ಶುಕ್ರವಾರ, ಜೂನ್ 9, 2023
ಅಜ್ಜಿಯನ್ನು ಕೊಲೆ ಮಾಡಿ ಶವ ಸುಟ್ಟ ಪ್ರಕರಣ: ಮೊಮ್ಮಗನ ಬಂಧನ-ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ-ಬಾಬಾಬುಡನಗಿರಿಯಲ್ಲಿ ಶೌಚಾಲಯ ಸಮಸ್ಯೆ; ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ-ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಿಜವಾಗಿಯೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಕಡಿಮೆಯಾಗಿದೆಯ?

Twitter
Facebook
LinkedIn
WhatsApp
ನಿಜವಾಗಿಯೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಕಡಿಮೆಯಾಗಿದೆಯ?

ಬೆಂಗಳೂರು: ಕರ್ನಾಟಕ ರಾಜ್ಯದ ಬಿಜೆಪಿಯ ಆಂತರಿಕ ಕಲಹ ಒಂದು ಹಂತದಲ್ಲಿ ಕಡಿಮೆ ಆದ ರೀತಿಯಲ್ಲಿ ಗೋಚರಿಸುತ್ತಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ ನಂತರ ಬಿಜೆಪಿಯ ಆಂತರಿಕ ಕಲಹ ಕಡಿಮೆಯಾಗಿದೆ ಎಂದು ಮೇಲ್ನೋಟಕ್ಕೆ ಗೋಚರಿಸಿದರು ಆಂತರಿಕವಾಗಿ ಬೇರೆ ನಡೆಯುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ನಿಜವಾಗಿಯೂ ಹೈಕಮಾಂಡ್ ಲೆಕ್ಕಾಚಾರ ಬೇರೆ ಇದೆ ಇದೆ. ಆ ನೆಲೆಯಲ್ಲಿ ಅರುಣ್ ಸಿಂಗ್ ರಾಜ್ಯದಲ್ಲಿ ಇಮೇಜ್ ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಬೆಂಗಳೂರಿಗೆ ಆಗಮಿಸಿ ಆ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಿ ಹೋಗಿದ್ದಾರೆ ಎಂಬುದು ರಾಜಕೀಯ ವಿಶ್ಲೇಷಕರ ಮಾತು. ಹೈಕಮಾಂಡ್ ಹೊಸ ನಾಯಕತ್ವ ತರಲು ಬಹಳಷ್ಟು ತಂತ್ರಗಳನ್ನು ಮಾಡುತ್ತಿದೆ. ಆದರೆ ಆ ತಂತ್ರಗಳು ಅನುಷ್ಠಾನಗೊಳ್ಳದ ಸಮಯ ಬೇಕಾಗುತ್ತದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ನಿಜವಾಗಿಯೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಕಡಿಮೆಯಾಗಿದೆಯ?

ಒಂದು ಹಂತದಲ್ಲಿ ಬಂಡಾಯಗಾರರು ಸುಮ್ಮನೆ ಕುಳಿತು ಕೊಂಡಿದ್ದಾರೆ ಎಂದು ಅನಿಸಿದರೂ ಒಳಗೊಳಗೆ ಬೇರೆಯದೇ ರಾಜಕೀಯ ನಡೆಯುತ್ತಿದೆ ಎಂಬುದು ವಿಶ್ಲೇಷಕರ ಅಭಿಪ್ರಾಯ. ಒಂದೇ ಏಟಿಗೆ ಯಡಿಯೂರಪ್ಪನವರನ್ನು ಬದಲಾಯಿಸಲು ಸಾಧ್ಯ ಇಲ್ಲ ಎಂಬುದನ್ನು ಚೆನ್ನಾಗಿ ಅರಿತಿರುವ ರಾಜ್ಯ ಹೈಕಮಾಂಡ್ ತಂತ್ರಗಳನ್ನು ಮಾಡುವುದರಲ್ಲಿ ನಿರತವಾಗಿದೆ ಎಂಬುದು ವಿಶ್ಲೇಷಕರ ಅಭಿಪ್ರಾಯ. ಯಡಿಯೂರಪ್ಪ ಬದಲಾಗುತ್ತಾರೆ, ಬದಲಾಗುವುದಿಲ್ಲ ಎಂಬ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತಿವೆ. ಒಟ್ಟಿನಲ್ಲಿ ಹೈಕಮಾಂಡ್ ಮುಂದೆ ಯಾವ ಅಸ್ತ್ರ ಇದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಈ ಸಂದರ್ಭದಲ್ಲಿ ಕಷ್ಟ ಸಾಧ್ಯ ಎನ್ನುತ್ತಾರೆ ವಿಶ್ಲೇಷಕರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು