ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರಿನಲ್ಲಿ ರೂ.510 ರ ಗಡಿ ದಾಟಿದ ಹಳೆ ಅಡಿಕೆ!!

Twitter
Facebook
LinkedIn
WhatsApp
ಮಂಗಳೂರಿನಲ್ಲಿ ರೂ.510 ರ ಗಡಿ ದಾಟಿದ ಹಳೆ ಅಡಿಕೆ!!

ಮಂಗಳೂರು: ಈ ನಡುವೆ ಅಡಿಕೆ ಬೆಳೆಗಾರರಿಗೆ ಸಂತಸದ ಸುದ್ದಿಯೊಂದು ಬಂದಿದೆ.ಲಾಕ್ ಡೌನ್ ನಡುವೆ ಮಂಗಳೂರು ಚಾಳಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ದಾಖಲೆಯ ಏರಿಕೆ ಕಂಡಿದೆ. ಜೂ. 10ರಂದು ಹೊರ ಮಾರುಕಟ್ಟೆಯಲ್ಲಿ ಹಳೆ ಅಡಿಕೆ ಕೆಜಿ.ಗೆ 510 ರೂ.ಗಳಂತೆ ಖರೀದಿಯಾಗಿದೆ. ಇದೇ ವೇಳೆ ಹೊಸ ಅಡಿಕೆ ಧಾರಣೆಯೂ ಏರಿಕೆ ಕಂಡಿದೆ.

ಲಾಕ್‌ಡೌನ್‌ ಕಾರಣ ನಿಗದಿತ ಅವಧಿಯಲ್ಲಿ ಮಾತ್ರ ಖರೀದಿಗೆ ಅವಕಾಶ ಇದ್ದು ಬೇಡಿಕೆಗೆ ತಕ್ಕಷ್ಟು ಪೂರೈಕೆ ಆಗದಿರುವ ಕಾರಣ ಧಾರಣೆ ನಿರಂತರ ಏರುಗತಿಯತ್ತ ಸಾಗಿದೆ ಎನ್ನುತ್ತಾರೆ ಮೂಲಗಳು.

 

ಕೆ.ಜಿಗೆ 510 ರೂ ಹೊಸ ಅಡಿಕೆ 410 ರೂ.ಗೆ ಖರೀದಿಯಾಗಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಳೆ ಅಡಿಕೆಗೆ ಕೆಜಿಗೆ 495-500 ರೂ, ಹೊಸ ಅಡಿಕೆಗೆ ಕೆ.ಜಿ.ಗೆ 400 ರೂ. ತನಕ ಖರೀದಿ ಆಗಿದೆ.
ಕಳೆದ ವರ್ಷ ಲಾಕ್‌ಡೌನ್‌ ಹಲವು ಕ್ಷೇತ್ರಗಳ ಮೇ ನಕಾರಾತ್ಮಕ ಪರಿಣಾಮ ಉಂಟು ಮಾಡಿದ್ದರೂ ಬೆಳೆಗಾರರ ಪಾಲಿಗೆನಿರಾಶೆ ಆಗಿರಲಿಲ್ಲ ಆ ಅವಧಿಯಲ್ಲಿ ಧಾರಣೆ ದಾಖಲೆ ಸೃಷ್ಟಿಸಿತು. ಅದೇ ಇತಿಹಾಸ ಈ ಬಾರಿಯೂ ಮರುಕಳಿಸಿದೆ.

ಒಟ್ಟಿನಲ್ಲಿ ಲಾಕ್ಡೌನ್ ವಿಪತ್ತಿನ ನಡುವೆ ಇರುವ ಕರಾವಳಿಗರ ಮೊಗದಲ್ಲಿ ತುಸು ಮಂದಹಾಸವನ್ನು ಅಡಿಕೆ ಉಂಟುಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು