ಶುಕ್ರವಾರ, ಫೆಬ್ರವರಿ 7, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತನ್ನ ದಾಂಪತ್ಯ ಅಂತ್ಯಗೊಂಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿಕೊಂಡ ನಟಿ ರಾಖಿ ಸಾವಂತ್!

Twitter
Facebook
LinkedIn
WhatsApp
ತನ್ನ ದಾಂಪತ್ಯ ಅಂತ್ಯಗೊಂಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿಕೊಂಡ ನಟಿ ರಾಖಿ ಸಾವಂತ್!

ನಟಿ ರಾಖಿ ಸಾವಂತ (Rakhi Sawant) ಅವರು ಮಾಡಿಕೊಂಡ ವಿವಾದಗಳು ಒಂದೆರಡಲ್ಲ.‌ ವಿಚಿತ್ರ ನಡೆ-ನುಡಿಯ ಕಾರಣದಿಂದ ಅವರು ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ‌. ಬಿಗ್ ಬಾಸ್ ಕಾರ್ಯಕ್ರಮಕ್ಕೆ ತೆರಳಿದ ಮೇಲೆ ಅವರ ಜನಪ್ರಿಯತೆ ಹೆಚ್ಚಾಯಿತು. ವೈಯಕ್ತಿಕ ಜೀವನದಲ್ಲಿ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಅನೇಕ ದಿನಗಳ ಕಾಲ ರಾಖಿ ಸಾವಂತ್​ ಅವರ ಮದುವೆ ಒಂದು ನಿಗೂಢವಾಗಿಯೇ ಉಳಿದುಕೊಂಡಿತ್ತು. ಅವರು ಯಾರನ್ನು ಮದುವೆ ಆಗಿದ್ದಾರೆ ಎಂಬುದೇ ಬಹಿರಂಗ ಆಗಿರಲಿಲ್ಲ.‌ ನಂತರ ಬಿಗ್ ಬಾಸ್  ಕಾರ್ಯಕ್ರಮದಲ್ಲಿ ಅವರು ಆ ವಿಚಾರವನ್ನು ಜಗಜ್ಜಾಹೀರು ಮಾಡಿದ್ದರು. ಇನ್ನೇನು ರಾಖಿ ಸಾವಂತ ಅವರು ದಾಂಪತ್ಯ ಜೀವನದಲ್ಲಿ ಸೆಟಲ್ ಆದರು ಎಂದುಕೊಳ್ಳುವಾಗಲೇ ಬ್ಯಾಡ್ ನ್ಯೂಸ್ ಕೇಳಿಬಂದಿದೆ. ದಾಂಪತ್ಯ ಜೀವನಕ್ಕೆ ರಾಖಿ ಸಾವಂತ ಅವರು ಅಂತ್ಯ ಹಾಡಿದ್ದಾರೆ. ಪತಿ ರಿತೇಶ್ ಅವರಿಂದ ತಾವು ಬೇರ್ಪಟ್ಟಿರುವ ವಿಷಯವನ್ನು ಸೋಶಿಯಲ್ ಮೀಡಿಯಾ ಮೂಲಕ ಅವರು ತಿಳಿಸಿದ್ದಾರೆ.‌ ವ್ಯಾಲೆಂಟೈನ್ ಡೇ (Valentine’s Day) ಆಚರಣೆಗೂ ಒಂದು ದಿನ ಮುನ್ನ ಅಂದರೆ, ಫೆ.13ರಂದು ರಾಖಿ ಸಾವಂತ ಅವರು ಗಂಡನಿಂದ ಬೇರೆ ಆಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು