ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಿರತೆಯೊಂದಿಗೆ ಹೋರಾಡಿ 5 ವರ್ಷದ ಮಗಳನ್ನು ಕಾಪಾಡಿದ ತಾಯಿ!!

Twitter
Facebook
LinkedIn
WhatsApp
ಚಿರತೆಯೊಂದಿಗೆ ಹೋರಾಡಿ 5 ವರ್ಷದ ಮಗಳನ್ನು ಕಾಪಾಡಿದ ತಾಯಿ!!

ಮುಂಬೈ:ಗಟ್ಟಿಗಿತ್ತಿ ತಾಯಿಯೊಬ್ಬಳು ಚಿರತೆಯೊಂದಿಗೆ ಹೋರಾಡಿ ತನ್ನ ಐದು ವರ್ಷದ ಮಗಳನ್ನು ಕಾಪಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯ ಕಾಡಿನಲ್ಲಿ 27 ವರ್ಷದ ಅರ್ಚನಾ ಮೆರ್ಶಾಮ್ ಚಿರತೆಯ ದವಡೆಯಿಂದ ತನ್ನ ಐದು ವರ್ಷದ ಮಗಳು ಪ್ರಜಕ್ತಾಳನ್ನು ರಕ್ಷಿಸಿದ್ದಾರೆ. ಜೂನ್ 30 ರಂದು ನಡೆದ ಘಟನೆಯಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ನಾಗ್ಪುರದ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನೀಡಲಾಗುತ್ತಿದೆ.

ಜುನೊನಾ ಗ್ರಾಮದ ನಿವಾಸಿ ಅರ್ಚನಾ ಮೆಶ್ರಮ್ ಹಳ್ಳಿಯ ಹೊರವಲಯಕ್ಕೆ ಹೋಗುತ್ತಿದ್ದಾಗ ಚಿರತೆ ಮಗಳ ಮೇಲೆ ದಾಳಿ ಮಾಡಿದೆ. ಈ ವೇಳೆ ತಾಯಿ ಮಗಳೊಂದಿಗೆ ಭಯದಿಂದ ಜೋರಾಗಿ ಓಡಲು ಪ್ರಾರಂಭಿಸಿದ್ದಾರೆ. ಚಿರತೆ ಕೂಡ ವೇಗವಾಗಿ ಅವರನ್ನು  ಹಿಂಬಾಲಿಸಿ ಮಗಳ ಮೇಲೆ ದಾಳಿ ಮಾಡಿದೆ. ಈ ವೇಳೆ ಮಹಿಳೆ ಬಿದಿರಿನ ಕೋಲಿನಿಂದ ಚಿರತೆಗೆ ಹೊಡೆದಿದ್ದಾರೆ. ಮಹಿಳೆಯಿಂದ ಮನಸೋ ಇಚ್ಛೆ ಏಟು ಬೀಳುತ್ತಲೇ ಚಿರತೆ ನೋವು  ತಾಳಲಾರದೇ ಬಾಲಕಿಯನ್ನು ಬಿಟ್ಟು ಕಾಡಿನತ್ತ ಕಾಲ್ಕಿತ್ತಿದೆ.
ಬಳಿಕ ಗಾಯಗೊಂಡ ಮಗಳ ರಕ್ಷಣೆಗಾಗಿ ತಾಯಿ ಕೂಗಿಕೊಂಡಿದ್ದಾಳೆ. ಈ ವೇಳೆಗಾಗಲೇ ಅಲ್ಲಿಗೆ ಆಗಮಿಸಿದ್ದ ಅರಣ್ಯ ಸಿಬ್ಬಂದಿ ಆಕೆಯನ್ನು ಚಂದ್ರಾಪುರ ಸಿವಿಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

images 16

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು