ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನನಗೆ 10 ವರ್ಷ ಇದ್ದಾಗಲೇ ನಮ್ಮ ತಂದೆ ನಮ್ಮನ್ನು ಬಿಟ್ಟು ಹೋದರು; ತಂದೆ ಯೋಗೇಶ್ವರ್ ವಿರುದ್ಧ ನಿಶಾ ಯೋಗೇಶ್ವರ್ ಆಕ್ರೋಶ: ವಿಡಿಯೋ ವೈರಲ್

Twitter
Facebook
LinkedIn
WhatsApp
ನನಗೆ 10 ವರ್ಷ ಇದ್ದಾಗಲೇ ನಮ್ಮ ತಂದೆ ನಮ್ಮನ್ನು ಬಿಟ್ಟು ಹೋದರು; ತಂದೆ ಯೋಗೇಶ್ವರ್ ವಿರುದ್ಧ ನಿಶಾ ಯೋಗೇಶ್ವರ್ ಆಕ್ರೋಶ: ವಿಡಿಯೋ ವೈರಲ್

ರಾಮನಗರ: ನನ್ನ ತಂದೆ ನನಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದಾರೆ. ನನ್ನ ಕಾರ್ಯಗಳನ್ನು ಬೆಂಬಲಿಸುತ್ತಾರೆ ಎಂದು ಹೇಳಿದ್ದ ನಿಶಾ ಯೋಗೇಶ್ವರ್ ಇದೀಗ ತಂದೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ನಿಶಾ ಯೋಗೇಶ್ವರ್ ಅವರು ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಹಲವು ಬಾರಿ ಭೇಟಿಯಾಗಿದ್ದರು. ಇದಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ತಂದೆ ಹೆಸರು ತೆಗೆದು ನೀವು ಯಾವ ಕೆಲಸ ಬೇಕಾದರೂ ಮಾಡಿ. ಯೋಗೇಶ್ವರ್ ಇಲ್ಲವಾದರೆ ನಿಮ್ಮ ಅಸ್ತಿತ್ವ ಇಲ್ಲ ಎಂದು ಕಮೆಂಟ್ ಗಳು ಬಂದಿದ್ದವು. ಇದಕ್ಕೆ ನಿಶಾ ಯೋಗೇಶ್ವರ್ ಉತ್ತರ ನೀಡಿದ್ದಾರೆ.

ಯೋಗೇಶ್ವರ್ ಅವರ ಮೊದಲ ಹೆಂಡತಿ ಮಗಳಾಗಿರುವುದರಿಂದ ಅವರ ಮನೆಯಲ್ಲಿ ನನಗೆ ಸ್ಥಾನವಿಲ್ಲ. ತನ್ನ ಚಿಕ್ಕಮ್ಮ ಯಾವತ್ತೂ ನನಗೆ ಅಮ್ಮನಾಗಲಿಲ್ಲ. ಮಲತಾಯಿ ಬಿಡಿ, ಸಾರ್ವಜನಿಕ ಬದುಕಿನಲ್ಲಿರುವ ತನ್ನ ತಂದೆಯೇ ಆದರ್ಶ ಅಪ್ಪ ಆಗಲಿಲ್ಲ ಎಂದು ನಿಶಾ ಯೋಗೇಶ್ವರ್ ಹೇಳಿದ್ದಾರೆ.

ವಿಡಿಯೋದಲ್ಲಿ ಮಾತನಾಡಿರುವ ನಿಶಾ ಯೋಗೇಶ್ವರ್, ನನಗೆ 10 ವರ್ಷ ಇದ್ದಾಗಲೇ ನಮ್ಮ ತಂದೆ ನಮ್ಮನ್ನು ಬಿಟ್ಟು ಹೋದರು. ಸೀತೆ 14 ವರ್ಷ ವನವಾಸ ಅನುಭವಿಸಿದರೆ ನಾನು ಬರೋಬ್ಬರಿ 24 ವರ್ಷಗಳ ಕಾಲ ತಂದೆಯನ್ನು ಕಾಣದೆ ಬದುಕಬೇಕಾಯಿತು. ತಂದೆ ದೂರವಾದ 24 ವರ್ಷದ ಬಳಿಕ ಅವರನ್ನು ನೋಡುತ್ತಿದ್ದೇನೆ. ಇದೀಗ ಚುನಾವಣೆ ಸಮಯದಲ್ಲಿ ಬಂದು ಕರೆಯುತ್ತಿದ್ದರು. ಮನೆ ಮನೆಗೆ ತೆರಳಿ ತಂದೆ ಯೋಗೇಶ್ವರ್ ಪರ ಮತಯಾಚಿಸುತ್ತಿದ್ದೆ. ನಾನು ಅಪ್ಪನಿಗಾಗಿ ಆದರ್ಶ ಮಗಳಾದೆ. ಆದರೆ ಅವರು ಆದರ್ಶ ತಂದೆಯಾಗಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನೀನು ಅವರಿಗೆ ಆದರ್ಶ ಮಗಳಲ್ಲ. ನೀನು ನಿನ್ನ ತಂದೆ ಹೆಸರು ತೆಗೆದು ಹಾಕಬೇಕು ಎಂದು ಕಮೆಂಟ್ ಮಾಡುತ್ತಿದ್ದಾರೆ. ಆದರೆ ಕಮೆಂಟ್ ಮಾಡುತ್ತಿರೋರು ತಂದೆ ಹೆಸರು ಹೇಗೆ ತೆಗೆಯೋದು ಅಂತ ಹೇಳಿ’ ಎಂದು ಸವಾಲು ಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist