ಶುಕ್ರವಾರ, ಜೂನ್ 9, 2023
ಅಜ್ಜಿಯನ್ನು ಕೊಲೆ ಮಾಡಿ ಶವ ಸುಟ್ಟ ಪ್ರಕರಣ: ಮೊಮ್ಮಗನ ಬಂಧನ-ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ-ಬಾಬಾಬುಡನಗಿರಿಯಲ್ಲಿ ಶೌಚಾಲಯ ಸಮಸ್ಯೆ; ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ-ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳದಲ್ಲಿ ಪತ್ತೆಯಾಗಿದೆ ಅಪೂರ್ವ ಶಿಲಾಶಾಸನ!!

Twitter
Facebook
LinkedIn
WhatsApp
ಬಂಟ್ವಾಳದಲ್ಲಿ ಪತ್ತೆಯಾಗಿದೆ ಅಪೂರ್ವ ಶಿಲಾಶಾಸನ!!

ಬಂಟ್ವಾಳ: ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅಪೂರ್ವ ಐತಿಹಾಸಿಕ ಶಿಲಾಶಾಸನ ವೀರಕಂಬ ಸಮೀಪದ ಶ್ರೀ ಗುಡ್ಡೆ ಚಾಮುಂಡಿ – ಪಂಜುರ್ಲಿ – ಮಲೆಕೊರತಿ ದೈವಗಳ ಚಾವಡಿ ದಾಸಗದ್ದೆಯ ಕಂಬಳದ ಗದ್ದೆಯ ಬದಿಯಲ್ಲಿ ಪತ್ತೆಯಾಗಿದೆ.

ಈ ಶಾಸನದ ಮೇಲ್ಭಾಗದಲ್ಲಿ ಸೂರ್ಯ ಮತ್ತು ಚಂದ್ರನ ನಡುವಿನಲ್ಲಿ ಶಿವಲಿಂಗದ ಚಿತ್ರವಿದೆ. ಬರಹಗಳು ತುಂಬಾ ಇದ್ದು, ಅಸ್ಪಷ್ಟವಾಗಿದೆ ಮತ್ತು ಅಪೂರ್ವ ಮಾಹಿತಿಯನ್ನು ಒದಗಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಾಚೀನ ಕಾಲದಲ್ಲಿ ರಾಜ ಮಹಾರಾಜರ ಕಾಲದಲ್ಲಿ ದಾನ ಭೂಮಿಯನ್ನು ಗುರುತಿಸುವ ಕಲ್ಲು ಇದು ಎಂದು ನಂಬಲಾಗಿದೆ‌‌. ಅಥವಾ ಬಂಗರಸನ ಕಾಲದಲ್ಲಿ ಪ್ರತೀ ಗ್ರಾಮದ ದೇವರು ಮತ್ತು ದೈವಗಳ ವ್ಯಾಪ್ತಿಯಲ್ಲಿ ಬರುವ ಭೂಮಿಯನ್ನು ಗುರುತಿಸಲ್ಪಡುವ ಉದ್ದೇಶದಿಂದ ಸ್ಥಾಪಿಸಿದ ಕಲ್ಲು ಇದಾಗಿರಬಹುದು ಎಂದು ಅಂದಾಜಿಸಲಾಗಿದೆ‌.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು