ಮಂಗಳವಾರ, ಫೆಬ್ರವರಿ 18, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿ :ಉಪ ತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ.!

Twitter
Facebook
LinkedIn
WhatsApp
ಬೆಳ್ತಂಗಡಿ :ಉಪ ತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ.!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತದಿಂದ ನಿಧನರಾದ ಘಟನೆ ವರದಿಯಾಗಿದೆ.

ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಹಖರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಖ್ಯಾತ ಕೊಂಕಣಿ ಬರಹಗಾರ ದಿವಂಗತ ಸಿಜಿಎಸ್ ತಾಕೋಡ್ ಅವರಿಗೆ ಗೌರವ ನಮನ

ಮಂಗಳೂರು: ಕವಿತ ಟ್ರಸ್ಟ್ ಹಾಗೂ ದಾಯ್ಜಿ ದುಬಾಯ್ ಮಂಗಳೂರು ಘಟಕದ ವತಿಯಿಂದ ಖ್ಯಾತ ಕೊಂಕಣಿ ಬರಹಗಾರ ದಿವಂಗತ ಸಿಜ್ಯೆಸ್ ತಾಕೊಡೆಯವರನ್ನು ಸ್ಮರಿಸುವ ’ಉತ್ರಾಂ ನಮಾನ್’ ಎಂಬ ಕಾರ್ಯಕ್ರಮವು ಮಂಗಳೂರಿನ ಡಾನ್ ಬೊಸ್ಕೊ ಸಭಾಭವನದಲ್ಲಿ ನಡೆಯಿತು.

ಕೊಂಕಣಿ ಭಾಷೆಯ ಕಾವ್ಯ ಹಾಗೂ ಹಾಸ್ಯ ಸಾಹಿತ್ಯಕ್ಕೆ ಸಿಜ್ಯೆಸ್ ತಾಕೊಡೆ ನೀಡಿದ ದೇಣಿಗೆಯನ್ನು ಸ್ಮರಿಸಿ ಅವರ ಸಾಹಿತ್ಯವನ್ನು ನಿರಂತರ ಚಲಾವಣೆಯಲ್ಲಿಡಲು ಕವಿತಾ ಟ್ರಸ್ಟ್ ’ಉತ್ರಾಂ ನಮಾನ್’ ಕಾರ್ಯಕ್ರಮಕ್ಕೆ ಮುಂದಾಗಿದ್ದು, ಸಿಜ್ಯೆಸ್ ಅವರು ಸೇವೆ ಸಲ್ಲಿಸಿದ ದಾಯ್ಜಿ ದುಬಾಯ್ ಸಂಘಟನೆಯೂ ಈ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದು ಸಂತಸದ ವಿಚಾರ ಎಂದು ಸಭಿಕರನ್ನು ಸ್ವಾಗತಿಸಿ ಕವಿತಾ ಟ್ರಸ್ಟ್ ಅಧ್ಯಕ್ಷ ಕಿಶೂ ಬಾರ್ಕೂರ್ ತಮ್ಮ ಪ್ರಾಸ್ತವಿಕ ಭಾಷಣಲ್ಲಿ ಉಲ್ಲೇಖಿಸಿದರು.

ಕೊಂಕಣಿ ಸಾಹಿತಿಗಳಾದ ಅಂಡ್ರು ಎಲ್ ಡಿ ಕುನ್ಹಾ , ಸಿಜ್ಯೆಸ್ ತಾಕೊಡೆ ಕುರಿತ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರೆ, ಟೈಟಸ್ ನೊರೋನ್ಹಾ ಸಿಜ್ಯೆಸ್ ಅವರ ಸಾಹಿತ್ಯ ಜೀವನವನ್ನು ಸಭಿಕರ ಮುಂದೆ ಪ್ರಸ್ತುತಪಡಿಸಿದರು. ಕೇಂದ್ರ ಸಾಹಿತ್ಯ ಅಕಾಡೆಮಿ ಕವಿ, ಸಾಹಿತಿ ಮೆಲ್ವಿನ್ ರೊಡ್ರಿಗಸ್ ಅವರು ಸಿಜ್ಯೆಸ್ ಅವರ ಕವಿತೆಗಳನ್ನು ಉಲ್ಲೇಖಿಸಿ ಸಿಜ್ಯೆಸ್ ಅವರ ಸಾಹಿತ್ಯ ರಚನಾ ಶೈಲಿ ಹಾಗೂ ಸಮಾಜ ಗ್ರಹಣ ಪ್ರತಿಭೆಯನ್ನು ಸ್ಮರಿಸಿದರು.

ಸಭಾ ಕಾರ್ಯಕ್ರಮದ ನಂತರ ಸಿಜ್ಯೆಸ್ ಅವರ ಕವಿತೆಗಳ ವಾಚನ ನಡೆಯಿತು. ಸಿಜ್ಯೆಸ್ ಅವರ ಧರ್ಮಪತ್ನಿ ಸಿಲ್ವಿಯಾ ಸಿಕ್ವೇರಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ದಾಯ್ಜಿ ದುಬಾಯ್ ಘಟಕಾಧ್ಯಕ್ಷ ಪ್ರವೀಣ್ ತಾವ್ರೊ ಧನ್ಯವಾದ ಸಮರ್ಪಣೆಗೈದರು. ಸ್ಟ್ಯಾನಿ ಬೇಳ ಹಾಗೂ ಮನೋಜ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist