ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೀತಿ ನೀರಾಕರಿಸಿದ ಮನೆಯವರು, ಕತ್ತು ಕೊಯ್ದುಕೊಂಡು ಪ್ರೇಮಿಗಳ ಆತ್ಮಹತ್ಯೆ

Twitter
Facebook
LinkedIn
WhatsApp
rakhi sawant and adil durrani 1 1

ಕೊಪ್ಪಳ (ಜ.14): ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ  ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಜರುಗಿದೆ. 

ಪ್ರೇಮಿಗಳಿಬ್ಬರು ಚಾಕುವಿನಿಂದ  ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಯುಸಿ ಓದುತ್ತಿರುವ 17ರ ಹರೆಯದ ಸುಮಾ ಮತ್ತು ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ  ಪ್ರಕಾಶ್ (20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. 

  ಕಳೆದ ಹಲವು ದಿನಗಳಿಂದ ಪ್ರೇಮಿಗಳು ಪ್ರೀತಿಸುತ್ತಿದ್ದರು.  ಇವರಿಬ್ಬರ ಪ್ರೀತಿಗೆ ಹುಡುಗಿ ಮನೆಯಲ್ಲಿ ವಿರೋಧ ಇತ್ತು. ಈ ಹಿನ್ನಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಡುಗಿ ಮನೆಯೇ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ