ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೋರೋಣ ಲಸಿಕೆ ಬಂಜೆತನ ಉಂಟುಮಾಡುವುದಿಲ್ಲ. ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದ ಕೇಂದ್ರ ಸರ್ಕಾರ.

Twitter
Facebook
LinkedIn
WhatsApp
ಕೋರೋಣ ಲಸಿಕೆ ಬಂಜೆತನ ಉಂಟುಮಾಡುವುದಿಲ್ಲ. ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದ ಕೇಂದ್ರ ಸರ್ಕಾರ.

ನವದೆಹಲಿ:  ಲಸಿಕೆ ಬಗ್ಗೆ ವಿವಿಧ ಸುದ್ದಿಗಳು ಹರಿದಾಡುತ್ತಿದೆ. ಈ ನಡುವೆ ಲಸಿಕೆ ಪಡೆದವರಿಗೆ ಬಂಜೆತನದ ಸಮಸ್ಯೆ ಎದುರಾಗುತ್ತದೆ ಎನ್ನುವ ಮಾತುಗಳನ್ನು ಕೆಲವರು ಹೇಳುತ್ತಿದ್ದು, ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.

ಕೋವಿಡ್ ಲಸಿಕೆಗಳು ಬಂಜೆತನಕ್ಕೆ ಕಾರಣವಾಗುವುದಿಲ್ಲ ಮತ್ತು ವಯಸ್ಕರಲ್ಲಿ ಸಂತಾನೋತ್ಪತ್ತಿಯ ಮೇಲೆ ಲಸಿಕೆಗಳು ಪರಿಣಾಮ ಬೀರುತ್ತದೆ ಎನ್ನುವುದು ತಪ್ಪು ಗ್ರಹಿಕೆ ಎಂಬಿವುದಾಗಿ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಆರೋಗ್ಯ ಇಲಾಖೆ ಕಾರ್ಯಕರ್ತರು ಸೇರಿದಂತೆ ಮುಂಚೂಣಿ ಕಾರ್ಯಕರ್ತರು ಇಂತಹ ತಪ್ಪು ಯೋಚನೆಯನ್ನು ಹೊಂದಿದ್ದಾರೆ. ಲಸಿಕಾ ಅಭಿಯಾನ ಸಂದರ್ಭದಲ್ಲಿ ಸಮುದಾಯದಲ್ಲಿ ಇಂತಹ ತಪ್ಪು ಸಂದೇಶ ಮತ್ತು ವದಂತಿಗಳು ಹರಡುತ್ತಿರುವುದನ್ನು ಗಮನಿಸಲಾಗಿದೆ.

ಅಮೆರಿಕ ಪ್ರಪಂಚಕ್ಕೆ ಹಂಚಲಿದೆ  ಬರೋಬ್ಬರಿ 8 ಕೋಟಿ ಲಸಿಕೆ!!

ಪ್ರಸ್ತುತ ವಿತರಿಸಲಾಗುತ್ತಿರುವ ಲಸಿಕೆಗಳು ಬಂಜೆತನ, ಫಲವತ್ತತೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು