ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡೊಮಿನಿಕ ದೇಶಕ್ಕೆ ಅಕ್ರಮ ಪ್ರವೇಶ-ಮೆಹಲ್ ಚೋಕ್ಸ್ ಗೆ ಜಾಮೀನು ನಿರಾಕರಣೆ

Twitter
Facebook
LinkedIn
WhatsApp
ಡೊಮಿನಿಕ ದೇಶಕ್ಕೆ ಅಕ್ರಮ ಪ್ರವೇಶ-ಮೆಹಲ್ ಚೋಕ್ಸ್ ಗೆ ಜಾಮೀನು ನಿರಾಕರಣೆ

ನವದೆಹಲಿ: ದೇಶಬಿಟ್ಟು ಪಲಾಯನ ಮಾಡಿದ ಉದ್ಯಮಿ ಮೆಹಲ್ ಚೋಕ್ಸಿ ಈಗ ಡೊಮಿನಿಕ್ ರಿಪಬ್ಲಿಕ್ ದೇಶದಲ್ಲಿ ಅಕ್ರಮ ಪ್ರವೇಶದ ಆಧಾರದ ಮೇಲೆ ಸಿಕ್ಕಿಬಿದ್ದಿದ್ದಾನೆ.
ಅಲ್ಲಿಯ ಕೋರ್ಟ್ ಅಕ್ರಮ ಪ್ರವೇಶದ ಆಧಾರದ ಮೇಲೆ ಕೇಸು ದಾಖಲಿಸಿದ ಪೊಲೀಸರ ಕ್ರಮವನ್ನು ಸರಿಯೆಂದು ಹೇಳಿದ್ದು, ಜಾಮೀನು ನಿರಾಕರಿಸಿದೆ.
ಈ ಮೊದಲು ಆಂಟಿಗುವ ಮತ್ತು ಬರ್ ಬುಡದಲ್ಲಿ ನೆಲೆಸಿದ್ದ ಚೋಕ್ಸಿ ನಂತರ ಡೊಮಿನಿಕ್ ರಿಪಬ್ಲಿಕೆ ಗೆ ಪಲಾಯನಗೈದಿದ್ದ. ಭಾರತದಿಂದ ಪಲಾಯನಗೈದ ಚೋಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13500 ಕೋಟಿ ರೂಪಾಯಿಗಳನ್ನು ಪಂಗನಮ ಹಾಕಿದ್ದ.
ಆಂಟಿಗುವಾ ಮತ್ತು ಬರ್ ಬುಡ ದೇಶಗಳ ಪೌರತ್ವವನ್ನು ಪಡೆದಿದ್ದಾನೆ ಎನ್ನಲಾಗಿದೆ.
ಸಿಬಿಐ ಒಂದು ತಂಡ ಡೊಮಿನಿಕ್ ರಿಪಬ್ಲಿಕ್ ಹೋಗಿದ್ದು, ಜೋಕ್ಸಿಯನ್ನು ಭಾರತಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದೆ ಎನ್ನಲಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಮಾಡಿದ ವಂಚನೆ ವಿರುದ್ಧ ಸಿಬಿಐ ತನಿಖೆ ನಡೆಸುತ್ತಿದ್ದು, ಆಪಾದಿತರನ್ನು ಭಾರತಕ್ಕೆ ಕರೆದರು ಎಲ್ಲ ಪ್ರಯತ್ನಗಳು ಸಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ

Kurla BUS ACCIDENT

Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ

Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ Twitter Facebook LinkedIn WhatsApp Kurla Bus Accident: ಕುರ್ಲಾದಲ್ಲಿ ಜನನಿಬಿಡ ಪ್ರದೇಶದಲ್ಲಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು