
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಚಂದಿಗಡ: ಪಂಜಾಬ್ ಕಾಂಗ್ರೆಸ್ನ ಬಿಕ್ಕಟ್ಟು ತಾರಕಕ್ಕೇರಿದ್ದು, ಈ ನಡುವೆ ಹಲವು ಕಾಂಗ್ರೆಸ್ ಶಾಸಕರು ಬಂಡಾಯ ಎದ್ದ ಸೂಚನೆಗಳು ಲಭ್ಯವಾಗಿದೆ. ಈ ನಡುವೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೈಕಮಾಂಡ್ ಭೇಟಿಯಾಗಲಿದ್ದಾರೆ. ಹೈಕಮಾಂಡ್ ನಾಯಕರೊಂದಿಗೆ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಉಪಮುಖ್ಯಮಂತ್ರಿ ನವಜ್ಯೋತ್ ಸಿಂಗ್ ಸಿದ್ದು ಹಾಗೂ ಪರ್ಗತ್ ಸಿಂಗ್ ಸರ್ಕಾರದ ವಿರುದ್ಧ ಮಂಡಿಸಿದ್ದಾರೆ.
ಶಿರೋಮಣಿ ಅಕಾಲಿದಳ ಹೇಳಿದಾಗೆ ಮುಖ್ಯಮಂತ್ರಿಯವರು ಕೆಲಸ ಮಾಡುತ್ತಿದ್ದಾರೆ ಎಂದು ನವಜೋತ್ ಸಿಂಗ್ ಸಿದ್ದು ಅವರು ಆರೋಪಿಸಿದ್ದಾರೆ. ಈ ಆರೋಪಗಳನ್ನು ಅಲ್ಲಗಳೆದಿರುವ ಮುಖ್ಯಮಂತ್ರಿಯವರು ಅದನ್ನು ಸಾಬೀತುಪಡಿಸಬೇಕೆಂದು ಸವಾಲು ಹಾಕಿದ್ದಾರೆ.
ಪಂಜಾಬಿನ ಈ ಬಿಕ್ಕಟ್ಟು ಪಕ್ಷದ ಹೈಕಮಾಂಡಿಗೆ ಹೊಸ ತಲೆ ನೋವನ್ನು ತಂದಿದ್ದು ಪಕ್ಷ ಇದರ ಬಗ್ಗೆ ಅಸಮಾಧಾನ ಹೊಂದಿದೆ ಎಂದು ಎಂದು ತಿಳಿದುಬಂದಿದೆ.
ಈ ನಡುವೆ ಪಕ್ಷದ ಅಧ್ಯಕ್ಷರನ್ನು ಚುನಾವಣೆ ನಡೆಸಲು ಸೂಕ್ಷ್ಮ ಹೆಜ್ಜೆ ಇರಿಸಲು ಪಕ್ಷ ತೀರ್ಮಾನಿಸಿದೆ. ಎರಡು ಬಣಗಳಿಗೆ ಸಮ್ಮತವಾಗುವ ವ್ಯಕ್ತಿಯನ್ನು ಆಯ್ಕೆ ಮಾಡಲು ಪಕ್ಷ ತೀರ್ಮಾನಿಸಿದೆ ಎಂದು ತಿಳಿದುಬಂದಿದ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್