ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಾಲಕನ ಜೊತೆ ವಿವಾದಾತ್ಮಕ ವಿಡಿಯೋ; ಬಾರಿ ಟೀಕೆಯ ಬಳಿಕ ಕ್ಷಮೆಯಾಚಿಸಿದ ದಲೈಲಾಮ

Twitter
Facebook
LinkedIn
WhatsApp
44996461 493101667837391 8618735242527637504 n 6

ನವದೆಹಲಿ: ತನ್ನ ನಾಲಿಗೆಯನ್ನು ನೆಕ್ಕುವಂತೆ ಅಪ್ರಾಪ್ತ ಬಾಲಕನಿಗೆ (Boy) ಸೂಚಿಸಿ ಭಾರೀ ಟೀಕೆಗೆ ಒಳಗಾದ ಟಿಬೆಟಿಯನ್ ಆಧ್ಯಾತ್ಮ ನಾಯಕ ದಲೈ ಲಾಮಾ (Dalai Lama) ಇದೀಗ ಬಾಲಕ ಹಾಗೂ ಆತನ ಕುಟುಂಬದ ಬಳಿ ಕ್ಷಮೆ (Apology) ಕೇಳಿದ್ದಾರೆ.

ದಲೈ ಲಾಮಾ ಅಪ್ರಾಪ್ತ ಬಾಲಕನೊಬ್ಬನಿಗೆ ತಮ್ಮ ನಾಲಿಗೆಗೆ ಮುತ್ತಿಟ್ಟು, ನೆಕ್ಕುವಂತೆ ಸೂಚಿಸಿದ್ದರು. ಇದರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ಭಾರೀ ಟೀಗೆಗೆ ಒಳಗಾಗಿದ್ದರು. ಇದೀಗ ಬೌದ್ಧ ಧರ್ಮ ಗುರು ತನ್ನ ವರ್ತನೆ ಹಾಗೂ ಮಾತುಗಳಿಂದ ಬಾಲಕ ಹಾಗೂ ಆತನ ಕುಟುಂಬಕ್ಕೆ ನೋವಾಗಿರಬಹುದು ಎಂದು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.

ವೀಡಿಯೋದಲ್ಲೇನಿದೆ?
ಅಪ್ರಾಪ್ತ ಬಾಲಕನೊಬ್ಬ ದಲೈ ಲಾಮಾ ಅವರಿಗೆ ಗೌರವ ಸಲ್ಲಿಸಲು ತಲೆ ಬಾಗಿದ್ದಾನೆ. ಬಳಿಕ ದಲೈ ಲಾಮಾ ಬಾಲಕನಿಗೆ ತನ್ನ ಬಾಯಿಯನ್ನು ತೋರಿಸುತ್ತಾ ನಾಲಿಗೆಯನ್ನು ಹೊರ ಚಾಚಿದ್ದಾರೆ. ಈ ವೇಳೆ ಅವರು ನನ್ನ ನಾಲಿಗೆಯನ್ನು ನೆಕ್ಕುತ್ತೀಯಾ? ಎಂದು ಆತನ ಬಳಿ ಕೇಳಿರುವುದು ಕಂಡುಬಂದಿದೆ. ಬಳಿಕ ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿ ಭಾರೀ ಟೀಕೆಗೆ ದಲೈ ಲಾಮಾ ಗುರಿಯಾಗಿದ್ದಾರೆ.

ತನ್ನ ವಿವಾದಿತ ವರ್ತನೆ ಬಗ್ಗೆ ತಿಳಿಸಿದ ದಲೈ ಲಾಮಾ, ನಾನು ಭೇಟಿಯಾಗುವ ಜನ ಹಾಗೂ ಮಕ್ಕಳೊಂದಿಗೆ ಮುಗ್ಧ ರೀತಿಯಲ್ಲಿ ಮತ್ತು ತಮಾಷೆಗಾಗಿ ಈ ರೀತಿ ವರ್ತಿಸುತ್ತೇನೆ. ಆದರೆ ನನ್ನ ವರ್ತನೆಗೆ ಬಾಲಕ ಹಾಗೂ ಆತನ ಕುಟುಂಬಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist