ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾಗಾಲೋಟ ಆರಂಭಿಸಿದ ಟೊಮೆಟೊ ಬೆಲೆ! ಬೆಲೆ ನೂರು ತಲುಪಬಹುದ?

Twitter
Facebook
LinkedIn
WhatsApp
ನಾಗಾಲೋಟ ಆರಂಭಿಸಿದ ಟೊಮೆಟೊ ಬೆಲೆ! ಬೆಲೆ ನೂರು ತಲುಪಬಹುದ?

ಬೆಂಗಳೂರು: ಟೊಮೆಟೊ ಬೆಲೆ ನಾಗಾಲೋಟ ಆರಂಭಿಸಿದೆ. ಕಳೆದ ವಾರದಿಂದ ಸರಿಸುಮಾರು 50ರಿಂದ 70 ರೂಪಾಯಿವರೆಗೆ ಟೊಮೆಟೊ ಬೆಲೆ ಏರಿಕೆಯಾಗಿದೆ. ಕಳೆದ ವಾರದಿಂದ ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಟೊಮೆಟೊ ಬೆಲೆ ಏಕಾಏಕಿ ಏರಿಕೆಯಾಗಿದೆ. ಸೆಪ್ಟೆಂಬರ್ ಆರಂಭದಲ್ಲಿ ಕೆ.ಜಿಗೆ 10 ರೂ ಇದ್ದ ಟೊಮೆಟೊ ಬೆಲೆ ಕೊನೆಗೆ ಕೆ.ಜಿಗೆ ಗರಿಷ್ಠ 15 ರೂಗೆ ತಲುಪಿತ್ತು. ಮತ್ತೆ ಕಳೆದ ಐದಾರು ದಿನಗಳಿಂದ ಬೆಲೆ ಇದ್ದಕ್ಕಿದ್ದಂತೆ ಏರಿಕೆಯಾಗಿದೆ.
ಟೊಮೆಟೊ ಬೆಲೆ ಏರಿಕೆಯಿಂದಾಗಿ ರೆಸ್ಟೋರೆಂಟಿನ ಆಹಾರ ಉತ್ಪನ್ನಗಳ ಬೆಲೆ ಏರಿಕೆಯಾಗಿದೆ. ಇದು ನೇರವಾಗಿ ಗ್ರಾಹಕರ ಮೇಲೆ ಪರಿಣಾಮ ಬೀರಿದೆ. ಬೆಲೆ ನೂರರ ಗಡಿಯು ದಾಟಬಹುದು ಎಂದು ವರ್ತಕರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬೆಂಗಾಲ ಹಾಗೂ ಒಡಿಶಾ ರಾಜ್ಯಗಳು ದೇಶದಲ್ಲಿ ಹೆಚ್ಚು ಟೊಮ್ಯಾಟೊ ಉತ್ಪಾದಿಸುವ ರಾಜ್ಯಗಳಾಗಿವೆ. ಮಳೆ ಪರಿಸ್ಥಿತಿಯಿಂದಾಗಿ ಬೆಳೆ ಉತ್ಪಾದನೆ ಮೇಲೆ ಶೇ 50ರಷ್ಟು ಪರಿಣಾಮ ಬೀರಿದೆ ಎನ್ನಲಾಗಿದೆ.
ಪ್ರತಿ ದಿನ ಎರಡು ಟನ್‌ಗಳಷ್ಟು ಟೊಮೆಟೊ ಬೆಳೆ ಪೂರೈಕೆಯಾಗುತ್ತದೆ. ಆದರೆ ಒಂದು ವಾರದಿಂದ ಟೊಮೆಟೊ ಸಾಗಣೆ ಮಟ್ಟ ಕಡಿಮೆಯಾಗಿದೆ. ಇದರಿಂದಾಗಿ ಬೆಲೆ ಏರಿಕೆಯಾಗಿದೆ. ಇದೇ ರೀತಿ ಇನ್ನೂ ಕೆಲವು ದಿನ ಮಳೆ ಮುಂದುವರೆದರೆ ಟೊಮೆಟೊ ಬೆಲೆ ಇನ್ನಷ್ಟು ಏರಿಕೆಯಾಗುವುದು ಖಚಿತ. ಕೆ.ಜಿ.ಗೆ ಗರಿಷ್ಠ 100 ರೂ ತಲುಪಬಹುದು. ಇದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ’ ಎಂದು ವರ್ತಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೇಡಿಕೆ ಮತ್ತು ಪೂರೈಕೆ ನಡುವೆ ಅಗಾಧ ವ್ಯತ್ಯಾಸ ಇರುವುದು ಈ ಬೆಲೆ ಏರಿಕೆಗೆ ಕಾರಣವಾಗಿದೆ. ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ಬೆಲೆ ಏರಿಕೆ ಕಂಡುಬಂದಿದೆ ಎಂದು ಮಾರುಕಟ್ಟೆಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು