ಸೋಮವಾರ, ಮಾರ್ಚ್ 24, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ: ಬೈಕ್-ಆಟೋಗಳಿಗಿಲ್ಲ ಪ್ರವೇಶ!

Twitter
Facebook
LinkedIn
WhatsApp
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ: ಬೈಕ್-ಆಟೋಗಳಿಗಿಲ್ಲ ಪ್ರವೇಶ!

ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಅವಧಿಯನ್ನು ತಗ್ಗಿಸುವುದಕ್ಕಾಗಿ ಎರಡೂ ನಗರಗಳ ನಡುವಿನ ಹೆದ್ದಾರಿಯನ್ನು ದಶಪಥಗಳು ಎಕ್ಸ್‌ಪ್ರೆಸ್‌ ವೇ ಆಗಿ ಪರಿವರ್ತಿಸಲಾಗುತ್ತಿದೆ. ಆದರೆ, ಈ ಎಕ್ಸ್‌ಪ್ರೆಸ್‌ ವೇನಲ್ಲಿ ಸಣ್ಣ ವಾಹನಗಳಾದ ಬೈಕ್, ಆಟೋ ಸೇರಿದಂತೆ ಟ್ರಾಕ್ಟರ್‌ಗಳಂತಹ ವಾಹನಗಳಿಗೆ ಪ್ರವೇಶವನ್ನು ನಿರ್ಬಂಧಿಸಬೇಕು. ಈ ವಾಹನಗಳು ಸರ್ವೀಸ್‌ ರಸ್ತೆಯನ್ನು ಮಾತ್ರ ಬಳಸಬೇಕು ಎಂದು ಹೆದ್ದಾರಿ ಪ್ರಾಧಿಕಾರವು ಕೇಂದ್ರ ಸರ್ಕಾರ ಪ್ರಸ್ತಾಪ ಸಲ್ಲಿಸಿದೆ.

ಬೆಂಗಳೂರು-ಮೈಸೂರು ನಡುವೆ ಹತ್ತುಪಥಗಳು ರಸ್ತೆ ನಿರ್ಮಾಣವಾಗುತ್ತಿದೆ. ಈ ಪೈಕಿ ಆರು ಪಥಗಳು ಎಕ್ಸ್‌ಪ್ರೆಸ್‌ ವೇ ಇರಲಿದ್ದು, ರಸ್ತೆಯಲ್ಲಿ ಎರಡೂ ಬದಿಯಲ್ಲಿ ತಲಾ ಎರಡು ಪಥಗಳ ಸರ್ವೀಸ್‌ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಆ ಸರ್ವೀಸ್‌ ರಸ್ತೆಗಳಲ್ಲಿ ಮಾತ್ರ ಸಣ್ಣ ವಾಹನಗಳು ಸಂಚರಿಸಬೇಕು. ಎಕ್ಸ್‌ಪ್ರೆಸ್‌ ವೇನಲ್ಲಿ ವೇಗವಾಗಿ ಚಲಿಸುವ ವಾಹನಗಳು ಮಾತ್ರ ಸಂಚರಿಬೇಕು ಎಂದು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.

ಎಕ್ಸ್‌ಪ್ರೆಸ್‌ ವೇ ಮೂಲಕ ಎರಡೂ ನಗರಗಳ ನಡುನಿನ ಸಂಚಾರದ ಅವಧಿ 90 ನಿಮಿಷಕ್ಕೆ ಇಳಿಯಲಿದೆ. ಈ ರಸ್ತೆಯಲ್ಲಿ ಸಣ್ಣವಾಹನಗಳನ್ನು ನಿರ್ಬಂಧಿಸುವುದರಿಂದ ವೇಗವಾಗಿ ಚಲಿಸುವ ವಾಹನಗಳು ಸಂಚಾರಕ್ಕೆ ಯಾವುದೇ ಅಡೆತಡೆ ಇರುವುದಿಲ್ಲ ಎಂದು ಹೆದ್ದಾರಿ ಪ್ರಾಧಿಕಾರ ಹೇಳಿದೆ.
ಇಲ್ಲವಾದರೆ, ಸಣ್ಣ ವಾಹನಗಳು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚರಿಸಲು ಅವಕಾಶ ದೊರೆತರೆ, ವೇಗದ ವಾಹನಗಳಿಗೆ ಅಡೆತಡೆಯಾಗುತ್ತದೆ. ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚು. ಹೀಗಾಗಿ ಸಣ್ಣ ವಾಹನಗಳು ಸರ್ವೀಸ್‌ ರಸ್ತೆಯಲ್ಲಿ ಮಾತ್ರ ಸಂಚರಿಸುವಂತೆ ನಿರ್ಬಂಧಿಸಬೇಕು.

ಅಲ್ಲದೆ, ಸ್ಥಳೀಯ ವಾಹನಗಳಿಗೆ ಟೋಲ್‌ ಸುಂಕವೂ ತಪ್ಪುತ್ತದೆ ಎಂದು ಹೆದ್ದಾರಿ ಪ್ರಾಧಿಕಾರ ಹೇಳಿದೆ. ಪ್ರಾಧಿಕಾರದ ಈ ಪ್ರಸ್ತಾಪಕ್ಕೆ ಕೇಂದ್ರ ಒಪ್ಪಿಗೆ ನೀಡಿದರೆ, ಬೈಕ್‌ ಸವಾರರಿಗೆ ನಿರಾಸೆಯಾಗಲಿದೆ. ಸರ್ವೀಸ್‌ ರಸ್ತೆಯಲ್ಲಿ ಸಾಕಷ್ಟು ವಾಹನಗಳು ಹಾಗೂ ಕೆಲವು ಸ್ಥಳೀಯ ಲಾರಿ, ಆಟೋ, ಟ್ರಾಕ್ಟರ್‌ಗಳು ಸಂಚರಿಸುವುದರಿಂದ ಬೈಕ್‌ನಲ್ಲಿ ಹೋಗುವವರಿಗೆ ಅಡೆತೆಡೆಯಾಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು