ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುಲ್ವಾಮ ದಾಳಿ - ಕರಾಳ ಘಟನೆ! ಇಂದಿಗೆ 4 ವರ್ಷ

Twitter
Facebook
LinkedIn
WhatsApp
ಪುಲ್ವಾಮ ದಾಳಿ - ಕರಾಳ ಘಟನೆ! ಇಂದಿಗೆ 4 ವರ್ಷ

ಫೆಬ್ರವರಿ 14 ರಂದು ಜಗತ್ತು ಪ್ರೇಮಿಗಳ ದಿನವನ್ನು( Valentine’s Day) ಆಚರಿಸುತ್ತಿದ್ದಂತೆ ನಾಲ್ಕು ವರ್ಷದ ಹಿಂದೆ ಪುಲ್ವಾಮಾದಲ್ಲಿ(Pulwama Terror Attack) ಕರಾಳ ಘಟನೆಯೊಂದು ನಡೆದಿತ್ತು, ಅದೇ ಪುಲ್ವಾಮಾ ದಾಳಿ. ಭಾರತೀಯ ಭದ್ರತಾ ಪಡೆಗಳ ಮೇಲೆ ಇಲ್ಲಿಯವರೆಗೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಇದು ಒಂದಾಗಿದ್ದು, 40 ಸಿಆರ್‌ಪಿಎಫ್ ಯೋಧರು ಈ ದಾಳಿಗೆ ಬಲಿಯಾಗಿದ್ದರು. ನಾಲ್ಕು ವರ್ಷಗಳ ಹಿಂದೆ, 2019 ಫೆಬ್ರವರಿ 14 ರಂದು, 40 ಸಿಆರ್‌ಪಿಎಫ್ ಅಧಿಕಾರಿಗಳು ಪ್ರಾಣ ಕಳೆದುಕೊಂಡ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ದೇಶಕ್ಕೆ ದೇಶವೇ ಸ್ತಬ್ದವಾಗಿತ್ತು.ಜೈಶ್-ಎ-ಮೊಹಮ್ಮದ್ ಆತ್ಮಹತ್ಯಾ ಬಾಂಬರ್ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ದ ಬೆಂಗಾವಲು ವಾಹನಕ್ಕೆ ಸ್ಫೋಟಕಗಳನ್ನು ತುಂಬಿದ ವಾಹನವನ್ನು ಡಿಕ್ಕಿ ಹೊಡೆದು ಈ ಕೃತ್ಯ ಎಸಗಿದ್ದನು.

Pulwama Attack CRPF 1200x900 1

ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್‌ಪೋರಾ ಬಳಿಯ ಅವಾಂತಿಪೋರಾ ಸಮೀಪ ರಾಷ್ಟ್ರೀಯ ಹೆದ್ದಾರಿ 44ರಲ್ಲಿ 78 ಸೇನಾ ವಾಹನಗಳಲ್ಲಿ 2,500 ಸಿಆರ್‌ಪಿಎಫ್ ಯೋಧರನ್ನು ಕರೆದುಕೊಂಡು ಸಾಲಾಗಿ ಸಾಗುತ್ತಿದ್ದವು.

ಈ ವೇಳೆ 350 ಕೆಜಿ ಸ್ಫೋಟಕಗಳನ್ನು ಹೊತ್ತ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುಪಿಯೊಂದು ನೇರವಾಗಿ ಸೇನಾ ವಾಹನಕ್ಕೆ ಡಿಕ್ಕಿ ಹೊಡೆಯಿತು (Pulwama Attack). ಪರಿಣಾಮ ಕ್ಷಣ ಮಾತ್ರದಲ್ಲೇ 76ನೇ ಬೆಟಾಲಿಯನ್‌ನ 40 ಯೋಧರು ಹುತಾತ್ಮರಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist