ಶುಕ್ರವಾರ, ಜೂನ್ 9, 2023
ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ-ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ - ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾನು ಭಾರತಕ್ಕೆ ಕಾಲಿಟ್ಟರೆ ಕೋರೋಣ ಓಡಿಹೋಗುತ್ತದೆ-ನಿತ್ಯಾನಂದನ ಹೊಸ ಹೇಳಿಕೆ.

Twitter
Facebook
LinkedIn
WhatsApp
ನಾನು ಭಾರತಕ್ಕೆ ಕಾಲಿಟ್ಟರೆ ಕೋರೋಣ ಓಡಿಹೋಗುತ್ತದೆ-ನಿತ್ಯಾನಂದನ ಹೊಸ ಹೇಳಿಕೆ.

ಬೆಂಗಳೂರು: ಬಿಡದಿಯ ನಿತ್ಯಾನಂದ ಹೊಸ ವರಸೆ ಯೊಂದನ್ನು ಆರಂಭಿಸಿದ್ದು, ನಿತ್ಯಾನಂದನ ಪ್ರಕಾರ ಭಾರತ ದೇಶಕ್ಕೆ ನಿತ್ಯಾನಂದ ಕಾಲಿಟ್ಟರೆ ಓಡಿ ಹೋಗುತ್ತದೆ ಎಂದು ಹೇಳಿದ್ದಾನೆ.

ಈ ಬಗ್ಗೆ ವಿಡಿಯೋ ಮಾಡಿ ಕಳಿಸಿರುವ ನಿತ್ಯಾನಂದ ನಾನು ಭಾರತ ದೇಶಕ್ಕೆ ಕಾಲಿಟ್ಟರೆ ಮಾತ್ರ ಕೋರೋಣ ಓಡಿಹೋಗುತ್ತದೆ ಎಂದಿದ್ದಾನೆ.

ಅಜ್ಞಾತ ದೀಪ ಒಂದರಲ್ಲಿ ಕೈಲಾಸ ದೇಶ ಎಂದು ಸ್ಥಾಪಿಸಿರುವ ನಿತ್ಯಾನಂದ ಅಲ್ಲಿಂದಲೇ ತನ್ನ ಭಕ್ತರಿಗೆ ಮೆಸೇಜುಗಳನ್ನು ನೀಡುತ್ತಿರುತ್ತಾನೆ. ಹೆಚ್ಚಾಗಿ ವಿಡಿಯೋದ ಮೂಲಕ ಈ ಸಂದೇಶಗಳನ್ನು ನೀಡುವ ನಿತ್ಯಾನಂದ ಈಗ ಹೊಸ ಸಂದೇಶ ನೀಡಿದ್ದು ಇದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ನಿತ್ಯಾನಂದರ ವಿರುದ್ಧ ಭಾರತದಲ್ಲಿ ಹಲವಾರು ಕ್ರಿಮಿನಲ್ ಕೇಸುಗಳು ದಾಖಲಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು