ಸೋಮವಾರ, ಮಾರ್ಚ್ 24, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೆಲುವನಾರಾಯಣಸ್ವಾಮಿ ದರ್ಶನ ಪಡೆದ ಡಿಂಪಲ್‌ ಕ್ವೀನ್!

Twitter
Facebook
LinkedIn
WhatsApp
ಚೆಲುವನಾರಾಯಣಸ್ವಾಮಿ ದರ್ಶನ ಪಡೆದ ಡಿಂಪಲ್‌ ಕ್ವೀನ್!

ಮೇಲುಕೋಟೆ: ಖ್ಯಾತ ಚಲನಚಿತ್ರ ನಟಿ ರಚಿತಾರಾಮ್ ಮೇಲುಕೋಟೆಗೆ ಶನಿವಾರ ಭೇಟಿ ನೀಡಿ ಮನೆದೇವರಾದ ಶ್ರೀ ಚೆಲುವನಾರಾಯಣಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಭಕ್ತಿಯಿಂದ ಹಣೆಗೆ ಮೂರುನಾಮ ಧರಿಸಿ ಸ್ವಾಮಿಯ ದರ್ಶನಕ್ಕೆ ಆಗಮಿಸಿದ ನಟಿ ಭಗವದ್ರಾವಾನುಜಾಚಾರ್ಯರೇ ಭಿಕ್ಷೆ ಸ್ವೀಕರಿಸುತ್ತಿದ್ದ ಗುರುಪರಂಪರೆಯ ಸ್ಥಾನಾಚಾರ್ಯ ಶ್ರೀನಿವಾಸನರಸಿಂಹನ್ ಗುರೂಜಿ ಮಾರ್ಗದರ್ಶನಲ್ಲಿ ದೇವರ ದರ್ಶನ ಮಾಡಿದ್ದಾರೆ.

ಪ್ರತಿ ವರ್ಷ ತಪ್ಪದೆ ಮೇಲುಕೋಟೆಗೆ ಆಗಮಿಸಿ ಚೆಲುವನಾರಾಯಣಸ್ವಾಮಿಯ ದರ್ಶನ ಪಡೆಯುವ ರಚಿತಾರಾಂ ಈ ವರ್ಷವೂ ಸ್ವಾಮಿಯ ದರ್ಶನ ಪಡೆದು ಸತ್ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ನಾಮಧರಿಸಿದ ಪೋಟೋವನ್ನು ಫೇಸ್ ಬುಕ್ ಪೇಜ್ ಮೂಲಕ ಷೇರ್ ಮಾಡಿದ ನಟಿ, ನಾಮಧರಿಸುವ ಮಹತ್ವವನ್ನು ಅಭಿಮಾನಿಗಳಿಗೆ ಮನವರಿಕೆ ಮಾಡಿದ್ದಾರೆ.

ಇನ್ನು ನಟಿಯ ಭೇಟಿಯ ವೇಳೆ ಖ್ಯಾತನಟಿಯೂ, ಸಾಕಷ್ಟು ಅನುಕೂಲವುಳ್ಳ ಭಕ್ತರೂ ಆದ ತಾವು ಚೆಲುವನಾರಾಯಣಸ್ವಾಮಿಯ ಸನ್ನಿಧಿಯಲ್ಲಿ ಭಕ್ತರಿಗೂ ಅನುಕೂಲವಾಗುವಂತೆ ಯಾವುದಾದರೂ ಶಾಶ್ವತ ಕೈಂಕರ್ಯ ಮಾಡುವಂತೆ ಶ್ರೀನಿವಾಸನರಸಿಂಹನ್ ಗುರೂಜಿ ರಚಿತಾಗೆ ಸಲಹೆ ನೀಡಿದ್ದಾರೆ.
ಚೆಲುವನಾರಾಯಣಸ್ವಾಮಿಯ ಪ್ರೇರಣೆ ದೊರೆತು ಗುರೂಜಿ ಮಾರ್ಗದರ್ಶನದಂತೆ ನಟಿ ರಚಿತಾ ಕ್ಷೇತ್ರದಲ್ಲಿ ಶಾಶ್ವತ ಕೆಲಸ ಮಾಡಲಿ ಎಂದು ಮೇಲುಕೋಟೆಯ ಅವರ ಅಭಿಮಾನಿಗಳು ಮನವಿ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು