಂದ ವನ್ಯಜೀವಿ ದಾಳಿಗೆ ಕೊಡಗಿನಲ್ಲಿ ಹಲವಾರು ಮಂದಿ ಬಲಿಯಾಗಿದ್ದಾರೆ. ನಿನ್ನೆಯ ದಿವಸ ಪೊನ್ನಪೇಟೆಯಲ್ಲಿ ಜರುಗಿದ ಘಟನೆ ಹೃದಯವಿದ್ರಾವಕ ಎಂದು ಕೊಡಗಿನ ಕಾಂಗ್ರೆಸ್ ನ ಯುವ ನಾಯಕ ಡಾ. ಮಂತರ್ ಗೌಡ ಅಭಿಪ್ರಾಯ ಪಟ್ಟಿದ್ದಾರೆ.

ರ್ನಾಟಕದಲ್ಲಿ ಕಳೆದ ಒಂದು ವರ್ಷದಿಂದ ವನ್ಯ ಜೀವಿಗಳ ದಾಳಿಗೆ 28 ಪ್ರಕರಣಗಳು ವರದಿಯಾಗಿವೆ. ಕೊಡಗಿನಲ್ಲಿ ಅನೇಕ ಪ್ರಕರಣಗಳು ನಡೆದಿವೆ. ಸರ್ಕಾರ ವೈಜ್ಞಾನಿಕ ತಳಹದಿಯ ಮೇಲೆ ಅಭ್ಯಾಸ ನಡೆಸಿ ಯೋಜನೆ ಯಾಕೆ ರೂಪಿಸಿಲ್ಲ? ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.


ಸರಿಯಾದ ಯೋಜನೆ ಇಲ್ಲದಿದ್ದರೆ ಇದನ್ನು ತಡೆಗಟ್ಟುವುದು ಹೇಗೆ? ಇನ್ನೆಷ್ಟು ಅಮಾಯಕರು ಇದಕ್ಕೆ ಬಲಿಬೀಳಬೇಕು? ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತ್ಯೇಕ ಅನುದಾನವನ್ನು ಮೀಸಲಿಸಿ, ಇದರ ಬಗ್ಗೆ ಸಂಶೋಧನೆ ನಡೆಸಿ ತಡೆಗಟ್ಟುವ ಕ್ರಮಗಳ ಬಗ್ಗೆ ಯೋಜನೆ ರೂಪಿಸದಿದ್ದರೆ ಇದನ್ನು ಭವಿಷ್ಯದಲ್ಲಿ ತಡೆಗಟ್ಟಲು ಸಾಧ್ಯವಿಲ್ಲ ಎಂದು ಡಾ. ಮಂತರ್ ಗೌಡ ಅಭಿಪ್ರಾಯ ಪಟ್ಟಿದ್ದಾರೆ.


ಒಂದೇ ದಿನ ಮೂರು ಜನರು ಮೃತಪಟ್ಟಿರುವುದು ನನಗೆ ಬಹಳಷ್ಟು ದುಃಖ ತಂದಿದೆ ಎಂದು ಡಾ. ಮಂತರ್ ಗೌಡ ಮಾಧ್ಯಮದೊಂದಿಗೆ ಹೇಳಿಕೊಂಡಿದ್ದಾರೆ. ವನ್ಯಜೀವಿಯಿಂದ ರೈತರ ಬೆಳೆ, ಸಾವು ನೋವುಗಳು ಸಂಭವಿಸುತ್ತಿರುವುದು ಬಹಳಷ್ಟು ಗಂಭೀರದ ವಿಷಯ . ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಡಾ. ಮಂತರ್ ಗೌಡ ಟ್ವೀಟ್ ಮಾಡಿ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist