ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿರುವೇರ್ ಕುಡ್ಲ ಸಂಘಟನೆಯ ಮೂಲಕ ದೇಶದ್ರೋಹಿಗಳಿಗೆ ಬೆಂಬಲ ನೀಡುವುದನ್ನು ಸಹಿಸುವುದಿಲ್ಲ: ಶರಣ್ ಪಂಪ್ ವೆಲ್

Twitter
Facebook
LinkedIn
WhatsApp
ಬಿರುವೇರ್ ಕುಡ್ಲ ಸಂಘಟನೆಯ ಮೂಲಕ ದೇಶದ್ರೋಹಿಗಳಿಗೆ ಬೆಂಬಲ ನೀಡುವುದನ್ನು ಸಹಿಸುವುದಿಲ್ಲ: ಶರಣ್ ಪಂಪ್ ವೆಲ್

ಬಿರುವೆರ್ ಕುಡ್ಲ ಸಂಘಟನೆಯೊಂದಿಗೆ ಸೇರಿಕೊಂಡು ಮಂಗಳೂರಿನ ಬಳ್ಳಾಳ ಬಾಗ್ ಪರಿಸರದಲ್ಲಿ ಮುಸ್ಲಿಂ ಯುವಕರು ಹಿಂದುಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹಿಂದೂ ಮುಖಂಡ ಶರಣ್ ಪಂಪವೆಲ್ ಆಪಾದಿಸಿದ್ದಾರೆ.

ಅವರು ಕೃತ್ಯ ನಡೆದ ಸ್ಥಳದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸಂಘಟನೆ ಮಾಡಿ ಆದರೆ ದೇಶದ್ರೋಹಿಗಳಿಗೆ ಬೆಂಬಲ ನೀಡದಿರಿ ಎಂಬ ಪರೋಕ್ಷ ಎಚ್ಚರಿಕೆಯನ್ನು ನೀಡಿದರು.

ಕೋಮುವಾದಿ ಸಂಘಟನೆಗಳೊಂದಿಗೆ ಜೊತೆಯಾಗಿ ಬಿರುವೆರ್ ಕುಡ್ಲ ಸಂಘಟನೆ ಈ ಕೃತ್ಯ ನಡೆಸುವುದನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

images 16

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು