ಮಂಗಳವಾರ, ಫೆಬ್ರವರಿ 18, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

Twitter
Facebook
LinkedIn
WhatsApp
ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. 

ಕಾಸರಗೋಡು: ನಾಪತ್ತೆಯಾಗಿದ್ದ ವೃದ್ಧೆಯೋರ್ವರ ಮೃತದೇಹ ಪತ್ತೆ

ಕಾಸರಗೋಡು: ನಾಪತ್ತೆಯಾಗಿದ್ದ ವೃದ್ಧೆಯೋರ್ವರ ಮೃತದೇಹ ಪತ್ತೆಯಾದ ಘಟನೆ ಕಾಸರಗೋಡು ಕುಂಬಳೆ ಹೊಳೆಯಲ್ಲಿ ಗುರುವಾರ ಸಂಜೆ ನಡೆದಿದೆ.

ಬದಿಯಡ್ಕ ನಾರಂಪಾಡಿಯ ಲೀಲಾವತಿ (60) ಮೃತ ದುರ್ದೈವಿ.

ಕುಂಬಳೆ ನದಿಯ ಸೇತುವೆ ಸಮೀಪ ವೃದ್ಧೆಯ ಮೃತ ದೇಹ ಪತ್ತೆಯಾಗಿದ್ದು, ಉಪ್ಪಳ ದಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತ ದೇಹವನ್ನು ದಡಕ್ಕೆ ತಲುಪಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.

ಸೋಮವಾರ ಬೆಳಿಗ್ಗೆ ಮನೆಯಿಂದ ಔಷಧಿ ಖರೀದಿಸಲೆಂದು ಹೊರಟಿದ್ದ ಲೀಲಾ ವತಿ ರಾತ್ರಿಯಾದರೂ ಮನೆಗೆ ಮರಳಿಲ್ಲ. ಈ ಹಿನ್ನಲೆಯಲ್ಲಿ ಪುತ್ರ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ಮಹಿಳೆ ಆಟೋ ರಿಕ್ಷಾದಲ್ಲಿ ಕುಂಬಳೆ ದೇವಸ್ಥಾನ ತನಕ ಬಂದಿರುವುದು ತಿಳಿದು ಬಂದಿತ್ತು. ಈ ನಡುವೆ ಗುರುವಾರ ಸಂಜೆ ಕುಂಬಳೆ ನದಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist