ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?

Twitter
Facebook
LinkedIn
WhatsApp
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಳೆದ ಹತ್ತು ವರ್ಷಗಳಲ್ಲಿ ಅತ್ಯಂತ ಜನಪ್ರಿಯ ರಾಜಕೀಯ ನಾಯಕರಾಗಿ ಭಾರತದಲ್ಲಿ ಮೆರೆದಿದ್ದರು.

ಆದರೆ ಐದು , ಆರು ಹಂತದ ಚುನಾವಣೆಗಳನ್ನು ಪರಿಶೀಲಿಸಿದಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ಜನಪ್ರಿಯತೆ ತುಸು ಕುಸಿದ ರೀತಿಯಲ್ಲಿ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.

ಹಳೆಯ ಜನಪ್ರಿಯತೆಯನ್ನು ನರೇಂದ್ರ ಮೋದಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ದೇಶದ ಹಲವಾರು ರಾಜಕೀಯ ತಜ್ಞರು ಅಭಿಪ್ರಾಯ ಪಡುತ್ತಾರೆ.

ಮಹಾರಾಷ್ಟ್ರ, ಗುಜರಾತ್, ರಾಜಸ್ತಾನ, ಉತ್ತರ ಪ್ರದೇಶ, ಬಿಹಾರಗಳಲ್ಲಿ ನರೇಂದ್ರ ಮೋದಿ ಜನಪ್ರಿಯತೆ ಹಿಂದಿಗಿಂತಲೂ ಕುಸಿದಿದೆ ಎಂದು ರಾಜಕೀಯ ವಲಯಗಳಲ್ಲಿ ವ್ಯಕ್ತವಾಗುತ್ತಿರುವ ಅನಿಸಿಕೆಯಾಗಿದೆ.

ಈ ಮೂಲಕ ಬಿಜೆಪಿ ತನ್ನ 400 ಸೀಟುಗಳ ಟಾರ್ಗೆಟನ್ನು 272 ಸೀಟುಗಳಿಗೆ ಇಳಿಸಿದೆ ಎಂದು ಆಂತರಿಕ ಮೂಲಗಳಿಂದ ತಿಳಿದು ಬಂದಿದೆ.

ಮೋದಿ ಜನಪ್ರಿಯತೆ ಆಧಾರದ ಮೇಲೆ ಚುನಾವಣೆಯನ್ನು ಗೆಲ್ಲುವ ಚುನಾವಣೆ ರಣತಂತ್ರಗಾರರ(Election strategyist )ಯೋಜನೆ ಈಗ ತುಸು ಹಿನ್ನಡೆ ಕಂಡಿದಂತೆ ಆಗಿದೆ ಎಂದು ತಿಳಿದು ಬಂದಿದೆ.

ರಾಜಕೀಯ ರಣತಂತ್ರಗಾರು ಯೋಚಿಸಿದಂತೆ ನರೇಂದ್ರ ಮೋದಿಯವರ ಜನಪ್ರಿಯತೆ ಆಧಾರದ ಮೇಲೆ ಚುನಾವಣೆಗಳನ್ನು ಗೆಲ್ಲುವ ವಿಶ್ವಾಸ ದಿನದಿಂದ ದಿನಕ್ಕೆ ಕಡಿಮೆಯಾದಂತೆ ಭಾಸವಾಗುತ್ತಿದೆ.

ಈಗ ಇರುವ ರಣತಂತ್ರಗಳ ಆಧಾರದ ಮೇಲೆ ಟಾರ್ಗೆಟ್ ಸೀಟುಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂಬುದು ಚಿ೦ತೆಗೆ ಒಡ್ಡಿದ ವಿಷಯವಾಗಿದೆ ಎಂಬುದು ಬಿಜೆಪಿಯ ಆಂತರಿಕ ವಲಯಗಳಿಂದ ತಿಳಿದು ಬಂದಿದೆ.

ಬಿಜೆಪಿ ಈ ಮೂಲಕ ಕೇವಲ 272 ಗಡಿ ದಾಟಿದರೆ ಸಾಕು ಎಂಬ ನಿರೀಕ್ಷೆಯಲ್ಲಿ ಇದೆ ಎಂದು ಆಂತರಿಕ ಮೂಲಗಳಿಂದ ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist