ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೋಮವಾರಪೇಟೆಯಲ್ಲಿ ಸಂಬಂಧಿಕರ ಮನೆಯಿಂದಲೇ ಚಿನ್ನಾಭರಣ ಕಳವು ಮಾಡಿದ ಆರೋಪಿ ಸೆರೆ

Twitter
Facebook
LinkedIn
WhatsApp
ಸೋಮವಾರಪೇಟೆಯಲ್ಲಿ ಸಂಬಂಧಿಕರ ಮನೆಯಿಂದಲೇ ಚಿನ್ನಾಭರಣ ಕಳವು ಮಾಡಿದ ಆರೋಪಿ ಸೆರೆ

ಸೋಮವಾರಪೇಟೆ: ಸಂಬಂಧಿಕರ ಮನೆಯಿಂದಲೇ ಚಿನ್ಮಾಭರಣ ಕಳವು‌ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಕುಶಾಲನಗರದ ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದ್ದು, ಆರೋಪಿಯಿಂದ 1.40 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ನಿವಾಸಿ ಕೆ. ಆರ್.ಸೋಮಯ್ಯ ಅವರು ತಮ್ಮ ತಾಯಿಯೊಂದಿಗೆ ಮಾ.23ರಂದು ಮಡಿಕೇರಿಯಲ್ಲಿರುವ ತಂಗಿ ರಜಿತಾ ಎಂಬವರ ಮಗಳ ಹುಟ್ಟು ಹಬ್ಬಕ್ಕೆ ತೆರಳಿದ್ದು,ಈ ಸಂದರ್ಭ ತಾಯಿಯವರು 20 ಗ್ರಾಂ ತೂಕದ ಒಂದು ಚಿನ್ನದ ಸರ 12 ಗ್ರಾಂ ತೂಕದ ಒಂದು ಕಡಗ ಮತ್ತು 8 ಗ್ರಾಂ ತೂಕದ ಒಂದು ಜೊತೆ ಓಲೆಯನ್ನು ಹಾಕಿಕೊಂಡು ಹೋಗಿದ್ದರೆನ್ನಲಾಗಿದೆ.
ಮಾ.26ರಂದು ಮನೆಗೆ ವಾಪಸ್ಸು ಬಂದ ತಾಯಿ ತಾನು ಹಾಕಿಕೊಂಡು ಹೋಗಿದ್ದ ಚಿನ್ನಭಾರಣಗಳನ್ನು ಅವರ ರೂಂನಲ್ಲಿರುವ ಪೆಟ್ಟಿಗೆಯಲ್ಲಿದ್ದು, ಜೂ 10ರಂದು ತಾಯಿ ಸಂಬಂಧಿಕರ ಮನೆಗೆ ಹೋಗುವಾಗ ಚಿನ್ನವನ್ನು ಹಾಕಿಕೊಳ್ಳಲು ಪೆಟ್ಟಿಗೆ ತೆರೆದಾಗ ತೆಗೆದು ನೋಡಿದಾಗ ಪೆಟ್ಟಿಗೆಯಲ್ಲಿ ಇಟ್ಟಿದ್ದ ಚಿನ್ನದ ಆಭರಣಗಳು ನಾಪತ್ತೆಯಾಗಿತ್ತು.
_ಈ ಕುರಿತು ಸೋಮಯ್ಯ ಅವರು ನೀಡಿದ ದೂರಿನ ಅನ್ವಯ ತನಿಖೆ ಆರಂಭಿಸಿದ ಪೊಲೀಸರು ಸೋಮಯ್ಯ ಅವರ ಸಂಬಂಧಿ ಕುಶಾಲನಗರದ ಗಿರೀಶ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ಇದೀಗ ಪೊಲೀಸರ ಅತಿಥಿಯಾಗಿರುವ ಗಿರೀಶನಿಂದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ._ಸಂಬಂಧಿಕರ ಮನೆಯಿಂದಲೇ ಚಿನ್ನಾಭರಣಗಳ ಕಳವು ಮಾಡಿದ ವಿಚಿತ್ರ ಪ್ರಸಂಗ ಇದಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು