ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಟ ಚಂದನ್ ಮೇಲೆ ಹಲ್ಲೆ ಪ್ರಕರಣ: ನಟ ಕೊಡುವ ಸ್ಪಷ್ಟನೆ ಏನು?

Twitter
Facebook
LinkedIn
WhatsApp
ನಟ ಚಂದನ್ ಮೇಲೆ ಹಲ್ಲೆ ಪ್ರಕರಣ: ನಟ ಕೊಡುವ ಸ್ಪಷ್ಟನೆ ಏನು?

ತೆಲುಗಿನ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿ ಶೂಟಿಂಗ್ ವೇಳೆ ನಡೆದಿದೆ ಎನ್ನಲಾದ ಗಲಾಟೆಯ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ. ಒಂದು ತಿಂಗಳ ಹಿಂದೆ ನಟ ಚಂದನ್ ಮೇಲೆ ಹಲ್ಲೆ ಮಾಡುವ ಈ ವಿಡಿಯೋ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿ ಬಂದಿದ್ದವು. ಸ್ವತಃ ಚಂದನ್ ಅವರೇ ಧಾರಾವಾಹಿಯ ಕ್ಯಾಮೆರಾಮನ್ ಮತ್ತು  ಕ್ಯಾಮೆರಾಮನ್ ಸಹಾಯಕನಿಗೆ ಹೊಡೆದರು, ಆನಂತರ ಸೆಟ್ ನಲ್ಲಿ ಗಲಾಟೆ ನಡೆಯಿತು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಂದನ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಗಲಾಟೆ ಆಗಿದ್ದು ನಿಜ ಎಂದು ಒಪ್ಪಿಕೊಂಡಿರುವ ಅವರು ಆದರೆ, ಅಲ್ಲಿ ಹೊಡೆದಾಟ ನಡೆದಿಲ್ಲ. ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ‘ಈ ಘಟನೆ ನಡೆದಾಗ ನನ್ನ ತಾಯಿಯು ಅನಾರೋಗ್ಯದಲ್ಲಿದ್ದರು. ನಾನು ಟೆನ್ಷನ್ ನಲ್ಲಿದ್ದೆ. ಈ ಸಮಯದಲ್ಲಿ ಕ್ಯಾಮೆರಾಮನ್ ಸಹಾಯಕ ನನ್ನ ಸಹಾಯಕನಿಗೆ ಏರು ಧ್ವನಿಯಲ್ಲಿ ಮಾತನಾಡಿದ್ದ. ನಾನು ಆ ಹುಡುಗನಿಗೆ ಹಾಗೆ ಮಾತನಾಡುವುದು ತಪ್ಪು ಎಂದು ತಳ್ಳಿದ್ದೆ. ಇದರ ಹೊರತಾಗಿ ಅಲ್ಲಿ ಏನೂ ನಡೆದಿಲ್ಲ ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಆದರೆ, ವಿಡಿಯೋದಲ್ಲಿ ಇರುವುದು ಬೇರೆಯಾಗಿದೆ. ಶೂಟಿಂಗ್ ಸ್ಥಗಿತಗೊಳಿಸಿ ಚಂದನ್ ಅವರನ್ನು ಸುತ್ತುವರೆದಿದ್ದಾರೆ. ವಾತಾವರಣ ಬಿಸಿಯಾಗಿದೆ. ಚಂದನ್ ಮತ್ತು ಅಲ್ಲಿ ನೆರೆದಿದ್ದವರ ಮಧ್ಯ ಮಾತಿನ ಚಕಮಕಿ ಕೂಡ ನಡೆದಿದೆ. ಕ್ಷಮೆ ಕೇಳಲು ಕೆಲವರು ಚಂದನ್ ಅವರನ್ನು ಒತ್ತಾಯಿಸುತ್ತಾರೆ. ಈ ಮಧ್ಯೆ ಅಲ್ಲಿ ನಿಂತದ್ದ ಒಬ್ಬನು ಚಂದನ್ ಅವರ ಮುಖಕ್ಕೆ ಹೊಡೆಯುತ್ತಾನೆ. ಇಷ್ಟೆಲ್ಲ ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಇದೀಗ ವೈರಲ್ ಆಗಿದೆ.

ಅಂದಹಾಗೆ ಚಂದನ್ ಅವರು ತೆಲುಗಿನ ‘ಸಾವಿತ್ರಮ್ಮಗಾರು ಅಬ್ಬಾಯಿ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಮಾತ್ರವಲ್ಲ, ಕನ್ನಡದಲ್ಲೂ ಅವರು ಈ ಹಿಂದೆ ಲಕ್ಷ್ಮೀ ಬಾರಮ್ಮ, ‘ರಾಧಾ ಕಲ್ಯಾಣ’,  ‘ಸರ್ವ ಮಂಗಳ ಮಾಂಗಲ್ಯೇ’  ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.  ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಲವ್ ಯು ಅಲಿಯಾ, ಅರ್ಜುನ್ ಸರ್ಜಾ ನಿರ್ದೇಶನದ “ಪ್ರೇಮ ಬರಹ” ಸೇರಿ ಕನ್ನಡದ ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ.   ಸದ್ಯ ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗುತ್ತಿರುವ’ ಮರಳಿ ಮನಸಾಗಿದೆ ‘ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist