ಶನಿವಾರ, ಸೆಪ್ಟೆಂಬರ್ 30, 2023
ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ-ಸಲಾರ್ ಚಿತ್ರದ ನಂತರ ಅಧಿಕೃತವಾಗಿ ‘ಕೆಜಿಎಫ್ 3’ ಘೋಷಣೆ ಮಾಡಿದ ಹೊಂಬಾಳೆ ಫಿಲ್ಮ್ಸ್..!-Bank strike: ದೇಶಾದ್ಯಂತ ಬ್ಯಾಂಕ್ ಮುಷ್ಕರ ; ಡಿಸೆಂಬರ್- ಜನವರಿಯಲ್ಲಿ 13 ದಿನ ಬ್ಯಾಂಕುಗಳು ಬಂದ್!-ತಮಿಳು ನಟ ಸಿದ್ದಾರ್ಥ್ ಚಿಕ್ಕು ಚಿತ್ರದ ಪತ್ರಿಕಾಗೋಷ್ಠಿ ತಡೆದು ರಕ್ಷಣಾ ವೇದಿಕೆ ಆಕ್ರೋಶ ; ಕ್ಷಮೆ ಕೋರಿದ ಪ್ರಕಾಶ್ ರಾಜ್-KPSC ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಸೆ.30 ಕೊನೆಯ ದಿನ-ಹಾಲಿವುಡ್ ನ ಖ್ಯಾತ ನಟ, ಹ್ಯಾರಿ ಪಾಟರ್ ನಲ್ಲಿ ಹೆಡ್ ಮಾಸ್ಟರ್ ಪಾತ್ರ ಮಾಡಿದ್ದ ಮೈಕಲ್ ಗ್ಯಾಂಬೋನ್ ನಿಧನ..!-ಇಂಜಿನ್ ತಾಂತ್ರಿಕ ದೋಷದಿಂದ ಸಮುದ್ರದ ಮಧ್ಯೆ ಸಿಲುಕಿಕೊಂಡ 10 ಮೀನುಗಾರನ್ನು ರಕ್ಷಿಸಿದ ಮಂಗಳೂರು ಕೋಸ್ಟ್ ಗಾರ್ಡ್!-21 ವರ್ಷದ ಗರ್ಭಿಣಿ ಮಹಿಳೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ ಸಹೋದರ, ತಾಯಿ!-ಕರಾವಳಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ - ಆರೆಂಜ್ ಅಲರ್ಟ್ ಘೋಷಣೆ-ಮಂಗಳೂರು: ಇಂದಿನ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ಸಿಗದ ಬೆಂಬಲ ;ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ಮಣ್‌: ತಮ್ಮನ ಮನೆಗೆ ಹಾಗೂ ಸ್ವಂತ ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಅಣ್ಣ

Twitter
Facebook
LinkedIn
WhatsApp
ಬೆಳ್ಮಣ್‌: ತಮ್ಮನ ಮನೆಗೆ ಹಾಗೂ ಸ್ವಂತ ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಅಣ್ಣ

ಬೆಳ್ಮಣ್‌: ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ತಡರಾತ್ರಿ ನಡೆದಿದೆ.

ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಕುಲಾಲ್ ಬರ್ಬರ ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.

ಕೃಷ್ಣ ಕುಲಾಲ್ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು, ಈತ ತನ್ನ ತಮ್ಮ ಶೇಖರ ಕುಲಾಲ್ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮಿನಿಯಲ್ಲಿ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಟ್ಟು ಭಸ್ಮವಾಗಿದ್ದಾನೆ. ಶೇಖರನ ಮನೆಯಲ್ಲಿ ಕೃಷ್ಣ ಹಾಗೂ ಶೇಖರನ ಸಹೋದರಿ ಮಗಳ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು ಎನ್ನಲಾಗಿದೆ. ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಕೃತ್ಯಕ್ಕೆ ಮುನ್ನ ಕೃಷ್ಣ ಡೆತ್ ನೋಟ್ ಬರೆದು ಕಾಂಪೌಂಡ್ ಗೋಡೆಗೆ ಅಂಟಿಸಿದ್ದು, ಹಲವರ ಹೆಸರು ಉಲ್ಲೇಖಿಸಲಾಗಿದೆ. ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ