ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗರ್ಭಿಣಿ ಮಹಿಳಾ ಪೊಲೀಸ್ ಅನ್ನು ಗುಂಡಿಕ್ಕಿ ಕೊಂದ ತಾಲಿಬಾನಿಗಳು..!

Twitter
Facebook
LinkedIn
WhatsApp
ಗರ್ಭಿಣಿ ಮಹಿಳಾ ಪೊಲೀಸ್ ಅನ್ನು ಗುಂಡಿಕ್ಕಿ ಕೊಂದ ತಾಲಿಬಾನಿಗಳು..!

ಕುಟುಂಬಸ್ಥರ ಮುಂದೆ ಗರ್ಭಿಣಿ ಮಹಿಳಾ ಪೊಲೀಸ್ ಅನ್ನು ಕ್ರೂರ ತಾಲಿಬಾನಿಗಳು ಗುಂಡಿಕ್ಕಿ ಕೊಂದ ಘಟನೆ ಕಾಬೂಲ್ ನ ಘೋರ್ ಪ್ರಾಂತ್ಯದಲ್ಲಿ ನಡೆದಿದೆ.
ನಿಗಾರಾ ಎಂಬ 6 ತಿಂಗಳ ಗರ್ಭಿಣಿ ಅಫಘಾನ್ ಪೊಲೀಸ್ ಮಹಿಳೆಯನ್ನು ತಾಲಿಬಾನಿಗಳು ಆಕೆ ಪತಿ ಮತ್ತು ಮಕ್ಕಳ ಮುಂದೆ ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಅಫ್ಘಾನ್ ಪತ್ರಕರ್ತೆ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಭಾನುವಾರ ಸ್ಪುಟ್ನಿಕ್ ವರದಿಗಾರ ಈ ಟ್ವೀಟ್ ಮಾಡಿದ್ದಾನೆ.

ತಾಲಿಬಾನಿಗಳು ಬುರ್ಖಾ ಧರಿಸಿದ ಮಹಿಳೆಯರನ್ನು ನೋಡಿದರೆ ಅವರಿಗೆ ಹಿಂಸೆ ನೀಡುವುದು ಕಂಡುಬರುತ್ತಿದೆ. ಹೀಗಾಗಿ ಅಲ್ಲಿನ ಮಹಿಳೆಯರು ತಾಲಿಬಾನ್ ಕ್ರೂರ ಮನಸ್ಥಿತಿಗೆ ನಲುಗಿ ಹೋಗಿದ್ದಾರೆ. ಈ ಮಧ್ಯೆ ಆಫ್ಘಾನ್ ಮೇಲೆ ತಾಲಿಬಾನ್ ಹಿಡಿತ ಸಾಧಿಸಿದ ನಂತರ ಅಫ್ಘಾನ್ ಮಹಿಳೆಯರು ಹೆರಾತ್ ನಲ್ಲಿ ಮಹಿಳಾ ಹಕ್ಕುಗಳು ಮತ್ತು ಸರ್ಕಾರ ರಚನೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಕೋರಿ ಪ್ರತಿಭಟನೆಗೀಳಿದಿದ್ದಾರೆ.
ತಾಲಿಬಾನ್ ಆಡಳಿತದಲ್ಲಿ ದೇಶದ ರಾಜಕೀಯ ವ್ಯವಸ್ಥೆಯಿಂದ ಮಹಿಳೆಯರನ್ನು ಹೊರಗಿಡುವುದರ ವಿರುದ್ಧ ಘೋಷಣೆಗಳನ್ನು ಹೆಚ್ಚಾಗಿ ಕೇಳಿಬರುತ್ತಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು