ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಾಲಿವುಡ್ ಶೇಮ್, ಶೇಮ್: ಟಾಪ್ ನಟರ ಮಂಚದ ಪುರಾಣ ಬಿಚ್ಚಿಟ್ಟ ನಟಿ ಮಲ್ಲಿಕಾ ಶರಾವತ್

Twitter
Facebook
LinkedIn
WhatsApp
ಬಾಲಿವುಡ್ ಶೇಮ್, ಶೇಮ್: ಟಾಪ್ ನಟರ ಮಂಚದ ಪುರಾಣ ಬಿಚ್ಚಿಟ್ಟ ನಟಿ ಮಲ್ಲಿಕಾ ಶರಾವತ್

ಮರ್ಡರ್ ಸಿನಿಮಾದ ಮೂಲಕ ಇಡೀ ಬಾಲಿವುಡ್ ಅನ್ನೇ ತನ್ನತ್ತ ಸೆಳೆದಿದ್ದ ಮಾದಕ ನಟಿ ಮಲ್ಲಿಕಾ ಶರಾವತ್, ಕೆಲ ವರ್ಷಗಳಿಂದ ಸಿನಿಮಾ ರಂಗದಲ್ಲಿ ಸಕ್ರೀಯರಾಗಿಲ್ಲ. ಅವರು ಬಹುತೇಕ ಸಿನಿಮಾ ರಂಗದಿಂದಲೇ ದೂರವಾಗಿದ್ದಾರೆ. ತಾವು ಇಂಥದ್ದೊಂದು ನಿರ್ಧಾರ ತಗೆದುಕೊಳ್ಳುವುದಕ್ಕೆ ಅವರು ಕಾರಣವನ್ನೂ ಕೊಟ್ಟಿದ್ದಾರೆ. ಆದರೆ, ಆ ಕಾರಣ ಮಾತ್ರ ಬಿಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಬಾಲಿವುಡ್ ಶೇಮ್, ಶೇಮ್: ಟಾಪ್ ನಟರ ಮಂಚದ ಪುರಾಣ ಬಿಚ್ಚಿಟ್ಟ ನಟಿ ಮಲ್ಲಿಕಾ ಶರಾವತ್

ಬಾಲಿವುಡ್ ಟಾಪ್ ನಟರ ಬಗ್ಗೆ ಬಹಿರಂಗವಾಗಿಯೇ ಮಾತನಾಡಿರುವ ಅವರು, ಆ ನಟರ ಹೆಸರು ಹೇಳದೇ ಇದ್ದರೂ ಮಧ್ಯರಾತ್ರಿ ನಾಯಕಿಯರಿಗೆ ಕರೆ ಮಾಡಿ ಮನೆಗೆ ಬರಲು ಹೇಳುತ್ತಾರೆ ಎಂದು ಹೇಳುವ ಮೂಲಕ ಬಾಲಿವುಡ್ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ‘ನೀವು ಸಿನಿಮಾವೊಂದರಲ್ಲಿ ನಟಿಸುತ್ತಿದ್ದೀರಿ ಅಂದುಕೊಳ್ಳಿ. ಆ ಸಿನಿಮಾದ ನಾಯಕ ಮಿಡ್ ನೈಟ್ ಕಾಲ್ ಮಾಡಿ, ತಮ್ಮ ಮನೆಗೆ ಬರಲು ಹೇಳುತ್ತಾನೆ. ಹೋಗದೇ ಇದ್ದರೆ, ಆ ಸಿನಿಮಾದಲ್ಲಿ ಆ ನಾಯಕಿ ಇರುವುದಿಲ್ಲ’ ಎಂದು ಹೇಳುವ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ.

ಬಾಲಿವುಡ್ ಶೇಮ್, ಶೇಮ್: ಟಾಪ್ ನಟರ ಮಂಚದ ಪುರಾಣ ಬಿಚ್ಚಿಟ್ಟ ನಟಿ ಮಲ್ಲಿಕಾ ಶರಾವತ್

ಬಾಲಿವುಡ್ ನ ಮತ್ತೊಂದು ಕರಾಳಮುಖವನ್ನು ಅನಾವರಣ ಮಾಡಿರುವ ಮಲ್ಲಿಕಾ ಶರಾವತ್, ನಾಯಕಿಯರ ಪಾಡು ಹೀಗಿದೆ. ಹಾಗಾಗಿ ನಾನು ಯಾರದೋ ಲೈಂಗಿಕ ಆಸೆಗೆ ದಾಳವಾಗುವುದು ಬೇಡ ಎಂದು ಸಿನಿಮಾ ರಂಗದಿಂದ ದೂರವಾದೆ’ ಎಂದು ಅವರು ಹೇಳಿಕೊಂಡಿದ್ದಾರೆ. ಮಲ್ಲಿಕಾ ಅವರು ಆಡಿದ ಮಾತುಗಳು ಬಾಲಿವುಡ್ ಅನೇಕ ನಟರ ಕಣ್ಣುಕೆಂಪಾಗಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist