ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ಲಿನಿಕ್‍ನಲ್ಲಿ ಡಾಕ್ಟರ್, ನರ್ಸ್ ಲವ್ ಸ್ಟೋರಿ ಶುರು – ಮದ್ವೆಯಾಗಿ ಮಗುವಾದ ನಂತರ ಕಿರುಕುಳ ಆರೋಪ

Twitter
Facebook
LinkedIn
WhatsApp
WhatsApp Image 2023 01 25 at 2.24.36 PM 1

ಧಾರವಾಡ: ಕ್ಲಿನಿಕ್‍ನಲ್ಲಿ (Clinic) ಕೆಲಸ ಮಾಡುತ್ತಿದ್ದ ವೈದ್ಯ (Doctor) ಹಾಗೂ ನರ್ಸ್ (Nurse) ನಡುವೆ ಪ್ರೀತಿಯಾಗಿ, ಎರಡು ಕುಟುಂಬಗಳನ್ನು ಒಪ್ಪಿಸಿ ಮದುವೆಯಾಗಿ ಒಂದು ಮುದ್ದಾದ ಮಗುವಾದ ನಂತರ ಜಾತಿ ನಿಂದನೆ ಹಾಗೂ ಕಿರುಕುಳ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಇದೀಗ ನರ್ಸ್ ಪೊಲೀಸ್ (Police) ಠಾಣೆ ಮೆಟ್ಟಿಲೇರಿರುವ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಹಲವಾಗಿಲು ಗ್ರಾಮದಲ್ಲಿ ನಡೆದಿದೆ.

WhatsApp Image 2023 01 25 at 11.23.07 AM

ಹಲವಾಗಲು ಗ್ರಾಮದವರಾದ ಗಿರೀಶ್ ವೈದ್ಯರಾಗಿದ್ದು, ನರ್ಸ್ ತ್ರಿವೇಣಿ, ಗಿರೀಶ್ ನಡೆಸುತ್ತಿದ್ದ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರ ನಡುವೆ ಪ್ರೀತಿ ಶುರುವಾಗಿ ಆ ಬಳಿಕ ಮನೆಯವರನ್ನು ಒಪ್ಪಿಸಿ ಇಬ್ಬರು ಮದುವೆಯಾಗಿದ್ದರು. ಇಬ್ಬರು ಕೂಡ ಕೆಲ ವರ್ಷಗಳ ಕಾಲ ಸುಖವಾಗಿ ಸಂಸಾರ ಮಾಡಿದ್ದಾರೆ. ಇವರ ಸಂಸಾರ ಮಗು ಆಗೋವರೆಗೋ ಬಹಳ ಚೆನ್ನಾಗಿಯೇ ಇತ್ತು ಆದರೆ ಈಗ ಅವರ ಬಾಳಲ್ಲಿ ಜಾತಿ ಮತ್ತು ವರದಕ್ಷಿಣೆ ಎಂಬ ಭೂತ ಎಂಟ್ರಿಯಾಗಿದೆ. ಗಂಡ ಹಾಗೂ ಅವರ ಮನೆಯವರು ಕಿರುಕುಳ ನೀಡಿ ಹೊರ ಹಾಕಿದ್ದಾರೆ ಎಂದು ತ್ರಿವೇಣಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.  

WhatsApp Image 2023 01 25 at 2.24.36 PM 2

ಗಿರೀಶ್ ಹಾಗೂ ತ್ರಿವೇಣಿ ಅಂತರ್ಜಾತಿ ಮದುವೆಯಾಗಿದ್ರು, ಆದ್ರೆ ಈಗ ಯಾಕೋ ಇಬ್ಬರ ಜೀವನ ಸರಿಹೊಂದುತ್ತಿಲ್ಲವಂತೆ, ಹೀಗಾಗಿ ಜಾತಿ ಭೂತ ಮತ್ತು ವರದಕ್ಷಿಣೆ ಎರಡು ಎಂಟ್ರಿಯಾಗಿ ಇವರ ಬಾಳಲ್ಲಿ ಬಿರುಗಾಳಿಯೇ ಎದ್ದಿದೆ. ನನಗೆ ಕಿರುಕುಳ ನೀಡುತ್ತಿದ್ದಾರೆ ಅಂತ ಆರೋಪಿಸಿ ತ್ರಿವೇಣಿ, ಹಲವಾಗಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದಾಗ, ಎರಡ್ಮೂರು ಬಾರಿ ರಾಜಿ ಪಂಚಾಯಿತಿ ಕೂಡ ಮಾಡಿದ್ದರು. ಆದ್ರೆ ಅಲ್ಲಿ ಕೇಸ್ ದಾಖಲಾಗದ ಕಾರಣ, ವಿಜಯನಗರ ಎಸ್‍ಪಿ ಹರಿಬಾಬು ಅವರಿಗೆ ಬಂದು ದೂರು ನೀಡಿದ್ದಾರೆ. ಕೂಡಲೇ ಹಲವಾಗಲು ಪಿಎಸ್‍ಐಗೆ ಸೂಚನೆ ನೀಡಿದ ಎಸ್‍ಪಿ ಹರಿಬಾಬು FIR ದಾಖಲಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಗಿರೀಶ್ ಸೇರಿದಂತೆ ಕುಟುಂಬಸ್ಥರು ಸದ್ಯ ನಾಪತ್ತೆಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist