ಶುಕ್ರವಾರ, ಜೂನ್ 9, 2023
ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ-ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ - ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಥಮ ಕೋವಿಡ್ ಲಾಕ್ ಡೌನ್ ಭಾರತದಲ್ಲಿ ವಾಯು ಪರಿಸ್ಥಿತಿಯನ್ನು ಸುಧಾರಿಸಿದೆ ಎಂದಿದೆ ಸಂಶೋಧನೆ!!

Twitter
Facebook
LinkedIn
WhatsApp
ಪ್ರಥಮ ಕೋವಿಡ್ ಲಾಕ್ ಡೌನ್ ಭಾರತದಲ್ಲಿ ವಾಯು ಪರಿಸ್ಥಿತಿಯನ್ನು ಸುಧಾರಿಸಿದೆ ಎಂದಿದೆ ಸಂಶೋಧನೆ!!


ನವದೆಹಲಿ: ಕಳೆದ ವರ್ಷ ಘೋಷಿಸಿದ್ದ ಕರೋನಾ ಲಾಕ್ಡೌನ್ ಭಾರತ ದೇಶದ ಹವಾಮಾನವನ್ನು ಅದರಲ್ಲೂ ಗಾಳಿಯನ್ನು ಶುದ್ಧೀಕರಿಸಿದೆ ಎಂದು ಸಂಶೋಧನೆ ತಿಳಿಸಿದೆ.
ಈ ಬಗ್ಗೆ ಪರಿಸರ ಸಂಶೋಧನೆಯ ಜರ್ನಲ್ ಒಂದು ವರದಿ ಪ್ರಕಟ ಮಾಡಿದ್ದು ಈ ಮೂಲಕ ಗಾಳಿಯು ಭಾರತ ದೇಶದಲ್ಲಿ ಬಹಳಷ್ಟು ಶುದ್ಧೀಕರಣ ವಾಗಿದೆ ಎಂದಿದೆ.
ದೆಹಲಿ ,ಮುಂಬೈ ,ಕೋಲ್ಕತ್ತಾ ಚೆನ್ನೈ, ಬೆಂಗಳೂರು, ಹೈದರಾಬಾದ್ ಎಲ್ಲ ಪ್ರಮುಖ ನಗರಗಳನ್ನು ಆಧಾರವಾಗಿಟ್ಟುಕೊಂಡು ಈ ಸಂಶೋಧನೆ ನಡೆಸಲಾಗಿದ್ದು ಗಾಳಿಯ ಗುಣಮಟ್ಟ ಸುಧಾರಿಸಿದೆ ಎನ್ನಲಾಗಿದೆ. ನೈಟ್ರೋಜನ್ ಡೈಆಕ್ಸೈಡ್ ಬಹಳಷ್ಟು ಕಡಿಮೆಯಾಗಿದೆ ಎಂದು ಸಂಶೋಧನೆ ತಿಳಿಸಿದೆ.
ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಸುಮಾರು 40 ಶೇಕಡಾದಷ್ಟು ವಾಯುಮಾಲಿನ್ಯ ಕಡಿಮೆಯಾಗಿದೆ ಎಂದು ಸಂಶೋಧನೆ ತಿಳಿಸಿದೆ. ವಾಹನಗಳ ಸಂಖ್ಯೆ ಕಡಿಮೆಯಾಗಿದ್ದ ಕಾರಣ ಇದು ವಾಯುವನ್ನು ಸುಧಾರಿಸಲು ಪ್ರಮುಖ ಕಾರಣ ಎಂದು ಅಂದಾಜಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು