ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರೀತಿಯ ಬಲೆಗೆ‌ ಬಿದ್ದ ಮಾನಸಿಕ ರೋಗಿಗಳು; ಮೆಂಟಲ್‌ ಆಸ್ಪತ್ರೆಯಲ್ಲೇ ಚಿಗುರಿದ ಪ್ರೇಮ, ವಿವಾಹಕ್ಕೆ‌ ಸಜ್ಜು

Twitter
Facebook
LinkedIn
WhatsApp
ಪ್ರೀತಿಯ ಬಲೆಗೆ‌ ಬಿದ್ದ ಮಾನಸಿಕ ರೋಗಿಗಳು; ಮೆಂಟಲ್‌ ಆಸ್ಪತ್ರೆಯಲ್ಲೇ ಚಿಗುರಿದ ಪ್ರೇಮ, ವಿವಾಹಕ್ಕೆ‌ ಸಜ್ಜು

ಮಾನಸಿಕ ರೋಗಿಗಳ ಆಸ್ಪತ್ರೆಯಲ್ಲೇ‌‌ ರೋಗಿಗಳಿಬ್ಬರ ನಡುವೆ ಪ್ರೀತಿ‌ ಚಿಗುರಿದ್ದು,ಇಬ್ಬರು ವಿವಾಹವಾಗಲು ತೀರ್ಮಾನಿಸಿ‌ ಇದೀಗ ಸುದ್ದಿಯಾಗಿದ್ದಾರೆ.

ಚೆನ್ನೈನ ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 42 ವರ್ಷದ ಮಹೇಂದ್ರನ್ ಮತ್ತು 36 ವರ್ಷದ ದೀಪಾ ಮಧ್ಯೆ ಪ್ರೀತಿ ಹುಟ್ಟಿದ್ದು, ಇಬ್ಬರು ವಿವಾಹವಾಗುವುದಾಗಿ ಹೇಳಿದ್ದಾರೆ.ಇವರಿಬ್ಬರೂ ತೀವ್ರ ಮಾನಸಿಕ ಅಸ್ವಸ್ಥತೆಯಿಂದ ಆಸ್ಪತ್ರೆಗೆ ಎರಡು ವರ್ಷಗಳ ಮೊದಲು‌ ದಾಖಲಾಗಿದ್ದರು.

ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಬೆಳವಣಿಗೆ ನಡೆದಿದೆ.
ಕೌಟುಂಬಿಕ ಕಲಹದಿಂದ ಮಹೇಂದ್ರನ್ ‘ಬೈಪೋಲಾರ್ ಅಫೆಕ್ಟಿವ್ ಡಿಸಾರ್ಡರ್’ನಿಂದ ಬಳಲುತ್ತಿದ್ದರು. ತಂದೆಯ ಸಾವಿನಿಂದ ದೀಪಾ ಖಿನ್ನತೆಗೆ ಒಳಗಾಗಿದ್ದರು.

ಈ ಕುರಿತು ಮಹೇಂದ್ರನ್ ಮಾತನಾಡಿ,ಕುಟುಂಬದ ಆಸ್ತಿ ಸಮಸ್ಯೆಯಿಂದ ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದು, ಮೊದಲು ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದೆ.ಚಿಕಿತ್ಸೆ ಬಳಿಕ‌ ರಿಕವರಿ‌ ಆಗಿದ್ದು ಕಿಲ್ಪಾಕ್ ಮೆಂಟಲ್ ಅಸ್ಸಿಲಮ್​ನ ಡೇ ಕೇರ್ ಸೆಂಟರ್ ನಲ್ಲೆ ಕೆಲಸ ಮಾಡುತ್ತಿದ್ದೆ ಎಂದು ಹೇಳಿದ್ದಾರೆ.

ದೀಪಾ ಅಲ್ಲಿಗೆ ಚಿಕಿತ್ಸೆಗಾಗಿ ಬಂದಿದ್ದರು.ನಾನು ಅವರನ್ನು ಚೆನ್ನಾಗಿ ನೋಡಿಕೊಂಡೆ.ನಮ್ಮ‌ ನಡುವೆ ಪ್ರೀತಿಯಾಯ್ತು, ಇದೀಗ ಮದುವೆಗೆ ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ದೀಪಾ ತಾಯಿ ಮನಸ್ಸಿನವಳು,ನನ್ನ ತಾಯಿ ಶಿಕ್ಷಕಿ, ದೀಪಾ ಶಿಕ್ಷಕಿ.ನನ್ನ ಬದುಕಿನ ಸಂಬಂಧಗಳು ದೀಪಾಗೆ ಹೊಂದಿಕೊಳ್ಳುತ್ತಿದೆ.ಇದರಿಂದ ಒಂದಾಗಿ ಜೀವನ‌ ನಡೆಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ದೀಪಾ ಈ ಬಗ್ಗೆ ಮಾತನಾಡಿ, ನನ್ನ ತಂದೆ 2016ರಲ್ಲಿ ನಿಧನರಾದರು.ಅವರ ಸಾವಿನ ದುಃಖವನ್ನು ಸಹಿಸಲಾಗದೆ ನಾನು ಮಾನಸಿಕ ಅಸ್ವಸ್ಥಳಾದೆ.ಅದರ ನಂತರ ನಾನು ಮಾನಸಿಕ ಚಿಕಿತ್ಸೆಗೆ ಬಂದೆ.ಈಗ ಸರಿಯಾಗಿದ್ದೇನೆ ಎಂದು‌ ಹೇಳಿದ್ದಾರೆ.

ಮಾನಸಿಕ ರೋಗಿಗಳ ಆಸ್ಪತ್ರೆಯಲ್ಲಿ ಅರಳಿದ ಪ್ರೇಮಕಥೆ ಇದೀಗ ಭಾರೀ ಸುದ್ದಿಯಾಗಿದ್ದು,ಬತ್ತಿ‌ ಹೋಗಿದ್ದ ಎರಡು‌‌ ಜೀವಗಳ ನಡುವೆ ಪ್ರೇಮ ಹುಟ್ಟಿ ಹೊಸ ಬದುಕು‌ ಕಟ್ಟಿ ಕೊಳ್ಳುವಂತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist