ಶುಕ್ರವಾರ, ಫೆಬ್ರವರಿ 7, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಕಲು ಚೀಟಿಯನ್ನು ಪ್ರೇಮ ಪತ್ರವೆಂದು ಭಾವಿಸಿ ಪರೀಕ್ಷೆ ಬರೆಯಬೇಕಿದ್ದ 5ನೇ ತರಗತಿಯ ವಿದ್ಯಾರ್ಥಿ ಕೊಳೆಯಾದ!

Twitter
Facebook
LinkedIn
WhatsApp

ವಿದ್ಯಾರ್ಥಿನಿಯೊಬ್ಬಳ ಕುಟುಂಬಸ್ಥರು 12 ವರ್ಷದ ಬಾಲಕನನ್ನು ಕಡಿದು ಹತ್ಯೆಗೈದಿದ್ದಾರೆ. ಬಾಲಕ ಪರೀಕ್ಷೆಯಲ್ಲಿ ಸಹೋದರಿಗೆ ನಕಲು ಮಾಡಲು ಸಹಾಯ ಮಾಡುವಾಗ ಆದ ಸಣ್ಣ ತಪ್ಪಿನಿಂದಾಗಿ ಬಾಲಕನ ಜೀವ ಹೋಗಿದೆ. ವಾಸ್ತವದಲ್ಲಿ ಬಾಲಕ ಪರೀಕ್ಷೆ ವೇಳೆ ನಕಲು ಮಾಡುತ್ತಿದ್ದ ಚೀಟಿಯನ್ನು ಎಸೆದಿದ್ದ.

ನಕಲು ಚೀಟಿಯನ್ನು ಪ್ರೇಮ ಪತ್ರವೆಂದು ಭಾವಿಸಿ ಪರೀಕ್ಷೆ ಬರೆಯಬೇಕಿದ್ದ 5ನೇ ತರಗತಿಯ ವಿದ್ಯಾರ್ಥಿ ಕೊಳೆಯಾದ!

ಭೋಜ್‌ಪುರ: ಬಿಹಾರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು ಜನರನ್ನು ಬೆಚ್ಚಿ ಬೀಳಿಸಿದೆ. ಭೋಜ್‌ ಪುರ ಜಿಲ್ಲೆಯಲ್ಲಿ ಅರ್ಧ ವಾರ್ಷಿಕ ಪರೀಕ್ಷೆಗೆ  ಹಾಜರಾಗಿದ್ದ ಬಾಲಕನನ್ನು ವಿದ್ಯಾರ್ಥಿನಿಯೊಬ್ಬಳ ಸಹೋದರರು ಕೊಚ್ಚಿ ಕೊಲೆಗೈದು ಈಗ ಜೈಲು ಪಾಲಾಗಿದ್ದಾರೆ. ವಿದ್ಯಾರ್ಥಿನಿಯೊಬ್ಬಳ ಕುಟುಂಬಸ್ಥರು, 12 ವರ್ಷದ ಬಾಲಕನನ್ನು ಕಡಿದು ಹತ್ಯೆಗೈದಿದ್ದಾರೆ.

ವಾಸ್ತವದಲ್ಲಿ ಬಾಲಕ ಪರೀಕ್ಷೆ ವೇಳೆ 6ನೇ ತರಗತಿಯಲ್ಲಿ ಕಲಿಯುತ್ತಿದ್ದ ತನ್ನ ಸಹೋದರಿಗೆ ಸಹಾಯವಾಗಲು ನಕಲು ಚೀಟಿಯನ್ನು ಎಸೆದಿದ್ದ. ಆ ಚೀಟಿ ತಪ್ಪಿ ಪಕ್ಕದ ವಿದ್ಯಾರ್ಥಿನಿ ಕೈಗೆ ಸಿಕ್ಕಿತ್ತು. ಆಕೆ ಅದನ್ನು ಲವ್ ಲೆಟರ್ ಎಂದು ತಪ್ಪಾಗಿ ತಿಳಿದಿದ್ದಳು. ಶಾಲೆಯ ನಂತರ ಅವಳು ತನ್ನ ಸಹೋದರರಿಗೆ ವಿಷಯ ತಿಳಿಸಿದ್ದಳು. ಇದೇ ವಿಷಯದಲ್ಲಿ ಆಕೆಯ ಕುಟುಂಬಸ್ಥರು 12 ವರ್ಷದ ಬಾಲಕನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆ ಕಳೆದ ವಾರ ಬಿಹಾರದ ಭೋಜ್‌ ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿತ್ತು.

ನಕಲು ಚೀಟಿಯನ್ನು ಪ್ರೇಮ ಪತ್ರವೆಂದು ಭಾವಿಸಿ ಪರೀಕ್ಷೆ ಬರೆಯಬೇಕಿದ್ದ 5ನೇ ತರಗತಿಯ ವಿದ್ಯಾರ್ಥಿ ಕೊಳೆಯಾದ!

ಮಹತ್ಬಾನಿಯಾ ಹಾಲ್ಟ್ ಸ್ಟೇಷನ್ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿ ಬಾಲಕನನ್ನು ಬರ್ಬರವಾಗಿ ಹತ್ಯೆಗೈದು ಬಿಸಾಡಲಾಗಿತ್ತು. ಈಗ ಪೊಲೀಸರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಬಾಲಕನ ದೇಹದ ಭಾಗಗಳನ್ನು ಸೋಮವಾರ ಪತ್ತೆ ಹಚ್ಚಿದ್ದಾರೆ. ಪೊಲೀಸರು ಬಾಲಕಿಯ ಸಹೋದರ ಮತ್ತು ಆತನ ಸ್ನೇಹಿತರನ್ನು ಬಂಧಿಸಿದ್ದು, ಮುಂದಿನ ತನಿಖೆ ಆರಂಭಿಸಿದ್ದಾರೆ. ಈ ವಿಚಾರದಲ್ಲಿ ಪೊಲೀಸರು ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದ ಸಹಾಯವನ್ನೂ ಪಡೆದಿದ್ದಾರೆ.

ಪೊಲೀಸರ ಪ್ರಕಾರ, ಬಾಲಕನ ಶಿರಚ್ಛೇದ ಮಾಡಲಾಗಿದೆ. ಮತ್ತು ಅವನ ಕೈ ಮತ್ತು ಕಾಲುಗಳನ್ನು ಸಹ ಕತ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ವಿಷಯ ಗೊತ್ತಾದ ಮೇಲೆ ಬಾಲಕನ ಕುಟುಂಬ ಹಾಗೂ ಗ್ರಾಮದ ನೆರೆಹೊರೆಯವರ ಆಕ್ರಂದನ ಮುಗಿಲು ಮುಟ್ಟಿದೆ.

ಸೋಮವಾರ ಬಾಲಕನ ಕೈಯನ್ನು ಸ್ಥಳೀಯ ದೇವಸ್ಥಾನದ ಬಳಿ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಶವವಕ್ಕಾಗಿ ಹುಡುಕಾಟ ನಡೆಸಿದ್ದರು.

ಬಾಲಕನ ಹತ್ಯೆಗೈದಿರುವ ದಾಳಿಕೋರರು ಅಪ್ರಾಪ್ತ ವಯಸ್ಸಿನವರಾಗಿದ್ದು ಪೊಲೀಸರು ಅವರನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಿದ್ದಾರೆ. ಬಂಧಿತರಲ್ಲಿ ನಾಲ್ವರು ಬಾಲಾಪರಾಧಿಗಳು ಮತ್ತು ಬಾಲಕಿಯ ಕುಟುಂಬದ ಉಳಿದ ವಯಸ್ಕ ಸದಸ್ಯರು ಸೇರಿದ್ದಾರೆ. ಯುವಕರನ್ನು ಜೈಲಿಗೆ ಕಳುಹಿಸಲಾಗಿದೆ.

ಇನ್ನು ಬಾಲಕಿಯ ಸಹೋದರರು ಸ್ಥಳಕ್ಕಾಗಮಿಸಿ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಅಪಹರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಘಟನೆ ನಡೆದ ನಾಲ್ಕು ದಿನಗಳ ನಂತರ ಬಾಲಕನ ದೇಹದ ಭಾಗಗಳನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌
ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist