ಬುಧವಾರ, ಜನವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಿಡೀರ್ ಸಿಲಿಂಡರ್‌ನ ಬೆಲೆ 25.50 ಏರಿಕೆ!

Twitter
Facebook
LinkedIn
WhatsApp
ದಿಡೀರ್ ಸಿಲಿಂಡರ್‌ನ ಬೆಲೆ 25.50 ಏರಿಕೆ!

ನವದೆಹಲಿ: ಒಂದೆಡೆ ಶತಕ ಬಾರಿಸಿರುವ ಪೆಟ್ರೋಲ್ ಬೆಲೆ, ಇನ್ನೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅದರ ನಡುವೆ ಜನ ಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದ್ದು, ಇಂದಿನಿಂದಲೇ ಜಾರಿಗೆ ಬರುವಂತೆ ತೈಲ ಕಂಪನಿಗಳು ಗೃಹ ಬಳಕೆಯ ಅಡುಗೆ ಅನಿಲದ ಪ್ರತೀ ಸಿಲಿಂಡರ್‌ ಬೆಲೆಯಲ್ಲಿ ₹ 25.50 ಹೆಚ್ಚಳ ಮಾಡಿವೆ.

ಈ ಮೂಲಕ 14.2 ಕೆಜಿ ತೂಕದ ಸಿಲಿಂಡರ್‌ ಬೆಲೆ ದೆಹಲಿಯಲ್ಲಿ ₹ 834.50 ಆಗಿದೆ. ಇತ್ತ, 19 ಕೆಜಿ ಸಿಲಿಂಡರ್ ಬೆಲೆಯಲ್ಲೂ ಸಹ ₹ 76 ಹೆಚ್ಚಿಸಲಾಗಿದ್ದು, ₹ 1,550 ಆಗಿದೆ. ಮುಂಬೈ ಮತ್ತು ಕೋಲ್ಕತ್ತಾದಲ್ಲೂ ಸಿಲಿಂಡರ್‌ ಬೆಲೆ ₹ 834.50 ಆಗಿದ್ದು, ಚೆನ್ನೈನಲ್ಲಿ ಒಂದು ಎಲ್‌ಪಿಜಿ ಸಿಲಿಂಡರ್‌ಗೆ ₹ 850.50 ಆಗಿದೆ. ಎಲ್‌ಪಿಜಿ ಬೆಲೆಗಳನ್ನು ಪ್ರತಿ ತಿಂಗಳ ಆರಂಭದಲ್ಲಿ ಪರಿಷ್ಕರಿಸಲಾಗುತ್ತದೆ ಮತ್ತು ಜುಲೈ 1ರ ಈ ಹೊಸ ಪರಿಷ್ಕರಣೆ ಸೇರಿ ಆರು ತಿಂಗಳಲ್ಲಿ ಪ್ರತಿ ಸಿಲಿಂಡರ್‌ ಬೆಲೆಯಲ್ಲಿ ₹ 140 ರಷ್ಟು ಹೆಚ್ಚಾಗಿದೆ. ದೇಶದ ಹಲವು ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಬೆಲೆ ₹ 100ರ ಗಡಿ ದಾಟಿರುವ ಬೆನ್ನಲ್ಲೇ ಸಿಲಿಂಡರ್ ಬೆಲೆ ಏರಿಗೆ ಜನರಿಗೆ ನುಂಗಲಾರದ ತುತ್ತಾಗಿದೆ.

ಫೆಬ್ರವರಿಯಲ್ಲಿ, ಎಲ್‌ಪಿಜಿ ಬೆಲೆಗಳನ್ನು ಮೂರು ಬಾರಿ ಪರಿಷ್ಕರಿಸಲಾಗಿತ್ತು. ಫೆಬ್ರವರಿ 4 ರಂದು ಸಿಲಿಂಡರ್‌ಗೆ ₹25, ಫೆಬ್ರವರಿ 15 ರಂದು ₹50 ಮತ್ತು ಫೆಬ್ರವರಿ 25 ರಂದು ₹25 ಹೆಚ್ಚಳವಾಗಿತ್ತು. ಮಾರ್ಚ್‌ನಲ್ಲಿ, ಮತ್ತೆ ₹ 25 ರಷ್ಟು ಹೆಚ್ಚಿಸಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು