ಮಂಗಳವಾರ, ಅಕ್ಟೋಬರ್ 3, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೆಡಿಎಸ್ ಪಕ್ಷದ 11 ನಾಯಕರು ಕಾಂಗ್ರೆಸ್ ಗೆ ಸೇರ್ಪಡೆ

Twitter
Facebook
LinkedIn
WhatsApp
Two died KSRTC Bus and Bike accident at Mudhol taluk in Bagalkot 1

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ನೆಲಮಂಗಲದ ಜೆಡಿಎಸ್ ನಾಯಕರು ಪಕ್ಷದ ಮುಖಂಡರಿಗೆ ಶಾಕ್ ನೀಡಿದ್ದು, 11 ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನೆಲಮಂಗಲ ನಗರಸಭೆಯ ಅಧ್ಯಕ್ಷೆ ಲತಾ ಹೇಮಂತ್ ಕುಮಾರ್, ರಾಜಮ್ಮ ಪಿಳ್ಳಪ್ಪ, ಆನಂದ್, ಆಂಜಿನಪ್ಪ, ಅಂಜನಮೂರ್ತಿ( ಪಾಪಣಿ), ದಾಕ್ಷಾಯಿಣಿ ರವಿ ಕುಮಾರ್, ಪ್ರಸಾದ್, ಚೇತನ್, ಪುಷ್ಪಲತಾ ಮಾರೇಗೌಡ, ಭಾರತಿ ಬಾಯಿ ನಾರಾಯಣ್ ರಾವ್ ಸೇರಿದಂತೆ ಜೆಡಿಎಸ್ ನ 11 ಸದಸ್ಯರು ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಗೃಹ ಕಚೇರಿಯಲ್ಲಿ ಎಲ್ಲರೂ ಕಾಂಗ್ರೆಸ್ ಸೇರಿದರು. ವಿಧಾನ ಪರಿಷತ್ ನ ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಮತ್ತು ಕೆಪಿಸಿಸಿ ಸದಸ್ಯ ‌ಎನ್. ಶ್ರೀನಿವಾಸ್ ಉಪಸ್ಥಿತರಿದ್ದರು.

ನೆಲಮಂಗಲ ನಗರಸಭೆಯಲ್ಲಿ ಜೆಡಿಎಸ್ 14 ಸದಸ್ಯರನ್ನು ಹೊಂದಿತ್ತು. 11 ಸದಸ್ಯರ ಪಕ್ಷಾಂತರದೊಂದಿಗೆ ಈಗ ಮೂವರಷ್ಟೇ ಜೆಡಿಎಸ್ ನಲ್ಲಿ ಉಳಿದುಕೊಂಡಿದ್ದಾರೆ. ಇದರೊಂದಿಗೆ ನೆಲಮಂಗಲ ನಗರಸಭೆಯಲ್ಲಿ ಜೆಡಿಎಸ್ ಅಧಿಕಾರ ಕಳೆದುಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ