ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡಾಲರ್ ಎದುರು ಮಕಾಡೆ ಮಲಗಿದೆ ಆಫ್ಘನ್ ಕರೆನ್ಸಿ. ಅಪಘಾನಿಸ್ತಾನದಲ್ಲಿ ಜನರ ಪರದಾಟ!!

Twitter
Facebook
LinkedIn
WhatsApp
ಡಾಲರ್ ಎದುರು ಮಕಾಡೆ ಮಲಗಿದೆ ಆಫ್ಘನ್ ಕರೆನ್ಸಿ. ಅಪಘಾನಿಸ್ತಾನದಲ್ಲಿ ಜನರ ಪರದಾಟ!!

ಕಾಬೂಲ್: ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಮತ್ತು ಹದಗೆಡುತ್ತಿರುವ ಆರ್ಥಿಕತೆಯಿಂದ ಅಫ್ಘಾನಿಸ್ತಾನ ಕಂಗೆಟ್ಟಿದೆ. ಹಲವಾರು ಕಾಬೂಲ್ ನಿವಾಸಿಗಳು ಅಫ್ಘನ್ ಕರೆನ್ಸಿ ವಿರುದ್ಧ ಡಾಲರ್‌ನ ಹೆಚ್ಚುತ್ತಿರುವ ಮೌಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ನಿವಾಸಿಗಳ ಪ್ರಕಾರ, ಡಾಲರ್ ವಿರುದ್ಧ ಅಫ್ಘನ್ ಕರೆನ್ಸಿಯ ಸವಕಳಿಯು ಸರಕುಗಳ ಬೆಲೆಯನ್ನು ಹೆಚ್ಚಿಸಿದೆ. ಇದರಿಂದಾಗಿ ಸ್ಥಳೀಯರು ದಿನಸಿ ವಸ್ತುಗಳನ್ನು ಕೊಳ್ಳಲು ಪರಿತಪಿಸುವಂತಾಗಿದೆ ಎನ್ನಲಾಗಿದೆ.

ದಿನದಿಂದ ದಿನಕ್ಕೆ ಡಾಲರ್ ಬೆಲೆ ಏರುತ್ತಿದೆ ಮತ್ತು ಅಫ್ಘಾನಿಸ್ತಾನದ ಕರೆನ್ಸಿ ಮಾರುಕಟ್ಟೆಯಲ್ಲಿ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ. ಅಫ್ಘನ್ ಕರೆನ್ಸಿಯ ವಿರುದ್ಧ ಡಾಲರ್ ಮೌಲ್ಯವು ಏರಿಕೆಯಾಗುತ್ತಿದ್ದಂತೆ, ಆಹಾರ ಪದಾರ್ಥಗಳ ಬೆಲೆಯೂ ಹೆಚ್ಚಾಗುತ್ತದೆ ಎಂದು ನಂಗರ್ಹಾರ್ ನಿವಾಸಿ ಅಬ್ದುಲ್ ವಾಹೆದ್ ಸಂಕಟ ತೋಡಿಕೊಂಡಿದ್ದಾರೆ.
ಅಫ್ಘಾನಿಸ್ತಾನ ಮಾತ್ರವಲ್ಲದೆ ವಿಶ್ವ ಮಾರುಕಟ್ಟೆಯಲ್ಲೂ ಡಾಲರ್ ಮೌಲ್ಯ ಏರಿಕೆಯಾಗಿದೆ ಎಂದು ತಾಲಿಬಾನ್ ವಕ್ತಾರರು ಹೇಳಿದ್ದಾರೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು