ಬುಧವಾರ, ಜನವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನೇರ ತೆರಿಗೆ ವಿವಾದ್ ಸೆ ವಿಶ್ವಾಸ್ ಮೊತ್ತ ಪಾವತಿಯ ಅವಧಿ ವಿಸ್ತರಣೆ

Twitter
Facebook
LinkedIn
WhatsApp
ನೇರ ತೆರಿಗೆ ವಿವಾದ್ ಸೆ ವಿಶ್ವಾಸ್ ಮೊತ್ತ ಪಾವತಿಯ ಅವಧಿ ವಿಸ್ತರಣೆ

ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿಯು ವಿವಾದ್ ಸೆ ವಿಶ್ವಾಸ್ ಕಾಯಿದೆಯ ಪರಿಚ್ಛೇದ 3 ರ ಅಡಿಯಲ್ಲಿ ಕೊನೆಯ ದಿನಾಂಕವನ್ನು ವಿಸ್ತರಿಸಿದೆ.
ನೇರ ತೆರಿಗೆ ವಿವಾದ್ ಸೆ ವಿಶ್ವಾಸ್ ಕಾಯಿದೆ 2020 ರ ಅಡಿಯಲ್ಲಿ (ಇನ್ನು ಮುಂದೆ “ವಿವಾದ್ ಸೆ ವಿಶ್ವಾಸ್ ಕಾಯಿದೆ” ಎಂದು ಉಲ್ಲೇಖಿಸಲಾಗುತ್ತದೆ), ಘೋಷಿಸಿದವರು ಪಾವತಿಸಬೇಕಾದ ಮೊತ್ತವನ್ನು ವಿವಾದ್ ಸೆ ವಿಶ್ವಾಸ್ ಕಾಯಿದೆಯ ಪರಿಚ್ಛೇದ 3 ರ 3 ರ ಅಡಿಯಲ್ಲಿರುವ ಪಟ್ಟಿಯಲ್ಲಿ ತಿಳಿಸಲಾಗಿದೆ.
25 ನೇ ಜೂನ್ 2021 ರ ಇತ್ತೀಚಿನ ಅಧಿಸೂಚನೆಯ ಪ್ರಕಾರ, ಮೊತ್ತದ ಪಾವತಿಯ ಕೊನೆಯ ದಿನಾಂಕವನ್ನು (ಯಾವುದೇ ಹೆಚ್ಚುವರಿ ಮೊತ್ತವಿಲ್ಲದೆ) 31 ನೇ ಆಗಸ್ಟ್ 2021 ಎಂದು ಸೂಚಿಸಲಾಗಿದೆ. ವಿವಾದ್ ಸೆ ವಿಶ್ವಾಸ್ ಕಾಯ್ದೆ ಅಡಿಯಲ್ಲಿ ಈ ಮೊತ್ತವನ್ನು (ಹೆಚ್ಚುವರಿ ಮೊತ್ತದೊಂದಿಗೆ) ಪಾವತಿಸಲು ಕೊನೆಯ ದಿನಾಂಕ 31 ನೇ ಅಕ್ಟೋಬರ್, 2021 ಎಂದು ತಿಳಿಸಲಾಗಿದೆ.
ವಿವಾದ್ ಸೆ ವಿಶ್ವಾಸ್ ಕಾಯ್ದೆ ಅಡಿಯಲ್ಲಿ ಘೋಷಣೆಯಿಂದ ಪಾವತಿ ಮಾಡಲು ಪೂರ್ವಾಪೇಕ್ಷಿತವಾದ ನಮೂನೆ ಸಂಖ್ಯೆ 3 ರ ವಿತರಣೆಯಲ್ಲಿ ಮತ್ತು ತಿದ್ದುಪಡಿಯಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ, ಮೊತ್ತವನ್ನು (ಯಾವುದೇ ಹೆಚ್ಚುವರಿ ಮೊತ್ತವಿಲ್ಲದೆ) ಪಾವತಿಸುವ ಕೊನೆಯ ದಿನಾಂಕವನ್ನು 30 ನೇ ಸೆಪ್ಟೆಂಬರ್, 2021ಕ್ಕೆ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಕುರಿತು ಅಗತ್ಯ ಅಧಿಸೂಚನೆಯನ್ನು ಶೀಘ್ರದಲ್ಲಿಯೇ ನೀಡಲಾಗುವುದು.
ವಿವಾದ್ ಸೆ ವಿಶ್ವಾಸ್ ಕಾಯ್ದೆ ಅಡಿಯಲ್ಲಿ (ಹೆಚ್ಚುವರಿ ಮೊತ್ತದೊಂದಿಗೆ) ಮೊತ್ತವನ್ನು ಪಾವತಿಸಲು ಇರುವ ಕೊನೆಯ ದಿನಾಂಕ 31 ನೇ ಅಕ್ಟೋಬರ್, 2021 ಅನ್ನು ಬದಲಾಯಿಸುವ ಪ್ರಸ್ತಾಪವಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು