ಶುಕ್ರವಾರ, ಜೂನ್ 9, 2023
ಅಜ್ಜಿಯನ್ನು ಕೊಲೆ ಮಾಡಿ ಶವ ಸುಟ್ಟ ಪ್ರಕರಣ: ಮೊಮ್ಮಗನ ಬಂಧನ-ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ-ಬಾಬಾಬುಡನಗಿರಿಯಲ್ಲಿ ಶೌಚಾಲಯ ಸಮಸ್ಯೆ; ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ-ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಶ್ಚಿಮ ಬಂಗಾಳದ‌ಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ.

Twitter
Facebook
LinkedIn
WhatsApp
ಪಶ್ಚಿಮ ಬಂಗಾಳದ‌ಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ‌ಲ್ಲಿ ಆಡಳಿತಗಾರರ ನಿಯಮಗಳು ಚಾಲ್ತಿಯಲ್ಲಿದ್ದು, ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕೋಲ್ಕತ್ತಾ ಹೈಕೋರ್ಟ್‌ಗೆ ವರದಿ ನೀಡಿದೆ.
ಪಶ್ಚಿಮ ಬಂಗಾಳದ‌ಲ್ಲಿ ಚುನಾವಣೋತ್ತರ ಹಿಂಸಾಚಾರ‌ದ ಬಗ್ಗೆ ವರದಿ ಸಲ್ಲಿಸುವಂತೆ ಎನ್‌ಎಚ್‌ಆರ್‌ಸಿ‌ಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅಗತ್ಯ ಅಧ್ಯಯನ ನಡೆಸಿ ವರದಿ ನೀಡಿದ್ದು, ಪಶ್ಚಿಮ ಬಂಗಾಳ‌ದಲ್ಲಿ ಶಾಸನಬದ್ಧ ನಿಯಮಗಳು ಮೂಲೆಗುಂಪಾಗಿರುವುದು ದೇಶದ ಸಂವಿಧಾನಕ್ಕೆ ಸಾವಿನ ಗಂಟೆಯಾಗಲಿದೆ ಎಂದು ಹೇಳಿದೆ.
ಈ ಹಿಂಸಾಚಾರ‌ಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ‌ಯೂ ಎನ್‌ಎಚ್‌ಆರ್‌ಸಿ‌ ವರದಿಯಲ್ಲಿ ತಿಳಿಸಿದೆ. ಕೊಲೆ, ಅತ್ಯಾಚಾರ, ಕಿರುಕುಳ, ಹಿಂಸಾಚಾರ ಇದ್ಯಾವುದೂ ಅರಿಯದೇ ನಡೆಯುವ ಕೆಲಸಗಳಲ್ಲ. ಇವೆಲ್ಲವನ್ನೂ ಎದುರಾಳಿ ಪಕ್ಷದನಿರ್ಧಿಷ್ಟ ವ್ಯಕ್ತಿಯನ್ನೇ ಗುರಿಯಾಗಿಸಿ ನಡೆಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು